Tuesday, July 7, 2026

ರಾಜ್ಯ

ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ ; ಈಶ್ವರ್ ಖಂಡ್ರೆ

www.karnatakatv.net : ರಾಯಚೂರು : ಎಂ ಟಿ ಬಿ ನಾಗರಾಜ್ ನಿರಾಣಿ ಸೇರಿ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ . ಎಂದು ಈಶ್ವರ್ ಖಂರ್ಡೆ ತಿಳಿಸಿದರು. ಇಂದು ರಾಯಚೂರಿನ  ಕಾಂಗ್ರೆಸ್ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ  ಎಂ ಟಿ‌ ಬಿ ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ . ನಿರಾಣಿ ಕೂಡ...

ಶಾಸಕ ಅಬ್ಬಯ್ಯ ಮೇಲೆ ಮುತ್ತಣ್ಣವರ ಗಂಭೀರ ಆರೋಪ…!

www.karnatakatv.net : ಹುಬ್ಬಳ್ಳಿ: ರಾಜಕೀಯವಾಗಿ ನನ್ನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ...

ಅರಣ್ಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಹುಲಿ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಬಾಚಹಳ್ಳಿ ಗ್ರಾಮ ಸಮೀಪದ ದೊಡ್ಡ ಬೆಟ್ಟದಲ್ಲಿ ಕಳೆದ ಒಂದು ತಿಂಗಳುಗಳಿಂದ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಜಪಡೆಯ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಚರಣೆಗೆ ಅರಣ್ಯ ಇಲಾಖೆ ಇಳಿದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಭೇಟೆಯಾಡುತ್ತಿರುವ ವ್ಯಾಘ್ರನ ಅಟ್ಟಹಾಸಕ್ಕೆ ಜನರು...

ಮಹಾನಗರ ಪಾಲಿಕೆ ಚುನಾವಣೆ ಕುರಿತು ಮೂರ ಜನರ ನೇತೃತ್ವದ ಕಮಿಟಿ ರಚನೆ ; ಸತೀಶ ಜಾರಕಿಹೊಳಿ

www.karnatakatv.net : ಬೆಳಗಾವಿ:  ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯ ದಿನಗಣನೆ ಶುರುವಾಗಿದ್ದು ಹಲವು ಪಾಲಿಕೆ ಚುನಾವಣೆ ಕುರಿತು ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಉಸ್ತುವಾರಿ ಸಭೆ ಇದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಮೂರ ಜನರ ನೇತೃತ್ವದ ಕಮಿಟಿ ರಚನೆ ಮಾಡಲಾಗಿದೆ.‌ ಶನಿವಾರ ಜಾಧವ ನಗರದ ಅವರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್...

ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ; ಶಾಸಕ ಸಿ.ಎಸ್. ನಿರಂಜನ್

www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.. ಅಭಿವೃದ್ಧಿ ಕೆಲಸಗಳು...

ಸರಕು ಸಾಗಣೆಗೆ ಕಾರ್ಗೋ ಸೇವೆ ಆರಂಭ

www.karnatakatv.net : ಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಜನಪ್ರಿಯತೆ ಪಡೆಯುತ್ತಿರುವ ಸೇವೆ. ಮೊದಲಿಗೆ ಅಷ್ಟೇನೂ ಜನಮನ್ನಣೆ ಪಡೆಯದಿದ್ದರೂ ಪ್ರಸ್ತುತ ದಿನಮಾನಗಳಲ್ಲಿ ಚೇತರಿಕೆ ಕಂಡಿದೆ. ಈಗ ಮತ್ತೊಂದು ಸೇವೆಯಿಂದ ಸಾರ್ವಜನಿಕ ಸೇವೆಗೆ ಸನ್ನದ್ಧವಾಗಿದ್ದು,‌ ಈಗ ಸರಕು ಸಾಗಣೆ ಗೊಂದಲದಿಂದ ಪ್ರಯಾಣಿಕರನ್ನು ಮುಕ್ತ ಮಾಡುವಂತಾಗಿದೆ. ನಿನ್ನೆಯಷ್ಟೇ ಐಎಲ್ಎಸ್ ಸೇವೆಯನ್ನು ಪ್ರಾರಂಭ ಮಾಡುವ ಮೂಲಕ ವೈಜ್ಞಾನಿಕ ವಿಮಾನ ಲ್ಯಾಂಡಿಂಗ್ ಸೇವೆಯನ್ನು...

