Saturday, July 4, 2026

ರಾಜ್ಯ

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ- ಇಂಡಿಯನ್ ಆಯಿಲ್ ನಲ್ಲಿ 469 ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಕೇಂದ್ರ ಸರ್ಕಾರ ಅಧೀನದ ಇಂಧನ ಸಂಸ್ಥೆ  ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ 469 ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಹೌದು, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡಾಟಾ ಎಂಟ್ರಿ ಆಪರೇಟರ್ಸ್, ಕಿರಿಯ ಇಂಜಿನಿಯರ್,  ಸಹಾಯಕರು,  ಜ್ಯೂನಿಯರ್ ಕಂಟ್ರೋಲ್ ಆಸಿಸ್ಟೆಂಟ್ ಮತ್ತು ಜ್ಯೂನಿಯರ್ ಆಸಿಸ್ಟೆಂಟ್, ನರ್ಸಿಂಗ್ ಹುದ್ದೆಗಳ ಭರ್ತಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಇದಕ್ಕೆ...

ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ..!

ರಾಯಚೂರು: ರಾಯಚೂರಿನ ವಸತಿ ನಿಲಯದ ವಿದ್ಯಾರ್ಥಿನಿಯರನ್ನ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿರೋ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ರಾಯಚೂರಿನ ಸರ್ಕಾರಿ ವಸತಿ ಶಾಲೆಯೊಂದರ ಗಣಿತ ವಿಭಾಗದ ಶಿಕ್ಷಕನೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದಲೇ ಇಲ್ಲಿನ ಶಿಕ್ಷಕರು ತಮ್ಮ ಬಟ್ಟೆಗಳನ್ನು ಒಗೆಸುತ್ತಾರೆ, ಅಲ್ಲದೆ ಕಸ ಗುಡಿಸೋ...

ಕರ್ನಾಟಕದಲ್ಲೂ ಕಲ್ಲಿದ್ದಲಿಗೆ ಬರ- ಕತ್ತಲಲ್ಲಿ ಮುಳುಗಲಿದೆಯಾ ಕರುನಾಡು..?

ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ. ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

ಗೋಡೆ ಕುಸಿತದಿಂದ 7 ಸಾವು- ಮೃತರ ಕುಟುಂಬಸ್ಥರಿಗೆ ಸಂಸದೆ ಮಂಗಳಾ ಅಂಗಡಿ ಸಾಂತ್ವನ

ಬೆಳಗಾವಿ: ಗೋಡೆ ಕುಸಿದು 7 ಜನರ ದಾರುಣವಾಗಿ ಸಾವನಪ್ಪಿದ ಹಿನ್ನೆಲೆಯಲ್ಲಿ  ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ  ಸಂಸದೆ ಮಂಗಲಾ ಅಂಗಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ದುರ್ಘಟನೆ ನಡೆಯಬಾರದಿತ್ತು,  ನಿಜಕ್ಕೂ ಇದು ಸಹಿಸಲಾರದ ಘಟನೆ ಅಂತ ವಿಷಾದ ವ್ಯಕ್ತಪಡಿಸಿದ ಮಂಗಳಾ ಅಂಗಡಿ, ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಹೊಸ ಮನೆ...

ದಲಿತ ಸಂಘಟನೆಯಿಂದ ಸಚಿವ ಪ್ರಭು ಚವ್ಹಾಣ್ ಕಾರಿಗೆ ಘೇರಾವ್..!

ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ  ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು. ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...

411ನೇ ದಸರಾಗೆ ವಿದ್ಯುಕ್ತ ಚಾಲನೆ

ಮೈೂಸೂರು: 411ನೇ ನಾಡಹಬ್ಬ ದಸರಾವನ್ನು ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ದಸರಾಗೆ ಅಧಿಕೃತ ಚಾಲನೆ ನೀಡಿದ್ರು.  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸಜ ಪ್ರತಾಪ್ ಸಿಂಹ, ಸಚಿವ ಎಸ್.ಟಿ ಸೋಮಶೇಖರ್, ಜಿ.ಟಿ ದೇವೇಗೌಡ, ಮಾಜಿ...

ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ದಾರುಣ ಸಾವು…!

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ‌ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಬಡಾಲ ಅಂಕಲಗಿಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ  ಸಾವನ್ನಪ್ಪಿ, ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮೃತರನ್ನು ಗಂಗವ್ವ...

ಬೆಂಗಳೂರಲ್ಲಿ ಭ್ರಷ್ಟರಿಗೆ ಐಟಿ ಅಧಿಕಾರಿಗಳ ಶಾಕ್- ಏಕಕಾಲದಲ್ಲಿ 50 ಕಡೆ ದಾಳಿ…!

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ. ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...

ಸ್ವಲ್ಪ ಯಾಮಾರಿದ್ರೂ ಅನಾಹುತ ಗ್ಯಾರೆಂಟಿ…!

ರಾಯಚೂರು: ರಾಯಚೂರಿನಲ್ಲಿ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ರೂ ಸಹ ಜೀವದ ಹಂಗು ತೊರೆದು ರೈತರು ಹರಿಯುವ ನೀರಿನಲ್ಲೇ ತಮ್ಮ ಜೀವ ಪಣಕ್ಕಿಟ್ಟು ಓಡಾಡುತ್ತಿದ್ದಾರೆ. ಹೌದು ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಉಪ್ಪಾರನಂದಿಗಾಳ ಕಿಲ್ಲಾರಹಟ್ಟಿ ಮುಖ್ಯ ರಸ್ತೆ ನೀರಿನಿಂದ ಜಲಾವೃತವಾಗಿತ್ತು. ಆದ್ರೂ ಸಹ ಬೇರೆ ದಾರಿ ಇಲ್ಲದೆ ರೈತರು ಹರಿಯುತ್ತಿರೋ ನೀರಿನ ಮಧ್ಯೆಯೇ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img