Tuesday, July 7, 2026

ರಾಜ್ಯ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಹೌದು‌..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...

ಮೂರು ದಿನ ಕಳೆದರೂ ಮುಗಿಯದ ಆಯ್ಕೆ…!

www.karnatakatv.net : ಹುಬ್ಬಳ್ಳಿ: ಸುಮಾರು ಎರಡುವರೆ ವರ್ಷಗಳಿಂದ ಚುನಾಯಿತ ಅಭ್ಯರ್ಥಿಗಳಿಲ್ಲದೇ ಉಳಿದಿದ್ದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಯಾಗಿ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಕೂಡ ಕೈ ಪಾಳೆಯದಲ್ಲಿ ಮಾತ್ರ ಅಭ್ಯರ್ಥಿಗಳ ಆಯ್ಕೆ ಮಾಡುವುದೇ ಕಗ್ಗಂಟಾಗಿದೆ. ಹೌದು.. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಕೈ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಅಲ್ಲದೇ...

ರಾಯಚೂರಿನ ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜೆ

www.karnatakatv.net :ರಾಯಚೂರು: ಇಂದು ವರ ಮಹಾಲಕ್ಷ್ಮಿ ಹಬ್ಬದ ಹಿನ್ನಲೆ, ಕೊಲ್ಲಾಪುರ‌ ಶ್ರೀ ಮಹಾಲಕ್ಷ್ಮಿಯ ಸಾಕ್ಷಾತ್ ಅವತಾರ ಅಂತ ಹೇಳಲಾಗೋ ರಾಯಚೂರಿನ ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜೆಗಳನ್ನ ಸಲ್ಲಿಸಲಾಯಿತು. ಸಾಣೆಕಲ್ಲಿನಲ್ಲಿ ಒಡಮೂಡಿದ‌ ಲಕ್ಷ್ಮೀ ದೇವಿ ವಿಗ್ರಹದ ದರ್ಶನ ಪಡೆದ ಭಕ್ತರು ತಮ್ಮ ಇಷ್ಟಾರ್ಥ ಸಾಧನೆಗಾಗಿ ದೇಗುಲದಲ್ಲಿ ಕಾಯಿ ಕಟ್ಟಿದರು. ಇಂದು ಶ್ರಾವಣ ಮಸದ ಎರಡನೇ...

ರಾಯಚೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಣೆ

www.karnatakatv.net : ರಾಯಚೂರು : ಪ್ರತೀ ವರ್ಷದಂತೆ ಈ ವರ್ಷವೂ ರಾಯಚೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. NGO ಕಾಲೋನಿ ನಿವಾಸಿಯಾದ ಪ್ರಹ್ಲಾದ್ ರಾವ್ ಕುಲಕರ್ಣಿಯವರ ಮನೆಯಲ್ಲಿ ಇದೇ ವರ್ಷ ಮಕ್ಕಳ ಮದುವೆಯಾದ ಕಾರಣ ವಿಶೇಷವಾದ ಪೂಜೆಯನ್ನ ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷ ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಲಾಗುತ್ತಿದ್ದ ವರಮಹಾಲಕ್ಷ್ಮಿ ಹಬ್ಬವನ್ನು ಈ ಬಾರಿ ಭಕ್ತಿ...

ಡಿ.ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆ

www.karnatakatv.net : ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿಯೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ..ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯ್ತು. ಚಾಮರಾಜನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜನ್ಮದಿನಾಚರಣಾ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ನಿಗಮದ ರಾಜ್ಯಾದ್ಯಕ್ಷ ಎಂ.ರಾಮಚಂದ್ರ ಅವರು ದೇವರಾಜೇ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ...