ಜಾನಪದ ಕಲೆಗಳಲ್ಲಿ ಒಂದಾದ ಅಲಾಯಿ ಹೆಜ್ಜೆ ಕುಣಿತ

www.karnatakatv.net : ರಾಯಚೂರು : ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಎಂದರೇ ಅದು ಮೊಹರಂ. ರಾಜ್ಯದಲ್ಲಿ ಮುದ್ಗಲ್ ಮೊಹರಮ್ ಹಬ್ಬಕ್ಕೆ ಹೆಸರುವಾಸಿಯಾಗಿದೆ . ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ . ಸುಮಾರುಹತ್ತು ದಿನಗಳವರೆಗೆ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಹಿಂದೂ ಮುಸ್ಲಿಂ...

ಪ್ರವಾಸದ ಹೆಸರಲ್ಲಿ ದರೋಡೆ ನಡೆಸಿದ ಖದೀಮರು: 8 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್…!

www.karnatakatv.net : ಹುಬ್ಬಳ್ಳಿ: ಮಾಗೋಡು ಜಲಪಾತ ಪ್ರವಾಸಕ್ಕೆ ಹೋಗುವ ನೆಪದಲ್ಲಿ ಕಾರು ಬಾಡಿಗೆ ಪಡೆದು, ಚಾಲಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರ್ಸ್, ಮೊಬೈಲ್, ವಾಹನ ದೋಚಿಕೊಂಡು ಹೋಗಿದ್ದ ಮೂವರಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಹಾಗೂ ತಲಾ 20,000 ರೂ. ದಂಡ ವಿಧಿಸಿದೆ. ಹೌದು‌‌..ಪ್ರವಾಸದ ನೆಪದಲ್ಲಿ...

ಹುಬ್ಬಳ್ಳಿ ವಿಮಾನದ ಲ್ಯಾಂಡಿಂಗ್ ಸಮಸ್ಯೆಯಿಂದ ಮುಕ್ತ…!

www.karnatakatv.net : ಹುಬ್ಬಳ್ಳಿ:  ದಟ್ಟವಾದ ಮೋಡ, ಭಾರೀ ಮಳೆ, ಮಂಜು ಮುಸುಕಿದ ವಾತಾವರಣವಿದ್ದರೂ ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಸುಲಭವಾಗಿ, ಸುರಕ್ಷಿತವಾಗಿ ಇಳಿಸಬಹುದು. ಹೌದು.. ಇನ್‌ಸ್ಟ್ರುಮೆಂಟಲ್ ಲ್ಯಾಂಡಿಂಗ್ ಸಿಸ್ಟಂ ( ಐಎಲ್‌ಎಸ್ ) ಕಾರ್ಯಾರಂಭ ಮಾಡಿದೆ. ಹೌದು.. ಇತ್ತೀಚಿಗೆ ಮೂರು ನಾಲ್ಕು ಬಾರಿ ಹವಾಮಾನ ವೈಪರೀತ್ಯದಿಂದ ಇಲ್ಲಿ ಇಳಿಯಬೇಕಾಗಿದ್ದ  ವಿಮಾನವನ್ನು ಮಂಗಳೂರು, ಬೆಂಗಳೂರು ಸೇರಿದಂತೆ...

ಬಾಂಬ್ ಸ್ಫೋಟ ಪ್ರಕರಣ ಖುಲಾಸೆಗೆ ಅರ್ಜಿ;ಎರಡು ವರ್ಷವಾದರೂ ಸಿಕ್ಕಿಲ್ಲ ಸಾಕ್ಷಿ,ಪುರಾವೆ…!

www.karnatakatv.net : ಹುಬ್ಬಳ್ಳಿ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಂಬ್ ಸ್ಪೋಟ್ ಪ್ರಕರಣ. ಎರಡೂ ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ,ಪುರಾವೆಗಳು ಸಿಕ್ಕಿಲ್ಲ. ಹಾಗಿದ್ದರೇ ಚಾಲಾಕಿಗಳು ಕೇಂದ್ರ ಸರ್ಕಾರದ ಕಣ್ಣಿಗೆ ಮಣ್ಣು ಎರೆಚಿದ್ದಾರೆ. ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img