Tuesday, March 24, 2026

ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಫ್ರೀ ವ್ಯಾಕ್ಸಿನ್…

www.karnatakatv.net:ರಾಜ್ಯ- ಇಂದಿನಿಂದ ರಾಜ್ಯದ್ಯಂತ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜೂನ್ 21ರಿಂದ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ರು. ಅದರಂತೆ ಇಂದಿನಿಂದ ನೂತನ ಲಸಿಕೆ ನೀತಿ ಜಾರಿಯಾಗಿದೆ. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಚಿತವಾಗಿ...

ಕರುನಾಡು ಫ್ರೀಡೌನ್….

www.karnatakatv.net- ರಾಜ್ಯ: ಕೊನೆಗೂ ಎರಡು ತಿಂಗಳ ಮನೆ ವಾಸಕ್ಕೆ ಮುಕ್ತಿ ಸಿಕ್ಕಿದ್ದು, ರಾಜ್ಯದ 16 ಜಿಲ್ಲೆಗಳು ಅನ್ ಲಾಕ್ ಆಗಿದೆ. 16 ಜಿಲ್ಲೆಗಳಿಗೆ ಹೊಸ ಲೈಫ್ ಸಿಕ್ಕಿದ್ದು, ಜನರಿಗೆ ಬಿಗ್ ರಿಲೀಫ್ ದೊರತಂತಾಗಿದೆ. ಹೀಗಾಗಿ, ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇನ್ನು, ಸಡಿಲಿಕೆಯಿಂದ ಬೆಂಗಳೂರು ತೊರೆದಿದ್ದ ಜನ ರಸ್ತೆಗಿಳಿದಿದ್ದು, ಬೆಂಗಳೂರು ರಸ್ತೆಗಳೆಲ್ಲಾ ಗಿಜುಗುಡುತ್ತಿವೆ....

ಉಚಿತವಾಗಿ ಊಟ ಹಂಚಲು ಸ್ಕೂಟರ್ ಮಾರಿದ ಯುವಕ : ಒಳ್ಳೆಯ ಕಾರ್ಯಕ್ಕೆ ಸಾಥ್ ಕೊಟ್ಟ ಸ್ನೇಹಿತರು

www.karnatakatv.net ಬೆಂಗಳೂರು : ದುಡ್ ಇದ್ದವರು ಸಹಾಯ ಮಾಡಿದ್ರೆ ದೊಡ್ಡತನ ಅಂತಾರೆ. ಕಷ್ಟದಲ್ಲಿರೋರೆ ಸಹಾಯ ಮಾಡಿದ್ರೆ ಅವರನ್ನ ದೇವರ ರೀತಿ ಕಾಣ್ತಾರೆ.. ಹೌದು, ಬೆಂಗಳೂರಿನ ಈ ಹುಡುಗರು ನಿಜವಾಗಿಯೂ ದೇವರ ಮಕ್ಕಳೆ.. ಬೆಂಗಳೂರಿನ ಬಾಣಸವಾಡಿಯ ಸ್ನೇಹಿತರಾದ ರಾಜೇಶ್ & ವಿಷ್ಣು ಲಾಕ್ ಡೌನ್ ವೇಳೆ ಕೆಲಸ ನಿಮಿತ್ತ ಬಳ್ಳಾರಿಗೆ ಹೋಗಿ ಬರುವಾಗ ದಾರಿ ಮಧ್ಯೆ...

ಕರಾವಳಿ, ಮಲೆನಾಡು ಭಾಗಗಳಲ್ಲಿ 3 ದಿನ ಆರೆಂಜ್ ಅಲರ್ಟ್…

https://dashboard.sharechat.com/create www.karnatakatv.net: ರಾಜ್ಯ- ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಮಳೆಸುರಿಯುತ್ತಿದೆ. ಹೀಗಾಗಿ, ಜೂನ್ 17ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ದ.ಕನ್ನಡ,...

ರಾಜ್ಯದ 19 ಜಿಲ್ಲೆಗಳು ಅನ್ ಲಾಕ್

www.karnatakatv.net ರಾಜ್ಯ :ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್ ಆಗಿವೆ. ಕೊರೊನಾ 2ನೇ ಅಲೆ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಇಂದಿನಿಂದ ಮೊದಲ ಹಂತದ ರಿಲೀಫ್ ಸಿಕ್ಕಿದೆ. ಕೊರೋನಾ ಪಾಸಿಟೀವ್ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್...

ಕೋವಿಡ್ ಗೆದ್ದವರು – ಗಿಡ ನೆಟ್ಟರು

www.karnatakatv.net : ವಿಶ್ವ ಪರಿಸರದ ದಿನ ಅಂಗವಾಗಿ ಸಚಿವ ಡಾ. ನಾರಾಯಣಗೌಡ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಸಿ ನೆಡುವ ಮೂಲಕ ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಚಿವರ ಸೂಚನೆಯಂತೆ ಎಲ್ಲಾ ತಾಲ್ಲೂಕು ಕೇಂದ್ರ ಸೇರಿದಂತೆ ರಾಜ್ಯಾದ್ಯಂತ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದೊಂದಿಗೆ, ಎನ್‌ಎಸ್‌ಎಸ್ ಸ್ವಯಂ...