ಯುವಕರೇ, ನಿಮ್ಮನ್ನು ಭೇಟಿಯಾಗಿ ತುಂಬಾ ಸಂತೋಷವಾಯಿತು ; ಅಶ್ವಿನಿ ವೈಷ್ಣವ್

www.karnatakatv.net : ಭುವನೇಶ್ವರದಿಂದ ರಾಯಗಡಕ್ಕೆ ಗುರುವಾರ ರಾತ್ರಿಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಚ್ಚರಿಗೊಂಡರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲಿನಲ್ಲಿ ಸಂಚರಿಸುವುದನ್ನು ಗಮನಿಸಿದ ಪ್ರಯಾಣಿಕರು ಸಂತೋಷದ ಜೋತೆ ಆಶ್ಚರ್ಯವು ಪಟ್ಟಿದ್ದಾರೆ, ರೈಲು ಸೇವೆಗಳು ಮತ್ತು ನೈರ್ಮಲ್ಯದ ಕುರಿತು ಪ್ರಯಾಣಿಕರ  ಅಭಿಪ್ರಾಯವನ್ನು ಕೇಳಿದರು. ಕಳೆದ ತಿಂಗಳು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ರೈಲ್ವೇ ಖಾತೆ ಮತ್ತು...

ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

www.karnatakatv.net : ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮಹಾನಗರ ಪಾಲಿಕೆಯ 26 ವಾರ್ಡ್‌ಗಳಿಗೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಅಧಿಕೃತಗೊಳಿಸಿದ್ದು, ನಿನ್ನೆ ತಡರಾತ್ರಿ ಆ ಪಟ್ಟಿಯನ್ನು ಬಿಡುಗಡೆ ಮಾಡಿದೆ. 26 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿರುವ ಅರವಿಂದ ಬೆಲ್ಲದ...

ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರ ಬಲಿ

www.karnatakatv.net : ರಾಯಚೂರು : ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ  ಇಬ್ಬರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ರಾಯಚೂರು ಜಿಲ್ಲೆಯ  ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರ ಗ್ರಾಮದ ಅಸೇನ್ ಸಾಬ ಮುಲ್ಲಾ (55), ಹುಲಿಗೆಮ್ಮ (ಮಂಜಣ್ಣ) 25  ಇಬ್ಬರು ಸ್ಥಳದಲ್ಲಿ ಇಂದು ಬೆಳಗಿನ ಜಾವ 5-30 ಕ್ಕೆ ಮೃತಪಟ್ಟಿದರೆ. ಮೊಹರಂ...

ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಕಾರ್ಯಕ್ರಮದಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ

www.karnatakatv.net : ರಾಯಚೂರು : ರಾಯಚೂರಲ್ಲಿ  ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ  ಶಾಸಕರು ಹಾಗೂ ಕಾರ್ಯಕರ್ತರು  ಅದ್ದೂರಿಯಾಗಿ  ಸ್ವಾಗತ ಮಾಡಿದರು. ಜನಾಶೀರ್ವಾದ ಗ್ರಾಮೀಣ ಭಾಗದ  ಶಕ್ತಿನಗರದ ಸೂಗುರೇಶ್ವರ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ನಗರದ ವರೆಗೆ ರೊಡ್ ಶೋ ನಡೆಸಿದರು. ದಾರಿ ಯುದ್ಧಕ್ಕು ಕಾರ್ಯಕರ್ತರು ಪುಷ್ಪ ಮಳೆ...

ಎರಡನೇ ಡೋಸ್ ನಂತರ ಭಾರತದಲ್ಲಿ 87,000 ಕೋವಿಡ್ ಪಾಸಿಟಿವ್ ಪತ್ತೆ

www.karnatakatv.net : ನವದೆಹಲಿ: ಎರಡನೇ ಡೋಸ್ ಲಸಿಕೆಯ ನಂತರ ದೇಶಾದ್ಯಂತ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ, ಆದರೆ 46 ಪ್ರತಿಶತದಷ್ಟು ಪ್ರಕರಣಗಳು ಕೇರಳದಿಂದ ಬಂದಿವೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ಲಸಿಕೆಯ ಮೊದಲ ಡೋಸ್ ನಂತರ ಕೇರಳವು 80,000 ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ, ಎರಡನೇ ಡೋಸ್ ನಂತರ 40,000...
- Advertisement -spot_img

Latest News

Kalaburagi: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಈ ಮೇಲ್

Kalaburagi News: ಕಲಬುರಗಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಈ ಮೇಲ್ ಬಂದಿದೆ. ಉದಯ್ ಸೇತುಪತಿ ಎಂಬುವವನ ಮೇಲ್‌ನಿಂದ ಈ ಸಂದೇಶ ಬಂದಿದ್ದು, ಈ...
- Advertisement -spot_img