Tuesday, March 24, 2026

ರಾಜ್ಯ

ಕಾಂಗ್ರೆಸ್ 150 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೆ

www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು.  ಮುಂದಿನ ಮುಖ್ಯಮಂತ್ರಿ ವಿಚಾರ‌ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...

ಮಳೆ ನಿರೀಕ್ಷೆ- ಜುಲೈ 1ರವರೆಗೆ “YELLOW ALERT”…

www.karnatakatv.net: ರಾಜ್ಯ: ಬೆಂಗಳೂರು- ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರಿಂದ ಜುಲೈ 1ರವರೆಗೆ "YELLOW ALERT" ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28ರ ನಂತರ ಮುಂಗಾರು ಮತ್ತೆ ಶುರುವಾಗಲಿದೆ. ಕರಾವಳಿಯ ಉಡುಪಿ, ಉ.ಕನ್ನಡ, ದ.ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ...

ಕೊರೊನಾ ಬೆನ್ನಲ್ಲೇ ಮತ್ತೊಂದು ಶಾಕ್…

www.karnatakatv.net: ರಾಜ್ಯ- ದಾವಣಗೆರೆ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಇದೀಗ ಮತ್ತೊಂದು ಆತಂಕ ಎದುರಾಗಿದ್ದು. ದಾವರಣಗೆರೆಯಲ್ಲಿ ಅಪರೂಪದ ಎ-ನೆಕ್(ಅಕ್ಯುಟ್ ನೆಕ್ರೋಜೈಜಿಂಗ್ ಎನ್ಸೆಪಲೋಪತಿ) ಎಂಬ ಖಾಯಿಲೆ ಪತ್ತೆಯಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನ ಸಂಸ್ಥೆಯಲ್ಲಿ 13 ವರ್ಷದ ಮಗುವಿಗೆ ಈ ಕಾಯಿಲೆ ಇರುವುದು ಗೊತ್ತಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನಾ ನಿರ್ದೇಶಕ ಡಾ.ನಿಜಲಿಂಗಪ್ಪಕಾಳಪ್ಪನವರ...

ಶಾಲಾ-ಕಾಲೇಜು ಆರಂಭದ ಕುರಿತು ಸರ್ಕಾರಕ್ಕೆ ಗೊಂದಲ…

www.karnatakatv.net:ರಾಜ್ಯ:ಬೆಂಗಳೂರು- ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ಕುರಿತು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ. ಆ ನಂತರ ಶಾಲೆಗಳ ಆರಂಭದ ಕುರಿತು ತೀರ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗೂಳಿರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ,ಸದ್ಯ ವಿದ್ಯಾಗಮದ ಮೂಲಕ ಶಾಲಾ-ಚಟುವಟಿಕೆ ನಡೆಯುತ್ತಿದೆ ಎಂದ್ರು....

ಜೀವನವನ್ನೇ ಕಿತ್ತುಕೊಂಡ ಕೊರೊನಾ…

www.karnatakatv.net: ರಾಜ್ಯ- ಕಲಬುರಗಿ: ತಂದೆ-ತಾಯಿ ಸಾವನ್ನ ಜೀರ್ಣಿಸಿಕೊಳ್ಳಲಾಗದ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಂದೆಡೆಯಾದ್ರೆ, ಮತ್ತೊಂದೆಡೆ ಮಹಾಮಾರಿ ಕೊರೊನಾಗೆ ಒಂದೇ ದಿನ ತಾಯಿ-ಮಗ ಇಬ್ಬರೂ ಬಲಿಯಾಗಿದ್ದಾರೆ. ಕಲಬುರಗಿಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಚಾಂದಿಬಾಯಿ ನಾಯಕ್(74), ಭಜನ್ ನಾಯಕ್(32) ಮೃತ ದುರ್ದೈವಿಗಳು. ಇನ್ನು ದುರಂತ ಅಂದ್ರೆ, ಕೊರೊನಾ ಸೋಂಕಿಗೆ ಚಾಂದಿಬಾಯಿ...

