www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....
www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ...
www.karnatakatv.net : ಗಜೇಂದ್ರ ಸಿಂಗ್ ಶೇಖಾವತ್ : ನವ ದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನ ಸಚಿವ ಡಾ. ಕೆ. ಸುಧಾಕರ್ ಭೇಟಿ ಮಾಡಿ ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಿ ಎಂದು ಮನವಿ ಮಾಡಿದರು. ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ...
www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...
www.karnatakatv.net : ರಾಜ್ಯ: ಮಾಜಿ ಸಿಎಂ :ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ನಡುವೆ ನಡೆಯುತ್ತಿರುವ ವಾಗ್ಯುದ್ಧ ಗೊತ್ತೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು? ಕನ್ನಡ ಸಂಸ್ಕೃತಿ ಗೌರವಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಆ ಬಗ್ಗೆ ಸುಮಲತಾ ಬಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ,...
www.karnatakatv.net : ರಾಜ್ಯ: ರಾಜ್ಯದ ಪ್ರತಿಷ್ಟಿತ ಅಣೆಕಟ್ಟು ಕೆಆರ್ ಎಸ್ ಗೆ 90 ವರ್ಷ ವಯಸ್ಸಾಗಿದ್ದರೂ ಎಂದೂ ಸಮಸ್ಯೆ ಆಗಿಲ್ಲ. ಇದನ್ನು ದೊಡ್ಡ ಸೈಜ್ ಗಲ್, ಸುಣ್ಣ, ಕೆಂಪು ಮಣ್ಣು ಮಿಶ್ರಣ ಮಾಡಿ ನಿರ್ಮಿಸಲಾಗಿದೆ. ಅಂದಿನ ಮಹಾರಾಜರ ಹಾಗೂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಇದು. ಆಗಾಗ ಕೊಂಚ ಸಮಸ್ಯೆಗಳಾಗಿರಬಹುದು ಆದರೆ ಬಿರುಕು ಬಿಡುವ ಸಮಯ...
www.karnatakatv.net : ಬೆಂಗಳೂರು: ಮಹಾಮಾರಿ ಕೊರೊನಾ ವಕ್ಕರಿಸಿ ವರ್ಷ ಕಳೆದರೂ ಅದರ ಪರಿಣಾಮ ಮಾತ್ರ ಮುಂದುವರೆಯುತ್ತಲೇ ಇದೆ. ಲಾಕ್ ಡೌನ್ ನಿಂದಲೂ ಜನಜೀವನ ಆರ್ಥಿಕವಾಗಿ ಎಷ್ಟು ದುಸ್ಥಿತಿಗೆ ತಲುಪಿದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಇಷ್ಟಾದರೂ ಸಾಲದೆಂಬಂತೆ ದಿನಸಿ ವಸ್ತುಗಳಿಂದ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಪೆಟ್ರೋಲ್ ಬೆಲೆಯಂತೂ ಶತಕ ಬಾರಿಸಿ...
www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...
www.karnatakatv.net:- ರಾಜ್ಯ:ಹುಬ್ಬಳ್ಳಿ: ಮಳೆಗಾಲ ಪ್ರಾರಂಭವಾಗಿ ಕೆರೆ, ಹಳ್ಳ,ಕೊಳ ತುಂಬಿ ಹರಿಯಿತ್ತಿದ್ದರೆ ಪ್ರಾಣಿ ಸಂಕುಲಕ್ಕೆ ಎಲ್ಲಿಲ್ಲದ ಸಂತೋಷ. ಮನುಷ್ಯನಿಗಿಂತ ಕಾಡಿನ ಪ್ರಾಣಿ -ಪಕ್ಷಿಗಳಿಗೆ ಸ್ವರ್ಗವೇ ಧರೆಗೆ ಇಳಿದಂತೆ ಭಾಸವಾಗುತ್ತೆ. ಅಂತಹುದೇ ಒಂದು ಘಟನೆ ಅಲ್ಲಾಪೂರ ಗ್ರಾಮದ ಹಳ್ಳದಲ್ಲಿ ನಡೆದಿದೆ. ಹೌದು.. ಮಳೆಗೆ ಅಲ್ಲಾಪುರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಪರಿಣಾಮ ಎರಡು ಹಾವುಗಳು ಸರಸ ಸಲ್ಲಾಪ...
www.karnatakatv.net: ರಾಜ್ಯ- ಹಾವೇರಿ: ರಾಜ್ಯ ಕೃಷಿ ಸಚಿವ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಅಜ್ಜನಾದ ಖುಷಿಯಲ್ಲಿದ್ದಾರೆ. ಬಿ.ಸಿ.ಪಾಟೀಲ್ ಮಗಳು ಸೃಷ್ಟಿ ಪಾಟೀಲ್ ಹಾಗೂ ಸುಜಯ್ ಬೇಲೂರು ದಂಪತಿಗೆ ಹೆಣ್ಣು ಮಗು ಜನನವಾಗಿದೆ. ಈ ಬಗ್ಗೆ ಸ್ವತಃ ಸೃಷ್ಟಿ ಪಾಟೀಲ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 'ತಾಯಿಯಾಗುವ ಸೌಭಾಗ್ಯ ತಂದುಕೊಟ್ಟ ನನ್ನ...
ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಧುರಂಧರ್ 2’ ಸಿನಿಮಾ ಇದೀಗ ವಿವಾದಕ್ಕೆ ಗುರಿಯಾಗಿದೆ. ಚಿತ್ರದಲ್ಲಿನ ಒಂದು ದೃಶ್ಯವು ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ...