Friday, July 3, 2026

ರಾಜ್ಯ

ಇಂದಿನಿಂದ ಭಕ್ತರಿಗೆ ಮಲೆ ಮಹದೇಶ್ವರನ ದರ್ಶನ

ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...

ಎಎಪಿ ಸಂಪಂಗಿರಾಮನಗರ ಕಚೇರಿ ಉದ್ಘಾಟನೆ..!

www.karnatakatv.net: ಬೆಂಗಳೂರಿನ ನಗರದೆಲ್ಲೆಡೆ ಬೇರೂರುತ್ತಿರುವ ಆಮ್ ಆದ್ಮಿ ಪಾರ್ಟಿಯು ಸಂಪoಗಿರಾಮನಗರದಲ್ಲಿ ಕಚೇರಿಯನ್ನು ಇಂದು ಉದ್ಘಾಟನೆಗೊಳಿಸಿದೆ. ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು, `ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ. ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್ಗಳಲ್ಲಿ ಪ್ರಥಮ ಹಂತದ ಬೂತ್ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ...

ಅಂಬಾ ಭವಾನಿ ದೇವಿಯ ಅದ್ಧೂರಿ ವಿಸರ್ಜನೆ..!

www.karnatakatv.net : ರಾಯಚೂರು: ನವರಾತ್ರಿಯ 11ನೇ ದಿನವಾದ ಇಂದು ಅಂಬಾ ಭವಾನಿ ವಿಷೇಶ ಅಲಂಕಾರ ಮಾಡಿ ರಾಯಚೂರು ನಗರದ 33ನೇ ವಾರ್ಡ್ ನ ಯರಮರಸ್ ಬಡಾವಣೆಯಲ್ಲಿ ಅಂಬಾ ಭವನಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ದಿನ ನಿತ್ಯ ಅಂಬಾ ಭವನಿಗೆ ಬೇಡಿಕೊಂಡ ಭಕ್ತರು ಅಮ್ಮನವರಿಗೆ ಸೀರೆ ಉಡಿಸಿ , ಉಡಿ ತುಂಬುವುದು , ಕಂಚಿನ ಮೂರ್ತಿ ಗೆ ಅಭಿಷೇಕ...

ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ..!

www.karnatakatv.net: ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದಲ್ಲಿ ಗುರು ರಾಯರ ಮಠದ ವತಿಯಿಂದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ಪಟ್ಟಣದ ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಗುರುರಾಯರ ಮಠದ ವತಿಯಿಂದ ಶ್ರೀರಾಮದೇವರ ಗುಡ್ಡದ ತಪ್ಪಲಿನಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹ ನಿನ್ನೆ ತಿರುಮಲ ತಿರುಪತಿ ದೇವಸ್ಥಾನದಿಂದ ಗುಂಡ್ಲುಪೇಟೆ ತಲುಪಿದ್ದು, ಗಡಿಯಲ್ಲಿ ತಾಲೂಕು ಬ್ರಾಹ್ಮಣ ಸಮಾಜ ಮಹಿಳಾ ವಿಪ್ರ ಬಳಗದ...

ಚಾಮರಾಜನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಕುಸಿದ ಚರಂಡಿ..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ನೆನ್ನೆ ಸುರಿದ ಭಾರಿ ಮಳೆಗೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸರ್ಕಾರಿ ಶಾಲೆಯ ಎದುರು ಹೊಸದಾಗಿ ನಿರ್ಮಿಸಿರುವ ಚರಂಡಿ ಕುಸಿದು ಬಿದ್ದಿದೆ. ಕಾಮಗಾರಿ ಕಳಪೆಯಿಂದ ಕೂಡಿದ ಪರಿಣಾಮ ಚಲಿಸುತ್ತಿದ್ದ ಸರಕು ಸಾಗಣೆ ಭಾರೀ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಲು ಬಂದಾಗ ಚರಂಡಿ ಕುಸಿದು ಬಿದ್ದಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಗುವ ಅನಾಹುತವನ್ನು...

ತೈಲ ಬೆಲೆ ಇಳಿಕೆಯ ಸುಳಿವು ಕೊಟ್ಟ ಬೊಮ್ಮಾಯಿ..!

www.karnatakatv.net: ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ತೈಲಗಳ ಬೆಲೆ ಇಳಿಕೆ ಮಾಡುವುದರ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿರುವ ವೇಳೆ ರಾಜ್ಯದ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಉಪಚುನಾವಣೆ ಪ್ರಚಾರಕ್ಕಾಗಿ ತೆರಳುತ್ತಿರುವ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬೊಮ್ಮಾಯಿ ಉಪಚುನಾವಣೆಯ ಬಳಿಕ ಬೆಲೆ ಇಳಿಕೆಯ ಬಗ್ಗೆ ಚರ್ಚಿಸಲಾಗುವುದು ಎಂದು ಸುಳಿವು...

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ ತಹಸಿಲ್ದಾರ..!

www.karnatakatv.net: ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಿಮಿತ್ಯ ತಾಲೂಕಾಡಳಿತ ವತಿಯಿಂದ ತಹಶೀಲ್ದಾರ್ ಬಸವರಾಜ ನಾಗರಾಳ ಜನರ ಸಮಸ್ಯೆ ಆಲಿಸಿದರು. ನಂತರ ಗ್ರಾಮದ ನಾನಾ ಓಣಿಗಳಲ್ಲಿ ಕಾಲ್ನಡಿಗೆ ಮೂಲಕ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮದಲ್ಲಿ ರಸ್ತೆಗಳ ಸ್ಥಿತಿಗತಿ ಕುಡಿಯುವ ನೀರು ವಿದ್ಯುತ್ ದೀಪ ಸೇರಿದಂತೆ ಮೂಲಸೌಕರ್ಯಗಳನ್ನು...

ಮೂಲಭೂತ ಸೌಕರ್ಯ ಒದಗಿಸಿ ಇಲ್ಲವೇ ವಿಷ ಕೊಡಿ; ದಲಿತ ಮಹಿಳೆ ಆಕ್ರೋಶ..!

www.karnatakatv.net: ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗಲಾಪೂರು ಗ್ರಾಮದ ಹುಲಿಗೇಮ್ಮ ಎಂಬ ದಲಿತ ಮಹಿಳೆಯೋಬ್ಬಳು ನಮಗೆ ಆಶ್ರಯ ಮನೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ನಮಗೆ ಮೂಲಭೂತ ಸೌಕರ್ಯ ಒದಗಿಸಿಕೊಂಡಿ ಇಲ್ಲವೇ ವಿಷ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದಾಳೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯುತ್ತಿದ್ದು. ಚುನಾಯಿತ ಜನಪ್ರತಿನಿಧಿಗಳು...

ಈ ದಿನದ ಪ್ರಮುಖ ಸುದ್ದಿಗಳು..!

1. ಶ್ವೇತ ಭವನಕ್ಕೆ ಭಾರತೀಯನ ನೇಮಕ..! ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯುಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ...

ಉಟ್ಟ ಸೀರೆ ಹರಿದುಕೊಂಡು ಪಿಡಿಒಗೆ ಧಮ್ಕಿ ಹಾಕಿದ ಮಹಿಳೆ..!

www.karnatakatv.net: ಬೆಳಗಾವಿ : ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕಾಂಪೌoಡ್ ತೆರವುಗೊಳಿಸಲು ತೆರಳಿದ್ದ ಪಿಡಿಒ ಮೇಲೆ ಸ್ಥಳೀಯರು ಹಲ್ಲೆಗೆ ಯತ್ನ ನಡೆಸಿದ್ದರಲ್ಲದೆ ಓರ್ವ ಮಹಿಳೆ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ರಂಪಾಟ ಸೃಷ್ಟಿಸಿದ ಘಟನೆ ಬೆಳಗಾವಿಯ ತುಕ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಂಪೌoಡ್ ತೆರವಿಗೆ ಮುಂದಾಗಿದ್ದ ಪಿಡಿಒ ವೀರಭದ್ರಾ, ಕಾಂಪೌoಡ್ ನಿರ್ಮಿಸಿದ್ದ ಸಿದ್ದಪ್ಪ, ಯಮನಪ್ಪಾ, ವೆಂಕಪ್ಪ...
- Advertisement -spot_img

Latest News

3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ...
- Advertisement -spot_img