ಕೊರೊನಾ ಡ್ಯೂಟಿಯಿಂದ ಹೈರಾಣಾಗಿದ್ದ ಮಂಗಳೂರು ಪೊಲೀಸರು ಇಂದು ಫುಲ್ ರಿಲ್ಯಾಕ್ಸ್..!!

www.karnatakatv.net : ಕೊರೊನಾ ಆತಂಕದ ನಡುವೆಯೂ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಮಂಗಳೂರು ಪೊಲೀಸರು ಮಾತ್ರ ಇಂದು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಖಾಕಿಯೊಳಗಿರುವ ಪ್ರತಿಭಾವಂತರಿಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ವಿಶೇಷ ವೇದಿಕೆ ಒದಗಿಸಿಕೊಟ್ಟಿದ್ದು, ಫೇಸ್‌ಬುಕ್‌ನಲ್ಲಿ ಹಾಡುಗಳ ಮೂಲಕವೇ ಪ್ರಸಿದ್ಧಿಯಾಗಿರುವ ಅರವಿಂದ್ ವಿವೇಕ್ ಅವರ ಪೇಜ್‌ನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ...

ಪ್ರತಾಪ್ ಸಿಂಹ ನಿನಗೆ ತಾಕತ್ತಿದ್ರೆ ಡಿಸಿ ವರ್ಗಾವಣೆ ಮಾಡಿಸು

ಮೈಸೂರು : ಮೈಸೂರಿನಲ್ಲಿ ಕೋವಿಡ್ ಕೂಡ ಜೋರಾಗಿದೆ ಹಾಗೆಯೇ ರಾಜಕಾರಣದ ಜಿದ್ದಾಜಿದ್ದಿ ಸಹ ಜೋರಾಗಿ ನಡೀತಿದೆ. ಮೈಸೂರಿನಲ್ಲಿ ಅಧಿಕಾರಿಗಳು ಈ ಹಿಂದೆ ಇದ್ದಂತ ಡಿಸಿ ಶಿಖಾ, ಅಭಿರಾಮ್ ರೀತಿ ಕೆಲಸ ಮಾಡಬೇಕು ಅಂತ ಹೇಳಿಕೆ ಕೊಡುವ ಮೂಲಕ ಪ್ರಸ್ತುತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ...

DCM ಡಾ. ಅಶ್ವಥ್ ನಾರಾಯಣ್ ರಿಂದ ಕೋವಿಡ್ ಇಂಡಿಯಾ ಅಭಿಯಾನದ ಬ್ರೀತ್ ಇಂಡಿಯಾ ಗೆ ಚಾಲನೆ

Bangaluru : ಉಪ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಾ. ಅಶ್ವಥ್ ನಾರಾಯಣ್ ಅವರು ಕೋವಿಡ್ ಇಂಡಿಯಾ ಅಭಿಯಾನ ನಡೆಸುತ್ತಿರುವ ಬ್ರೀತ್ ಇಂಡಿಯಾ ಗೆ ಇಂದು ಚಾಲನೆ ನೀಡಿದರು. ಶ್ರೀ ಅಲೋಕ್ ಕುಮಾರ್ ಎಡಿಜಿಪಿ ಮೀಸಲು ಪೊಲೀಸ್ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಲವಾರು ಆಮ್ಲಜನಕ ಸಾಂದ್ರೀಕೃತ, ಡಿಫಿಬ್ರಿಲೇಟರ್ ಗಳು ಮತ್ತು ಬಿ...

ಸದ್ದಿಲ್ಲದೇ ಹಸಿವು ನೀಗಿಸುತ್ತಿದ್ದಾರೆ ಪತ್ರಕರ್ತೆ ಸ್ವಾತಿ ಚಂದ್ರಶೇಖರ್

ಬೆಂಗಳೂರು : ಕೊರೊನಾ ಜನರ ಜೀವವನ್ನ ಹಿಂಡುತ್ತಿದೆ.. ಇಂದು ಇದ್ದವರು ನಾಳೆ ಇಲ್ಲ.. ಪ್ರತಿದಿನವೂ ಸಾವಿನ ಸುದ್ದಿ ಆಸ್ಪತ್ರೆಗೆ ಹೋದವನು ಮಸಣಕ್ಕೆ ಹೋಗೇಬಿಟ್ಟ ಅನ್ನುವ ಆತಂಕ.. ಈ ಮಹಾಮಾರಿಯನ್ನ ಕಂಟ್ರೋಲ್ ಮಾಡಲು ಸರ್ಕಾರ ಲಾಕ್‌ಡೌನ್ ಮಾಡಿದೆ. ಆದ್ರೆ, ಲಾಕ್ ಡೌನ್ ನಿಂದ ಎಷ್ಟೋಜನರ ಹೊಟ್ಟೆಗೂ ಲಾಖ್ ಬಿದ್ದಿದೆ. ಬೆಂಗಳೂರಿನಲ್ಲಿ ನಿತ್ಯ 5-6 ಲಕ್ಷ ಜನ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img