ಹುಟ್ಟುಹಬ್ಬದ ದಿನವೇ ಆತ್ಮಹತ್ಯೆ…

www.karnatakatv.net: ರಾಜ್ಯ:ಮೈಸೂರು- ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಎನ್.ಆರ್.ಮೊಹಲ್ಲಾ ನಿವಾಸಿ ಕಾರ್ತಿಕ್(30) ಮೃತ ವ್ಯಕ್ತಿ. ಕಾರ್ತಿಕ್ ಮೆಡಿಕಲ್ ರೆಪ್ರೆಸೆಂಟೇಟೀವ್ ಆಗಿದ್ದ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಇದೀಗ ಡೆತ ನೋಟ್...

ಡೆಲ್ಟಾ ಪ್ಲಸ್ ಸೋಂಕಿತರಲ್ಲಿ ಒಬ್ಬರು ಗುಣಮುಖ- ಸುಧಾಕರ್ ಮಾಹಿತಿ

www.karnatakatv.net:ರಾಜ್ಯ- ಬೆಂಗಳೂರು: ಡೆಲ್ಟಾ ಪ್ಲಸ್ ವೈರಸ್ ನಿಂದ ಒಬ್ಬರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಮೈಸೂರಿನ ಡೆಲ್ಟಾ ಪ್ಲಸ್ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ. ಸೋಂಕಿತನ ಸಂಪರ್ಕಿತರಿಗೂ ಹರಡಿಲ್ಲ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ಸುಧಾಕರ್ ಬೆಂಗಳೂರಿನಲ್ಲಿರುವ ಮತ್ತೊಬ್ಬರಿಗೂ ಚಿಕಿತ್ಸೆ ನೀಡಲಾಗ್ತಿದೆ,...

ಶಿಕ್ಷಣ ಸಚಿವರ ವಿರುದ್ಧ ಪೋಷಕರ ರೋಷಾಗ್ನಿ..

www.karnatakatv.net: ಬೆಂಗಳೂರು- ಶಾಲಾ ಶುಲ್ಕ ವಿಚಾರದಲ್ಲಿ ಸಚಿವರು ಜವಾಬ್ದಾರಿಯುತ ನಿರ್ಧಾರ ಕೈಗೊಂಡಿದ್ದರೆ ಇಂತಹ ಸ್ಥಿತಿ ಬರ್ತಾ ಇರಲಿಲ್ಲ. ಪೋಷಕರ ಸಮಸ್ಯೆ ಬಗೆಹರಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಶಿಕ್ಷಣ ಸಚಿವರ ವಿರುದ್ಧ ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿರುವ ನಾರಾಯಣ ಇ-ಟೆಕ್ನೋ ಶಾಲೆ ಎದುರು ಪೋಷಕರು ಪ್ರತಿಭಟನೆ ನಡೆಸುತ್ತಾ...

ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು..

www.karnatakatv.net: ರಾಜ್ಯ- ತುಮಕೂರು:ತೋಟದಲ್ಲಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ ತಾಯಿಯೂ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲೂಕಿನ ಕೋರಾ ಠಾಣಾ ವ್ಯಾಪ್ತಿಯ ತಿರುಮಲ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ತೋಟದ ಬಾವಿಗೆ ಬಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಹೇಮಲತಾ ಹಾಗೂ ಇಬ್ಬರು ಮಕ್ಕಳಾದ...

24 ಗಂಟೆಯೊಳಗೆ ಮಾಜಿ ಕಾರ್ಪೋರೇಟರ್ ಹಂತಕರ ಬಂಧನ; ಸಿಎಂ ಯಡಿಯೂರಪ್ಪ ಭರವಸೆ

www.karnatakatv.net: ರಾಜ್ಯ- ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೊಲೆಯ ಬಗ್ಗೆ ಈಗಾಗಲೇ ಕಮೀಷನರ್ ಜೊತೆ ಚರ್ಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಬಿಗಿಯಾದ ಕ್ರಮಕೈಗೊಳ್ತೇವೆ. ಇನ್ನು,24 ಗಂಟೆಯೊಳಗೆ ಹಂತಕರನ್ನ ಬಂಧಿಸುವ ಕೆಲಸ ಮಾಡ್ತೇವೆ ಎಂದ್ರು. https://www.youtube.com/watch?v=mGPSW0QwMb8 https://www.youtube.com/watch?v=8zBvImnI1do
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img