Sunday, July 5, 2026

ರಾಜ್ಯ

ಪೂಜಾರಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳವು..!

www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು,   ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....

ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ; ಶಾಸಕ ಶ್ರೀನಿವಾಸ್

www.karnatakatv.net : ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ. ಆದರೆ ಅವರೇ ಅದನ್ನು ಕ್ರಿಯೆಟ್ ಮಾಡಿದ್ದಾರೆ. ಇದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸ್ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಅರೆ ಮಾರನಹಳ್ಳಿ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿ...

ವಿಶೇಷ ರೀತಿಯಲ್ಲಿ ಗಣೇಶ ವಿಸರ್ಜನೆ..!

www.karnatakatv.net :ತುಮಕೂರು : ಕೊರೊನಾ ಮಹಾಮರಿಯ ನಡುವೆಯೂ ಸರ್ಕಾರ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹಲವೆಡೆ ಕೂರಿಸಿದ್ದ ಗಣೇಶನನ್ನ ವಿಶೇಷ ರೀತಿಗಳಲ್ಲಿ ವಿಸರ್ಜನೆ ಮಾಡಲಾಯ್ತು. ಕೊರೊನಾ ಮಹಾಮಾರಿಯ ನಡುವೆಯೂ ಸರ್ಕಾರ ಒಂದಷ್ಟು ನಿಭಂದನೆಗಳ ನಡುವೆಯೇ ಗಣೇಶಮೂರ್ತಿಯನ್ನ ಕೂರಿಸುವುದು ಹಾಗೂ ವಿಸರ್ಜನೆ ಮಾಡುವಂತಹ ಅವಕಾಶವನ್ನ ನೀಡಿರುವುದರಿಂದ ಪಟ್ಟಣ ಹಳ್ಳಿ ಗ್ರಾಮ ಸೇರಿದಂತೆ ಎಲ್ಲಾ...

ಮಾದಕ ನಶೆಯಲ್ಲ, ಜ್ಞಾನದ ಅಹಿಂಸೆಯ ನಶೆ ಆವರಿಸಬೇಕು..!

www.karnatakatv.net :ತುಮಕೂರು: ಸತತ ಒಂದೂವರೆ ವರ್ಷದಿಂದ ಮುನಿಗಳು ಸಮಾಜ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಾಗೃತಿ ಮೂಡಿಸುವಲ್ಲಿ ಜೈನ ದಿಗಂಬರ ಮುನಿಗಳು ಮಗ್ನರಾಗಿದ್ದಾರೆ. ವಿವಿಧ ಬಸದಿಗಳಲ್ಲಿ ಪ್ರವಚನ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ನಗರದ ಜೈನ ಭವನಕ್ಕೆ ಮುನಿಗಳಾದ ಪ.ಪೂ.ಮುನಿಶ್ರೀ ೧೦೮ ಅಮೋಘ ಕೀರ್ತಿ ಮಹಾರಾಜ್ ಮತ್ತು ಪ.ಪೂ.ಮುನಿಶ್ರೀ ೧೦೮ ಅಮರಕೀರ್ತಿ ಮಹಾರಾಜ್ಭೇಟಿ ನೀಡಿದ್ದರು. ಜಿಲ್ಲೆಯ ವಿವಿಧ ಬಸದಿಗಳಿಗೆ ಭೇಟಿ...

ಸರ್ಕಾರಿ ಶಾಲೆಗೆ ಮೇರುಗು ತಂದ ಹಿರಿಯ ವಿದ್ಯಾರ್ಥಿಗಳು..!

www.karnatakatv.net :ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಹಿರಿಯ ವಿದ್ಯಾರ್ಥಿಗಳು ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ.   ಕೊರೋನಾ ನಡುವೆ ಶಾಲಾ ಚಟುವಟಿಕೆಗಳೇ ಇಲ್ಲದೆ ಶಾಲೆ ಸ್ಥಿತಿ ಹೇಳತೀರದಾಗಿತ್ತು ಇದನ್ನ ಗಮನಿಸಿದ ಹಿರಿಯ ವಿದ್ಯಾರ್ಥಿಗಳು ನಮ್ಮೂರ ಶಾಲೆಯನ್ನ ಮತ್ತಷ್ಟು ಆಕರ್ಷಕವಾಗಿಸಿದ್ದಾರೆ. ಈ ಮೂಲಕ ಹಿರಿಯ ವಿದ್ಯಾರ್ಥಿಗಳು ಓದಿದ ಶಾಲೆಗೆ ಗೌರವ...

ಮಕ್ಕಳಿಗೆ ಕೊರೋನಾ ಮೂರನೇ ಅಲೆ ಆತಂಕ..!

www.karnatakatv.net :ತುಮಕೂರು: ಕೊರೊನಾ ಎರಡನೇ ಅಲೆ ಮುಗಿತು ಅಂದುಕೊಂಡವ್ರಿಗೆ ಮೂರನೇ ಅಲೆಗೆ ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾದಂತಿದೆ. ಸೋಂಕಿನ ಪ್ರಮಾಣ ಇಳಿಕೆ ಯಿಂದ ಸರ್ಕಾರಿ ಶಾಲಾ- ಕಾಲೇಜು ಆರಂಭಿಸಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಿರುವ ಪೋಷಕರಲ್ಲಿ ಅತಂಕ ಶುರವಾಗಿದೆ. ಕೊರೊನಾ ಕಾರಣದಿಂದ ಇಡೀ ಶಿಕ್ಷಣ ವ್ಯವಸ್ಥೆ ದಾರಿ ತಪ್ಪಿದ್ದು, ಬರೋಬ್ಬರಿ ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು...

ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ..!

www.karnatakatv.net: ರಾಯಚೂರು : ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಲಾರಿ ಚಾಲಕನ  ಸಾವು ಸಂಭವಿಸಿದೆ. ಸಹಾಯಕ ಚಾಲಕನಿಗೆ ಗಂಭೀರ ಗಾಯ ಆಗಿದ್ದು, ರೀಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಟೈಯರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ  ಚೆಕ್ ಪೋಸ್ಟ್ ಗೆ ಡಿಕ್ಕಿಯಾಗಿರುವ ಲಾರಿ ಚಾಲಕನ ದೇಹ ಎರಡು ತುಂಡಾಗಿದ್ದು, ಇಡೀ...

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...

PUC ಫಲಿತಾಂಶ ನಾಳೆ..!

www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು. ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img