Saturday, July 4, 2026

ರಾಜ್ಯ

‘ಡಿಕೆಶಿ ಕಲೆಕ್ಷನ್ ಗಿರಾಕಿ’- ರಾಜ್ಯ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ ಗುಸುಗುಸು…!

www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...

ಇನ್ಮುಂದೆ ಕನ್ನಡದಲ್ಲಿ ಬರಿಬಹುದು ಇಂಜಿನಿಯರಿoಗ್ ಎಕ್ಸಾಮ್..!

www.karnatakatv.net : ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿoಗ್ ಶಿಕ್ಷಣಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿತ್ತು, ಆದಕಾರಣ 4 ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಹಾಗೇ ಕನ್ನಡ ಭಾಷೆಯಲ್ಲಿ ಇಂಜಿನಿಯರಿoಗ್ ಸಿಲೆಬಸ್ ನ್ನು ಬಿಡುಗಡೆ ಮಾಡಿರುವುದು ನೂತನ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸವನ್ನು ಹಂಚಿಕೊoಡರು. "ಇoಜಿನಿಯರಿoಗ್ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿಲೆಬಸ್ ಕೊಡುವುದಾಗಿ...

ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ..!

www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...

750 ಕೋಟಿ ಅಕ್ರಮ ಆಸ್ತಿ ಪತ್ತೆ..!

www.karnatakatv.net: ಬಿ ಎಸ್ ವೈ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆಸಿ 750 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟನೆ ನೀಡಿದ್ದಾರೆ. ಹೌದು.. ಅ.7 ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆಸಿ. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ....

ಒಂದು ವರ್ಷದಿಂದ ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ; ಸತೀಶ ಜಾರಕಿಹೊಳಿ ..!

www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...

18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ..!

www.karnatakatv.net : ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ, ಹಾಗೇ ಕೊರೊನಾ ವೈರಸ್ ತಡೆಯಲು ಎಲ್ಲರಿಗೂ ಉಚಿತ ಲಸಿಕೆಯನ್ನು ಕೊಡುತ್ತಿದ್ದು, ಆದರೆ 18 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಲಸಿಕೆ ಯಾವಾಗ ಸಿಗುತ್ತೊ ಅನ್ನೋ ಮಾತು ತುಂಬಾ ಕೇಳಿಬರುತ್ತಿದ್ದು ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಹೌದು.. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್...

ಸರ್ಕಾರಿ ಶಾಲೆಯಲ್ಲಿ ಸಿಗುತ್ತಿಲ್ಲ ಸರಿಯಾದ ಸೌಲಭ್ಯ..!

www.karnatakatv.net: ರಾಯಚೂರು: ಸರ್ಕಾರಿ ಶಾಲೆ ಹೆಸರಿಗೆ ಮಾತ್ರ, ಆದ್ರೆ ಅಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಅಲ್ಲಿನ ಮಕ್ಕಳಿಗೆ ದೊರೆಯುತ್ತಿಲ್ಲ ಅಂತ ಗ್ರಾಮಸ್ಥರು ಬೆಸರವ್ಯಕ್ತಪಡಿಸಿದ್ದಾರೆ. ರಾಯಚೂರು ತಾಲ್ಲೂಕಿನ ಅಮರಾವತಿ ಪೋತಗಲ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೂ ಇಲ್ಲ.. ಮೂಲಭೂತ ಸೌಕರ್ಯಗಳೂ ಇಲ್ಲ.. ತಿಪ್ಪೆ ಗುಂಡಿಯಂತಿರೋ ಈ ಶಾಲೆಗೆ ಬಡ ಮಕ್ಕಳು ಕಲಿಯಬೇಕು ಅಂತ ಬಂದರೂ...

ಆಮ್ ಆದ್ಮಿ ಪಾರ್ಟಿಗೆ ವಕೀಲ್ ಜಗದೀಶ್ ಸೇರ್ಪಡೆ..!

www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...

ಟೊಮೆಟೊ ದರ ಹೆಚ್ಚಳ..!

www.karnatakatv.net : ಬಾರಿ ಮಳೆಯಿಂದ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿದೆ ಹಾಗೇ ಹೊರ ರಾಜ್ಯದಿಂದ ಬರುತ್ತಿದ ಟೊಮೆಟೊ ಕೂಡಾ ಈಗ ಬರದ ಕಾರಣ ದರ ಮತ್ತೆ ಏರಿಕೆಯಾಗಿದೆ. ಹೌದು..ದೈನಂದಿನ ವಸ್ತುಗಳ ಮೇಲಿನ ದರ ಹೆಚ್ಚಳವಾಗುತ್ತಿರುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಟೊಮೆಟೊ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 1ಕೆಜಿ ಟೊಮೆಟೊ ದರ 60 ರಿಂದ...

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್..!

www.karnatakatv.net: ಮಹಾರಾಷ್ಟ್ರವನ್ನು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಬಂದ್ ಮಾಡಲಾಗಿದೆ. ಮುಂಬೈ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಸ್ ಗಳು ಇಲ್ಲದ ಕಾರಣ ಜನರು ರೈಲುಗಳ ಮುಕಾಂತರ ತೆರಳುತ್ತಿದ್ದಾರೆ. ಅನೇಕ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳು ಬಂದ್ ಆಗಿವೆ. ಮಹಾರಾಷ್ಟ್ರ ರಾಜ್ಯ ರಸ್ತೆ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img