ಮೈಸೂರಿನ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್ ರಾಜಿ ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್ ಆಗಿರುವಂತಹ ಘಟನೆ ನಡೆದಿದೆ. ಮಹಿಳೆಯ ತಂದೆ ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನು ಅ. 16...
ಇದೆಂತ ದುರ್ವಿಧಿ... ದಲಿತ ಸಮುದಾಯದಿಂದಲೇ ದಲಿತರ ಮೇಲೆ ದೌರ್ಜನ್ಯ ಎಸಗಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯದೊಳಗೇ ಸಮಾಜದ ಯಜಮಾನರು ಎಂದು ಗುರುತಿಸಿಕೊಂಡವರು 7 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ.
ಕೇವಲ ಕೂಲಿ ಸಂಬಳ ಅಥವಾ ವರಿಯ ಬಗ್ಗೆ ಪ್ರಶ್ನೆ ಎತ್ತಿದ...
ಕೊಪ್ಪಳ ಜಿಲ್ಲೆಯ ಗಿಣಿಗೇರ ಮೂಲದ ಯುವ ಕೃಷಿಕ ಹನುಮಂತಪ್ಪ ಕೊಲ್ಕರನಿಗೆ ಕರ್ನಾಟಕ ವಿಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶದ ರೈತ ಕುಟುಂಬದಲ್ಲಿ ಜನಿಸಿ ಹನುಮಂತಪ್ಪ ಕೋಲ್ಕಾರ್ ಕೃಷಿಯನ್ನೇ ಬದುಕಾಗಿಸಿಕೊಂಡು...
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ.
ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...
ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು ಧರಣಿ...
Turuvekere: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು...
ರಾಜ್ಯ ರಾಜಕೀಯದಲ್ಲಿ ಕಮಿಷನ್ ವಿಚಾರ ಮತ್ತೆ ಕಿಚ್ಚು ಹಚ್ಚಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಗುತ್ತಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಬಾಕಿ ಹಣ ಬಿಡುಗಡೆ ವಿಳಂಬವಾಗಿರುವ ಹಿನ್ನೆಲೆ, ಗುತ್ತಿಗೆದಾರರು ಇದೀಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಗುತ್ತಿಗೆದಾರರ...
ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...
ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಎಚ್.ಡಿ. ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೂಚಿಸಿದ್ದಾರೆ.
ಸಚಿವರ ಅಧ್ಯಕ್ಷತೆಯಲ್ಲಿ ನಿರ್ದೇಶಕರ ಸಭೆ ನಡೆಸಲಾಗಿದೆ. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಉಳಿದ ಅವಧಿಗೆ ಈರೇಗೌಡರಿಗೆ...
ಕರುನಾಡ ಜೀವನಾಡಿ ಕಾವೇರಿಯ ಪವಿತ್ರ ತೀರ್ಥೋದ್ಭವ ಕ್ಷಣಗಳು ಸಮೀಪಿಸುತ್ತಿವೆ. ತಲಕಾವೇರಿ ಉಗಮಸ್ಥಳದಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು, ಈ ಮಹಾಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತವು ಭದ್ರತೆ ಹಾಗೂ ಸೌಲಭ್ಯಗಳ ಸಕಲ...
ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್ಗಳಲ್ಲಿ ಒಂದಾದ ಮಲ್ಲೇಶ್ವರಂನ...