Friday, July 3, 2026

ರಾಜ್ಯ

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ; ಅರಗ ಜ್ಞಾನೇಂದ್ರ

www.karnatakatv.net : ಬಿಟ್ ಕಾಯಿನ್ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ...

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...

1000 ರೂ ಗಡಿದಾಟಲಿರುವ LPG

www.karnatakatv.net: ದಿನದಿಂದ ದಿನಕ್ಕೆ ಏರುತ್ತಿರುವ ಇಂಧನ ಬೆಲೆ ಜೊತೆ ಜೊತೆಗೆ ಸಿಲಿಂಡರ್ ಗಳ ಬೆಲೆ ಕೂಡಾ ಮುಂದಿನ ತಿಂಗಳು ಏರಿಕೆಯಾಗುವ ನಿರೀಕ್ಷೆಯಿದೆ. ಹೌದು..ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನoತಹ ಕಂಪನಿಗಳು ನಷ್ಟದ ಹಿನ್ನಲೆ ಮತ್ತೊಮ್ಮೆ ಬೆಲೆ ಏರಿಕೆ ಮಾಡಲು ಸರ್ಕಾರದ ಅನುಮೋದನೆಗೆ ಕಾಯುತ್ತಿದ್ದು, ಇದಾದ ಕೂಡಲೇ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ...

ಕೋವಿಡ್ 3ನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ..!

www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...

ರಾಜ್ಯದಲ್ಲಿ AY-4.2 ಎಂಬ ಹೊಸ ತಳಿ ಪತ್ತೆ..!

www.karnatakatv.net: ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2 ಕೊವಿಡ್ ಪ್ರರಕಣಗಳು ಪತ್ತೆಯಾಗಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನುತ್ತಿರುವಾಗ ಕರ್ನಾಟಕ ಆರೋಗ್ಯ ಅಧಿಕಾರಿಗಳು ಇದಕ್ಕೆ ಯಾವುದೇ...

ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ದಾಳಿ..!

www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...

ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ವಿತರಣೆ ಮಾಡಿದ ದಾನಿಗಳು..!

www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು. ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...

2 ವರ್ಷಗಳ ಬಳಿಕ ಹಾಸನಾಂಬೆ ದರ್ಶನ..!

www.karnatakatv.net: ಕೊರೊನಾ ಹಿನ್ನಲೇ ಎಲ್ಲಾ ದೇವಾಲಯಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಈಗ ಕೊರೊನಾದಿಂದ ತುಸು ನೆಮ್ಮದಿ ಸಿಕ್ಕಿದ್ದರಿಂದ ಮತ್ತೆ ದೇವಾಲಯಗಳನ್ನು ಓಪೆನ್ ಮಾಡಲಾಗಿದೆ. 2 ವರ್ಷಗಳನಂತರ ಅಧಿದೇವತೆ ಹಾಸನಾಂಬೆ ದೇವಾಲಯ ಓಪೆನ್ ಮಾಡಲಾಗಿದ್ದು ದರ್ಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೋವಿಡ್ 2 ಡೋಸ್ ಲಸಿಕೆಯಾದವರಿಗೆ ಮಾತ್ರ ದೇವಾಲಯದಲ್ಲಿ ಪ್ರವೇಶಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಸಬಾಂಬೆಯ...

ಕುಮಟಾದಲ್ಲಿ ಬಾಂಬ್ ಪತ್ತೆ..!

www.karnatakatv.net: ಕುಮಟಾ ಪಟ್ಟಣದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದು ಡಮ್ಮಿ ಬಾಂಬ್ ಆಗಿದೆ ಎಂದು ಖಚಿತಪಡಿಸಲಾಗಿದೆ. ವಿಧ್ಯಾದಿರಾಜ್ ಪಾಲಿಟೆಕ್ನಿಕ್ ಹಿಂಬಾಗದ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು ನಂತರ ಮಂಗಳೂರಿನಿoದ ಬಂದಿದ್ದ ಬಾಂಬ್ ನಿಷ್ಕ್ರಿಯ ದಳ ಡಮ್ಮಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಕೊಂಚ ದೂರ ಮಾಡಿದ್ದಾರೆ. ವಿದ್ಯಾಧಿರಾಜ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img