Saturday, July 4, 2026

ರಾಜ್ಯ

ಹೈಟೆಕ್ ದಂಧೆಗೆ ಬೇಕಿದೆ ಹೈಟೆಕ್ ಬ್ರೇಕ್…!

www.karnatakatv.net : ಹುಬ್ಬಳ್ಳಿ:  ಒಂದೆಡೆ ರಾಜ್ಯ ಸರ್ಕಾರ ಆನ್‍ಲೈನ್ ಜೂಜು‌ ನಿಷೇಧಕ್ಕೆ ಮುಂದಾಗುತ್ತಿದ್ದರೆ, ಇನ್ನೊಂದೆಡೆ ಆಲ್'ಲೈನ್ ಮಟ್ಕಾ ಎಗ್ಗಿಲ್ಲದೆ ಅವ್ಯಾಹತವಾಗಿ ನಡೆಯುತ್ತಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಂತೂ ಅದರ ಆರ್ಭಟ ಜೋರಾಗಿದ್ದು, ವಿದ್ಯಾವಂತರು ಮಾತ್ರವಲ್ಲದೆ ಸ್ಮಾರ್ಟ್ ಪೋನ್ ಬಳಕೆಯ ಬಹುತೇಕರು ಆನ್ ಲೈನ್ ಮಟ್ಕಾದಲ್ಲಿ ಬಲಿಯಾಗುತ್ತಿದ್ದಾರೆ. ಹೌದು.. ಸ್ಮಾರ್ಟ್ ಫೋನ್‍ಗಳು ಎಲ್ಲರ ಕೈಗೆ ಸುಲಭವಾಗಿ ಸಿಗುತ್ತಿದ್ದಂತೆ,...

ಒಂದೇ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಇದೀಗ ಶಾಲಾ ಕಾಲೇಜುಗಳನ್ನು ಆರಂಭಿಸಿರುವ ಹಿನ್ನಲೇ  ಕೊರೊನಾ ಸೋಂಕು ಹೆಚ್ಚಾಗುವ ಆತಂಕವು ಇದೆ. ಹೌದು,  ಶಾಲಾ- ಕಾಲೇಜು ಆರಂಭದಿಂದ  ಕೊರೊನಾ ಸೋಂಕು ಹೆಚ್ಚಾಗಿದ್ದು ಈಗ ಆನೇಕಲ್ ಬಳಿಯ ಒಂದೇ ಕಾಲೇಜಿನ 60 ಮಂದಿಗೆ ಕೊರೊನಾ ಸೋಂಕು ತಗುಲಿರುವುದು  ಕಂಡುಬಂದಿದೆ. ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ ಹಾಸ್ಟೆಲ್...

ಇನ್ಮುಂದೆ ಕನ್ನಡ ಮಾಧ್ಯಮದಲ್ಲಿಯೂ ಇಂಜಿನಿಯರಿಂಗ್ ಶಿಕ್ಷಣ..!

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ   ರಾಜ್ಯ ಸರ್ಕಾರ ಕನ್ನಡ ಮಾತೃಭಾಷೆಯ ಮೂಲಕ ಇಂಜಿನಿಯರಿಂಗ್ ವಿಷಯವನ್ನು  ಭೋಧಿಸಲು ಮುಂದಾಗಿದೆ. ಹೌದು, ನೆರೆ ರಾಜ್ಯಗಳಲ್ಲಿ ಇಂಜಿನಿಯರಿಂಗ್ ಪದವಿಯನ್ನು ತಮ್ಮ ಮಾತೃಭಾಷೆಯಲ್ಲೇ ಭೋಧನೆಯನ್ನು ಮಾಡುತ್ತಿದ್ದರು ಆದರೆ ಕರ್ನಾಟಕ ದಲ್ಲಿ ಮಾತ್ರ ಆ ಸೂಚನೆ  ಬಂದಿರಲಿಲ್ಲ, ಈಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರಾಜ್ಯದ...

ಲಾರಿ ಡಿಕ್ಕಿ ಹೊಡೆದು ಗಾಂಧಿ ಪುತ್ಥಳಿ ಸಂಪೂರ್ಣ ನಾಶ..!

www.karnatakatv.net :ರಾಯಚೂರು : ನಗರದ ಗಡಿಭಾಗದಲ್ಲಿ ಇರುವ ತೆಲಂಗಾಣದ  ಇಂದಪೂರಿನಲ್ಲಿ ಗಾಂಧಿ ಪುತ್ಥಳಿಗೆ ಲಾರಿ ಡಿಕ್ಕಿ ಹೊಡೆದು ಸಂಪೂರ್ಣ ನಾಶವಾಗಿದೆ.   ಶಕ್ತಿನಗರದ ೨ ಕಿಲೋ ಮೀಟರ್ ಇರುವ ಗಡಿಭಾಗದ ತೆಲಂಗಾಣ ದ ಇಂದಪೂರ್ ನ ರಸ್ತೆ ಮಧ್ಯದಲ್ಲಿ ‌ಇರುವ ಗಾಂಧಿ ಪುತ್ಥಳಿ ಗೆ ವೇಗವಾಗಿ  ಬರುತ್ತಿದ್ದ ಹಾರು ಬೂದಿ  ಟ್ಯಾಂಕರ್  ಡಿಕ್ಕಿ  ಹೊಡೆದಿದ್ದು ಗಾಂಧಿ...

ಖಾಸಗಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡದಂತೆ ಸೂಚನೆ..!

www.karnatakatv.net: ಬೆಂಗಳೂರು : ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಕೊರೊನಾ ಮಹಾಮಾರಿ ಮತ್ತು ಲಾಕ್ ಡೌನ್ ನಿಂದಾಗಿ ಪೋಷಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವದರಿಂದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ. 15 ರಿಂದ 20ರವರೆಗೂ ಶುಲ್ಕವನ್ನು ಹೆಚ್ಚು ಮಾಡುವದಾಗಿ ಮನವಿ ಮಾಡಿರುವದನ್ನು...

ದಸರಾ ರಜೆ ನಂತರ 1 ರಿಂದ 5ನೇ ತರಗತಿ ಆರಂಭ..!

www.karnatakatv.net : ಬೆಂಗಳೂರು : ಕೊರೊನಾ ಮಹಾಮಾರಿಯ ಮೂರನೇ ಅಲೆಯ ಆತಂಕದೊಂದಿಗೆ ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಅರಿತು  ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಿರಲಿಲ್ಲ. ಆದರೆ ಈಗ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಹೌದು, ರಾಜ್ಯದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಯೋಚಿಸಿ 1 ರಿಂದ 5ನೇ ತರಗತಿಯ ವರೆಗೂ ಆರಂಭಿಸಿರಲಿಲ್ಲ.  ಆದರೆ ಈಗ...

ಪಾಲಿಕೆ ವಲಯ ಕಚೇರಿಯ ಅವ್ಯವಸ್ಥೆ..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ಅವ್ಯವಸ್ಥೆ ಹೇಳ ತೀರದಾಗಿದೆ. ವಲಯ ಕಚೇರಿಯಲ್ಲಿ ಏನಾದರೂ ಅರ್ಜಂಟ್ ಕೆಲಸ ಇಟ್ಟುಕೊಂಡು ಬಂದರೇ ಇಲ್ಲಿ ಅಲೆದು ಅಲೆದು ಆಸ್ಪತ್ರೆಗೆ ಅಡ್ಮಿಟ್ ಆಗೋದು ಗ್ಯಾರಂಟಿ. ಹೌದು.  ಸಾರ್ವಜನಿಕರ ಜನನ ಹಾಗೂ ಮರಣ ಪ್ರಮಾಣ...

ಒಂದೇ ಕುಟುಂಬದ ಮೂವರ ಹತ್ಯ..!

www.karnatakatv.net : ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್ ಬಳಿ ನಡೆದಿದೆ. ಸಂತೋಪಿ( 45), ವೈಷ್ಣವಿ( 25), ಆರುತಿ( 16) ಕೊಲೆಯಾದವರು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.  ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿಗೆ ಮದುವೆ ಆಗಿತ್ತು .ಆದರೆ  ಮದುವೆ...

ಬೆಳಗಾವಿಯಲ್ಲಿ 8 ಲಕ್ಷಕ್ಕೆ ಮಾರಾಟವಾದ ಎತ್ತುಗಳು…!

www.karnatakatv.net :ಗೋಕಾಕ:  ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರ್ಡಿ ಗ್ರಾಮದ ಮಾಜಿ ಸೈನಿಕ ಯಮನಪ್ಪಾ ಮಾಳಿಗಿ ಇವರಿಗೆ ಸೇರಿದ ಎತ್ತುಗಳನ್ನ 8 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಗೋಕಾಕನಲ್ಲಿಯೇ ಅತೀ ದುಬಾರಿ ಬೆಲೆಗೆ ಮಾರಿದ ಹೆಗ್ಗಳಿಕೆಗೆ ಪಾತ್ರವಾಗಿವೆ. ಈ ಎತ್ತುಗಳನ್ನು  ಮನೆಯಲ್ಲಿಯೇ ಕಟ್ಟಿ, ಸಿದ್ಧಪಡಿಸಿದ ಭತ್ತದ ಹುಲ್ಲಿನಿಂದ ಮೆತ್ತನೆ ಹಾಸಿಗೆ ನಿರ್ಮಿಸಲಾಗುತ್ತದೆ. ಇದರಿಂದ ಇಲ್ಲಿಯವರೆಗೆ ಬಹಳ...

ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಪ್ರತಿಜ್ಞೆಯನ್ನು ಮಾಡಿದ ಬೊಮ್ಮಾಯಿ ..!

www.karnatakatv.net :ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯನ್ನು ಮಾಡಿದ್ದಾರೆ. "ಹೃದಯದ ಆರೋಗ್ಯ ರಕ್ಷಣೆಗಾಗಿ ಇನ್ನು ಮುಂದೆ ದಿನನಿತ್ಯ ಅರ್ಧ ತಾಸು ಬಿರುಸಿನ ನಡಿಗೆ ಮಾಡುತ್ತೇನೆ" ಎಂದು ಪ್ರತಿಜ್ಞೆಯನ್ನು ಮಾಡಿ, ನಂತರ ವಿಧಾನಸೌಧದಿಂದ ಕಬ್ಬನ್ ಉದ್ಯಾನವನ...
- Advertisement -spot_img

Latest News

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು,...
- Advertisement -spot_img