Tuesday, March 24, 2026

ರಾಜ್ಯ

ಪ್ರವಾಹ ಸಮಸ್ಯೆ ಎದುರಾದರೂ ಎದುರಿಸಲು ಸಿದ್ಧ: ಸಕಲ ಸಿದ್ಧತೆಯಲ್ಲಿ ಅಗ್ನಿಶಾಮಕ ಇಲಾಖೆ…!

www.karnatakatv.net : ಹುಬ್ಬಳ್ಳಿ: ಕಳೆದ ವರ್ಷ ಮಳೆರಾಯನ ಅಬ್ಬರಕ್ಕೆ ಜನ ಜೀವನವೇ ಅಸ್ತವ್ಯಸ್ಥಗೊಂಡಿತ್ತು. ಅಲ್ಲದೇ ಪ್ರವಾಹದಿಂದ ಜನರು ತಮ್ಮ ಬದುಕುವ ಆಸೆಯನ್ನು ಕೈ ಬಿಟ್ಟು ಆಕಾಶದತ್ತ ಮುಖ ಮಾಡಿದ್ದರೂ. ಆದರೆ ಈ ಭಾರಿ ಮಾತ್ರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಸಾರ್ವಜನಿಕರ ಸೇವೆಗೆ ತಕ್ಷಣವೇ ಮುಂದಾಗಲು ಸಿದ್ಧತೆ ನಡೆಸಿಕೊಂಡಿದೆ. ಹಾಗಿದ್ದರೇ ಏನಿದು...

ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ್ ಹಾವಳಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್…!

www.karnatakatv.net : ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿಯ ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಕಾರ್ಮಿಕ‌ ಇಲಾಖೆ ಕಾರ್ಡ್ ಮಾಡಿಸಿಕೊಡಲು ಒನ್ ಟು ಡಬಲ್ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆ ಹಿಡಿದು ಮಾಧ್ಯಮಕ್ಕೆ ನೀಡಿದ್ದಾರೆ. ಹೌದು.. ಹಣ ವಸೂಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಹೆಣ್ಣು ಮಕ್ಕಳು ಎಂದು ಮೂಗು ಮೂರಿಯುವ ಮುಂಚೆ ಒಮ್ಮೆ ಯೋಚಿಸಿ

www.karnatakatv.net :ಜೈಪುರ :ಬಡ ರೈತನ ಮಕ್ಕಳು ಮಾಡಿರುವ  ಸಾಧನೆ ಮುಗಿಲು ಮುಟ್ಟುವಂತೆ ಇದೆ. ರಾಜಸ್ಥಾನದ ಹನುಮಾನಘರ್  ನಗರದ ಐವರು ಹೆಣ್ಣು ಮಕ್ಕಳು ಪ್ರತಿಷ್ಠಿತ ರಾಜಸ್ಥಾನ ಆಡಳಿತಾತ್ಮಕ ಸೇವೆ ಹುದ್ದೆಗೆ ಆಯ್ಕೆಯಾಗಿದ್ದಾರೆ. 2018 ರ ಆರ್ ಎ ಎಸ್ ಪರೀಕ್ಷಾ ಫಲಿತಾಂಶವು ಜು.13 ರಂದು ಪ್ರಕಟವಾಗಿದ್ದು. ಅದರಲ್ಲಿ ರೈತ ಸಹದೇವ ಸಹರನ್ ಪುತ್ರಿಯರಾದ ಅಂಶು, ರೀತು...

