Tuesday, March 24, 2026

ರಾಜ್ಯ

‘ದೂರು ನಿಜವಾಗಿದ್ದರೆ ಸಿಎಂ ರಾಜೀನಾಮೆ ನೀಡಲಿ’

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ಕೇಂದ್ರಕ್ಕೆ ದೂರು ಸಲ್ಲಿಸಿದ್ದು, ಆರೋಪ ನಿಜವಾಗಿದ್ದರೆ, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ...

ಟ್ವೀಟ್ ಮೂಲಕ ಜಮೀರ್‌ಗೆ ಟಾಂಗ್ ಕೊಟ್ಟ ಕುಮಾರಸ್ವಾಮಿ..!

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದಿರುವುದಾಗಿ ಜಮೀರ್ ಅಹಮದ್ ಆರೋಪಿಸಿದ್ದು, ಈ ಆರೋಪಕ್ಕೆ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home...

ಕೋಲಾರ ಜಿಲ್ಲೆಯ 6 ಕ್ಷೇತ್ರದಲ್ಲಿ ಕಮಲ ಅರಳಬೇಕು – ಸಚಿವ ಡಾ. ನಾರಾಯಣಗೌಡ.

ಕೋಲಾರ ಮಾ.31 : ಯುವಕರಿಗೆ ಕ್ರೀಡೆಗೆ ಹೆಚ್ಚಿನ ಸೌಕರ್ಯ ಮತ್ತು ಪ್ರೋತ್ಸಾಹ ಸಿಗಬೇಕು. ಇಲ್ಲದಿದ್ದಲ್ಲಿ ದಾರಿ ತಪ್ಪುತ್ತಾರೆ. ಹಾಗಾಗಿ ಕ್ರೀಡೆಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇದರಿಂದ ಪಕ್ಷಕ್ಕೂ, ಸರ್ಕಾರಕ್ಕು ಉತ್ತಮ ಹೆಸರು ಬರಲಿದೆ. ಆರೂ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು. ಮುಂಬರುವ ಜಿ.ಪಂ. ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ...

ಮಾಜಿ ಪ್ರಧಾನಿ ದೇವೇಗೌಡರಿಗೆ ಮತ್ತು ಪತ್ನಿ ಚೆನ್ನಮ್ಮಗೆ ಕೊರೊನಾ..!

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮನವರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ಈ ಬಗ್ಗೆ ದೇವೇಗೌಡರು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ...

‘ನಮ್ಮ ಸರ್ಕಾರಕ್ಕೆ ಕೊರೊನಾ ಅಂಕಿ-ಅಂಶ ಮುಚ್ಚಿಡುವ ಉದ್ದೇಶವೂ ಇಲ್ಲ, ಅವಶ್ಯಕತೆಯೂ ಇಲ್ಲ’

ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಕೋರೋನಾ ವಿಷಯದಲ್ಲಿ ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೊರೊನಾದಿಂದ ಕಡಿಮೆ ಜನ ಸತ್ತಿದ್ದಾರೆ. ಆದ್ರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸತ್ತಿದ್ದಾರೆಂದು ರಾಜ್ಯದ ಜನತೆಗೆ ಸುಳ್ಳು ಹೇಳಿದೆ ಎಂದು ಆರೋಪಿಸಿ, ಟ್ವೀಟ್ ಮಾಡಿದ್ದರು. ಬೆಂಗಳೂರಿನಲ್ಲಿ...

‘ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ’

ಕೊರೊನಾ ವಿಷಯದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ...

ಸಭೆ ಸಮಾರಂಭದಲ್ಲಿ ಕೊರೊನಾ ನಿಯಮ ಪಾಲನೆಯಾಗದಿದ್ದಲ್ಲಿ ಸಾವಿರ ಸಾವಿರ ಫೈನ್..!

ದೇಶದಲ್ಲಿ ದಿನಕಳೆದಂತೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಕೂಡ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡುವ ಮೂಲಕ ನಿಯಮಗಳ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ...

ರಾಕೇಶ್ ಟಿಕಾಯತ್ ವಿರುದ್ಧ ದೂರು ದಾಖಲಾದ ಹಿನ್ನೆಲೆ ಹೆಚ್ಡಿಕೆ ಆಕ್ರೋಶ..!

ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್ಡಿಕೆ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 /...

‘ನನಗೆ ಒಬ್ಬಳೇ ಹೆಂಡತಿ, ನನಗೆ ಒಂದೇ ಸಂಸಾರ’

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಶುರುವಾದಾಗಿನಿಂದ ಹಲವು ಶಾಸಕರು ಸಿಎಂ ಯಡಿಯೂರಪ್ಪ ಜೊತೆ ಬ್ಯಾಕ್‌ ಟೂ ಬ್ಯಾಕ್‌ ಸಭೆ ನಡೆಸುತ್ತಲೇ ಇದ್ದಾರೆ. ಅಲ್ಲದೇ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಂಪ್ ಆಗಿದ್ದ ಹಲವು ಶಾಸಕರು ಕೋರ್ಟ್ ಮೊರೆ ಕೂಡ ಹೋಗಿದ್ದರು. ಇದೀಗ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ನಾಯಕರು ಹರಿಹಾಯುತ್ತಿರುವುದನ್ನ ನೋಡಿ, ಸಚಿವ ಸುಧಾಕರ್ ಯಾವ...

‘ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ’

ಸಚಿವ ಡಾ. ಸುಧಾಕರ್ ಅವರ ಏಕಪತ್ನಿ ವೃತಸ್ಥ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img