Tuesday, March 24, 2026

ರಾಜ್ಯ

ದಾವೂದ್ ನಿಂದ ಬಿ ಎಸ್ ವೈ ತರಬೇತಿ ಪಡೆದಿದ್ರಾ..?

www.karnatakatv.net ಮಂಡ್ಯದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ಟೀಕಿಸಿ, ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಸಾರ್ವಜನಿಕ ಜೀವನ ನಡೆಸುವವರಿಗೆ ಈ ರೀತಿ ಪರಿಸ್ಥಿತಿಗಳು ಎದುರಾಗುವುದು ಸಹಜ. ಬಿಎಸ್ ವೈ ತಮ್ಮದೇ ಕಾರಿನ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು....

ಪಾಲಿಕೆ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ: ಯಾವ ಹೂವು ಯಾರ ಮುಡಿಗೋ…?

www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...

ಮಾಜಿ ಸಚಿವರ ಆಸ್ತಿ ಜಪ್ತಿ..

www.karnatakatv.net ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿದ್ದ ಮಾಜಿ ಮಂತ್ರಿ ರೋಷನ್ ಬೇಗ್ ಅವರ ಆಸ್ತಿಯನ್ನು ಇನ್ನು ಜಪ್ತಿ ಮಾಡಿಲ್ಲವೇಕೆ ಎಂದು ಎರಡು ದಿನಗಳ ಹಿಂದೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಐಎಂಎ ಇಂದ 10ಕೋಟಿ ರೂ ದೇಣಿಗೆ ಪಡೆದಿರುವುದು ಹಾಗೂ ಆಸ್ತಿ ಜಪ್ತಿ ವಿಚಾರವಾಗಿ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು...

ರಾಯಚೂರು ಬ್ರೇಕಿಂಗ್ : ಕಟ್ಟಡ ಕಾರ್ಮಿಕರ ಮೇಲೆ ಲಾಠಿ ಚಾರ್ಜ್…!

www.karnatakatv.net ರಾಯಚೂರು: ರಾಯಚೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮುಂದೆ ಘಟನೆ ನಡೆದಿದ್ದು ಆಹಾರ ಕಿಟ್ ಪಡೆಯಲು ಬಂದಿದ್ದ ಕಾರ್ಮಿಕರು. ಕಾರ್ಮಿಕ ಇಲಾಖೆಯಿಂದ ಬೆಳಿಗ್ಗೆ 4 ಗಂಟೆಯಿಂದ ಆಹಾರ ಕಿಟ್ ವಿತರಿಸಲಾಗಿತ್ತಿದೆ. ಆಹಾರ ಕಿಟ್ ಪಡೆಯಲು ಬಹಳ ಹೊತ್ತಿನಿಂದ ಕಾಯುತ್ತಿರುವ ಸಾವಿರಾರು ಜನ ಕಾರ್ಮಿಕರ ನೂಕುನುಗ್ಗಲು ಹಿನ್ನೆಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರು....

ಶಾಲೆಗಳು ಓಪನ್ ಆಗುವ ಸಾಧ್ಯತೆ..

www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ...

ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ಉಗಾಂಡಾ ಮೂಲದ ಯುವಕನ ಬಂಧನ…!

www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್‌ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...

ಕೆರೆ ಕೋಡಿ ತುಂಬಿ ರೈತರ ಜಮೀನಿಗೆ ನುಗ್ಗಿದ ನೀರು

www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...

ಮತ್ತೆ ರಾಂಗ್ ಆದ ರಾಕ್ ಲೈನ್

www.karnatakatv.net ಬೆಂಗಳೂರು: ಸುಮಲತಾ ಹಾಗೂ ರಾಕ್ ಲೈನ್ ವಿರುದ್ಧ ಕುಮಾರಸ್ವಾಮಿ ಬೆಂಬಲಿಗರಿಂದ ಪ್ರತಿಭಟನೆ ನಡೆಯುತ್ತಿರು ಹಿನ್ನೆಲೆಯಲ್ಲಿ ಈ ಬಗ್ಗೆ ರಾಕ್ ಲೈನ್ ಪ್ರತಿಕ್ರಿಯಿಸಿದ್ದಾರೆ. ನಾನು ಎಂ ಎಲ್ ಎ ಬೇಕಾದರೂ ಆಗ್ತೀನಿ, ಚುನಾವಣೆಗೆ ನಿಂತು ಎಂಪಿ ಬೇಕಿದ್ರೂ ಆಗ್ತೀನಿ. ಅಂಬಿ ವಿರುದ್ಧ ಅವರು ಮಾತಾಡಿದ್ದಾರೆ, ಅವರ ಮನೆ ಮುಂದೆ ಹೋಗಿ ಪ್ರತಿಭಟಿಸಲು ಆಗದೆ ನನ್ನ...

ಮುತ್ತಿಗೆ ಹಾಕಿದವರ ವಿರುದ್ಧ ರೊಚ್ಚಿಗೆದ್ದ ರಾಕ್ ಲೈನ್

www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಇಬ್ಬರ ಬೆಂಬಲಿಗರ ತಂಡಗಳ ಜುಗಲ್ ಬಂದಿ ಬಹಳ ಜೋರಾಗಿಯೇ ಇದೆ. ಇಂದು ಬೆಳಗ್ಗೆ ರಾಕ್ ಲೈನ್ ಹಾಗೂ ಸುಮಲತಾ ಮನೆ ಮುಂದೆ ಕುಮಾರಸ್ವಾಮಿ ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದ್ದು ಹೆಚ್ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆ ಮಾಡಿದವರ ವಿರುದ್ಧ ಸಿಡಿದೆದ್ದಿದ್ದಾರೆ....

ರಾಕ್ ಲೈನ್ ಹಾಗೂ ಸುಮಲತ ವಿರುದ್ಧ ಮಳವಳ್ಳಿ ಶಾಸಕ ವಾಗ್ದಾಳಿ

www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img