ಟ್ರ್ಯಾಕ್ಟರ್ ಏರಿ ಸಂಸಾರ ನೊಗ ಹೊತ್ತ ವಿದ್ಯಾರ್ಥಿನಿ

https://www.youtube.com/watch?v=hvnMiGI3hQI www.karnatakatv.net : ರಾಯಚೂರು: ಈ ಯುಗದಲ್ಲಿಕಾಲೇಜ್ಗೆ ಹೋಗಿ ಎಂಜಾಯಿಮಡುವವರೆ ಹೆಚ್ಚು. ಅದರೆಇಲೋಬ್ಬಯುವತಿಓದಿನಲ್ಲೂಸೈ,  ಕೃಷಿಗೂಜೈಎಂದುಕುಟುಂಬನಿರ್ವಹಣೆಮಾಡಿಯುವತಿಯರಿಗೆಆದರ್ಶವಾಗಿದಳೆ. ಕೈಯಲ್ಲಿ ಪುಸ್ತಕ ಹಿಡಿಯಬೇಕಾದ ಹುಡುಗಿ ಟ್ರ್ಯಾಕ್ಟರ್ ಸ್ಟೆರಿಂಗ್ ಹಿಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಳೆ.. ಯಾರಪ್ಪ ಈಕೆ ಅಂತೀರ... ಈಕೆಯ ಹೆಸರು ಹುಲಿಗೆಮ್ಮ ಅಂತ.. ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಜಕ್ಕಲದಿನ್ನಿ ಗ್ರಾಮದ ಯುವತಿ. ಡಿಗ್ರಿ ಮೊದಲ ವರ್ಷ ಮುಗಿಸಿ ೨...

ಪ್ರವೇಶ ಪತ್ರ ಕೊಡದಿದ್ದಕ್ಕೆ ಗೊಂದಲಕ್ಕಿಡಾದ ಪೋಷಕರು

www.karnatakatv.net : ಬೆಂಗಳೂರು : ಈಗಾಗಲೇ  ರಾಜ್ಯ ಸರ್ಕಾರ  ತಿಳಿಸಿದಂತೆ ಜುಲೈ 19 ಹಾಗೂ 22 ರಂದು ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಿದ್ದರಾಗಿದ್ದಾರೆ. ಹಾಗೇ ಪ್ರೌಢ ಶಿಕ್ಷಣ ಮಂಡಳಿ, ಜಿಲ್ಲಾಡಳಿಗಳು ಎಲ್ಲ ರೀತಿಯ ಸಿದ್ದತೆಗಳನ್ನು ನಡೆಸಿವೆ. ಶಾಲಾ ಮುಖ್ಯೋ ಪಾಧ್ಯಾಯರ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಆನ್‌ಲೈನ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಲು ಈಗಾಗಲೇ ಅವಕಾಶ ನೀಡಿದ್ದರಿಂದ...

ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾನಕ್ಕೆ ಮಂಜೂರು

www.karnatakatv.net ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಬೆಳಗಾವಿಯಲ್ಲಿ ಕಾರ್ಯಾರಂಭವಾಗಿರುವ ಅಂತರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ.  ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವು ನಡೆಯುತ್ತಿದ್ದು, ಸ್ವಂತ ಕಟ್ಟಡ ಹೊಂದಲು...

ವಲಸೆ ಪಕ್ಷಿಗಳ ಕಲರವ

ರಾಯಚೂರಿನ ಎಗನೂರು ಕೆರೆಯಲ್ಲಿ ಬಾನಾಡಿಗಳ ಲೋಕ..ವಲಸೆ ಪಕ್ಷಿಗಳ ಸಾಮ್ರಾಜ್ಯ ನೋಡುಗರ ಕಣ್ಣಿಗೆ ಹಬ್ಬ. ರಾಯಚೂರು ತಾಲ್ಲೂಕಿನ ಯರಮರಸ್ ದಂಡ್ ಸಮೀಪದ ಏಗನೂರು ಅನ್ನೋ ಕೆರೆ ತೀರದ ಗ್ರಾಮದಲ್ಲಿ ಬಾನಾಡಿಗಳ ಲೋಕ ಸೃಷ್ಟಿಯಾಗಿದೆ.ಇಲ್ಲಿ ಪ್ರತೀ ವರ್ಷ ಚಳಿಗಾಲ ಮತ್ತು ಮಳೆಗಾಲದಲ್ಲಿ ಮಂಗೋಲಿಯಾ, ಟಿಬೆಟ್, ಉತ್ತರ ಚೈನಾ, ರಷ್ಯಾ ಸೇರಿದಂತೆ ಅನೇಕ ಭಾಗದ ಹಕ್ಕಿಗಳ ಲಗ್ಗೆ..ಸಂತಾನೋತ್ಪತ್ತಿಗಾಗಿ ಇಲ್ಲಿಗೆ ಬರುವ...

