Monday, July 6, 2026

ರಾಜ್ಯ

ಕೃಷಿ ತಂತ್ರಜ್ಞಾನಗಳ ವಸ್ತುಪ್ರದರ್ಶನ

www.karnatakatv.net: ರಾಯಚೂರು : ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾ ಸಂಸ್ಥೆ ಜಿಲ್ಲಾ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ ಸಂವಾದ ಸಭೆಯಲ್ಲಿ  ಕೃಷಿ ಸಚಿವ ಬಿಸಿ ಪಾಟೀಲ್  ಆನ್‌ಲೈನ್ ಮೂಲಕ ಉದ್ಘಾಟಿಸಿದರು. ರೈತರಿಗೆ ಕೃಷಿಗೆ ಬೇಕಾಗುವ ಹೊಸ ಕೃಷಿ  ತಂತ್ರಗಳು ಪ್ರದರ್ಶನಕ್ಕೆ ಇಡಲಾಗಿತ್ತು. 20ಕ್ಕೂ ಹೆಚ್ಚು ಸ್ಟಾಲ್ ಅಳವಡಿಸಲಾಗಿದೆ . ರಾಯಚೂರು...

ಸಾರ್ವಜನಿಕ ಗಣೇಶೋತ್ಸವ ಆಗಬೇಕು

www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...

ಚುನಾವಣೆ ಬಂದರೇ ಮಾತ್ರ ಜನರು ನೆನಪಾಗೊದು

www.karnatakatv.net :ಹುಬ್ಬಳ್ಳಿ:- ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್...

ರೈತರು ಇದ್ದಕಡೆ ಬಂತು ಕೊರೊನಾ ಲಸಿಕೆ

www.karnatakatv.net :ರಾಯಚೂರು : ಜಿಲ್ಲೆಯಲ್ಲಿ ಕರೋನ ಲಸಿಕ್ಕೆ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು ಲಸಿಕೆಯನ್ನು ಪಡೆಯಲು ಹಿಂಜರೆಯುತ್ತಿದ್ದಾರೆ. ಕಾರಣ ಆರೋಗ್ಯ ಸಿಬ್ಬಂದಿಯವರು  ಹಳ್ಳಗಳಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ  ಲಸಿಕೆ ನೀಡುವ ಮೂಲಕ  ಆರೋಗ್ಯ ಇಲಾಖೆ ನಿಗದಿತ  ಸಮಯದಲ್ಲಿ ಗುರಿ ಮುಟ್ಟಲು ಯತ್ನಿಸುತ್ತಿದೆ. ರಾಯಚೂರು ಜಿಲ್ಲೆಯ  ತಾಲ್ಲೂಕುಗಳಲ್ಲಿ ಕೆಲವು ಹಳ್ಳಿಗಳಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕಿದ್ದು, ಮೂರನೇ...

ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು

www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ...

ರೆಸಾರ್ಟ್ ನಲ್ಲಿ ಚಿರತೆ ಪ್ರತ್ಯಕ್ಷ

www.karnatakatv.net :ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ರೆಸಾರ್ಟ್​ನೊಳಕ್ಕೆ ಚಿರತೆಯೊಂದು ಬಂದು ಅಡ್ಡಾಡಿ ಮತ್ತೆ ಕಾಡಿನತ್ತ ಹೊರಹೋಗಿರುವ ರೋಮಾಂಚಕ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ವಿಂಡ್ ಫ್ಲವರ್ ರೆಸಾರ್ಟ್​ನಲ್ಲಿ ನಡೆದಿದೆ‌. ರೆಸಾರ್ಟ್​ನಲ್ಲಿರುವ ರಿಸೆಪ್ಷನ್ ಬಳಿ ಚಿರತೆ ಅಡ್ಡಾಡಿ ನೌಕರರ ಸದ್ದಿನಿಂದ ಹೊರಕ್ಕೆ ಓಡಿ ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು...

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...

ನಾಳೆಯಿಂದ ಲಸಿಕೆ ಹಾಕಿಸದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ…!

ಚಾಮರಾಜನಗರ- ಚಾಮರಾಜನಗರ ಜಿಲ್ಲೆಯನ್ನ ಕೋವಿಡ್ ಸೋಂಕಿನಿಂದ ಪಾರು ಮಾಡಲು ಇದೀಗ ಸರ್ಕಾರ ಹೊಸದೊಂದು ನಿಯಮ ಮಾಡಿದೆ. ಲಸಿಕೆ ಹಾಕಿಸಿಕೊಳ್ಳದ ಪಡಿತರ ಚೀಟಿದಾರರಿಗೆ ರೇಷನ್ ಹಾಗೂ ಪೆನ್ಷನ್ ವಿತರಣೆ ಮಾಡದಿರಲು ನಿರ್ಧರಿಸಿದೆ. ಅಂತಾರಾಜ್ಯ ಗಡಿ ಜಿಲ್ಲೆ ಚಾಮರಾಜನಗರವನ್ನ ಕೋವಿಡ್ ಮುಕ್ತವಾಗಿಸಲು ನಾನಾ ರೀತಿಯ ಕಸರತ್ತು ನಡೆಸಲಾಗ್ತಿದೆ. ಇದೀಗ ಪಡಿತರ ಚೀಟಿದಾರರಿಗೆ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳದಿದ್ದರೆ ನ್ಯಾಯಬೆಲೆ...

ಹುಬ್ಬಳ್ಳಿಯ ಈ ಮತದಾರರು ದೇಶಕ್ಕೇ ಮಾದರಿ…!

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಪಾಲಿಕೆ ಚುನಾವಣೆ ದಿನೇ ದಿನೇ ಕಾವೇರುತ್ತಿದೆ. ಎಲೆಕ್ಷನ್ ವೇಳೆ ಮತದಾರರಿಗೆ ಜನಪ್ರತಿನಿಧಿಗಳು ನಾನಾ ರೀತಿಯ ಆಶ್ವಾಸನೆ ನೀಡಿದ್ರೆ ಇಲ್ಲಿ ಮತದಾರರೇ ಪ್ರಣಾಳಿಕೆ ತಯಾರಿಸಿ ಬಿಡುಗಡೆಗೊಳಿಸಿದ್ದಾರೆ. ಹೌದು, ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳ ಕಣ್ಣಿಗೆ ಕಾಣಿಸಿಕೊಳ್ಳೋ ಜನಪ್ರತಿನಿಧಿಗಳು ಗೆದ್ದ ಮೇಲೆ ನಮ್ಮ ಕಡೆ ತಿರುಗಿಯೂ ನೋಡೋದಿಲ್ಲ. ಅವರದ್ದೇ ಆದ ಕೆಲಸ, ಜವಾಬ್ದಾರಿಗಳಲ್ಲಿ ಬ್ಯುಸಿಯಾಗಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img