ಪಾಲಿಕೆ ಚುನಾವಣೆ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್: ರೀಟ್ ಅರ್ಜಿ ಅಂಗೀಕಾರ…!

ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆಯ ಚುನಾವಣೆಗೆ ಒಂದಿಲ್ಲೊಂದು ರೀತಿಯಲ್ಲಿ ತಡೆ ಉಂಟಾಗುತ್ತಲೇ ಇದೆ. ಅಧಿಕಾರಿಗಳ ಯಡವಟ್ಟು ಹಾಗೂ ತರಾತುರಿಯಲ್ಲಿ ನಡೆದ ಕಾರ್ಯಾಚರಣೆ ಇಂದ ಪಾಲಿಕೆ ಚುನಾವಣೆಗೆ ಹಿನ್ನಡೆಯಾಗುತ್ತಿದೆ. ಅಲ್ಲದೇ ಈಗ ಮತ್ತೊಂದು ವಿಚಾರ ಹೈ ಕೋರ್ಟ್ ಮೆಟ್ಟಿಲೇರಿದೆ. ಹೌದು.. ವಾರ್ಡ್ ಮೀಸಲಾತಿ ಮತ್ತು ವಿಂಗಡಿತ ವಾರ್ಡ್‌ಗಳ...

ದರ್ಶನ್ ವಿರುದ್ಧ ಹಲ್ಲೆ ಆರೋಪ : ಹೋಟೆಲ್ ಮಾಲೀಕ ಹೇಳಿದ್ದೇನು..?

www.karnatakatv.net : ಮೈಸೂರು : ಹೋಟೆಲ್ ಸಿಬ್ಬಂದಿ ಮೇಲೆ ಡಿ ಬಾಸ್ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಿ ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಬೈದಿದ್ದಾರೆ ಆದ್ರೆ, ಹಲ್ಲೆ ಮಾಡಿಲ್ಲ. ಹಲ್ಲೆ ಮಾಡಿದ ಆರೋಪ ಸುಳ್ಳು ಎಂದು ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.....

ಗಬ್ಬೂರು ಗ್ರಾಮ ಪಂಚಾಯತಯಲ್ಲಿ ಪ್ರಜಾಪ್ರಭುತ್ವದ ಕಖ್ಗೊಲೆ

ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ದಿನಾಂಕ ೧೨-೭-೨೦೨೧ರಂದು ಕೆಲ ಬೇಡಿಕೆಯೊಂದಿಗೆ ಧರಣಿ ಮಾಡುತಿದ್ದು, ಬೇಡಿಕೆಗೆ ಸೂಕ್ತ ಅಧಿಕಾರಿಗಳಾಗಳಿ ಮತ್ತು ರಾಜಕೀಯ ವ್ಯಕ್ತಿಗಳಾಗಲಿ ಸ್ಪಂದಿಸದೆ ಇರುವುದು ವಿಷಧನಿಯ.ಗ್ರಾಮದಲ್ಲಿ ಸತತ ಮೂರು ದಿನದಿಂದ ಆಡಳಿತ ಕುಂಟಿತ ಗೊಂಡಿದ್ದು ಅಲ್ಲದೆ ನಿರಂತರವಾಗಿ ಸುರಿಯುವ ಮಳೆಯಿಂದ ಗ್ರಾಮದಲ್ಲಿನ ಸಾರ್ವಜನಿಕ ರಸ್ತೆಗಳು...
- Advertisement -spot_img

Latest News

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ...
- Advertisement -spot_img