Friday, March 6, 2026

ರಾಜ್ಯ

ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ: ರಾಜ್ಯ ಪೊಲೀಸರಿಗೆ ಸಿಎಂ ಖಡಕ್ ಎಚ್ಚರಿಕೆ

Political News: ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಸಿಎಂ, ಪೊಲೀಸ್‌ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸ್‌ನವರೇ...

ಅಂಗಡಿ ಬೆಂಗಳೂರಿನಲ್ಲಿದ್ರು, ಕಪ್‌ನಲ್ಲಿ ಇಲ್ಲ ಕನ್ನಡ ಪದ: ಚಹಾ ಅಂಗಡಿ ಮಾಲೀಕನ ವಿರುದ್ಧ ನೆಟ್ಟಿಗರು ಗರಂ

Bengaluru: ಬೆಂಗಳೂರಿನಲ್ಲಿದ್ದು ಕನ್ನಡ ಮಾತನಾಡಲು ಪ್‌ರಯತ್ನ ಪಡದವರು, ಕನ್ನಡವನ್ನು ಅವಮಾನಿಸುಿವವರು, ಕನ್ನಡಕ್ಕೆ ಬೆಲೆ ನೀಡದವರನ್ನು ಕಂಡ್ರೆ ಕನ್ನಡಿಗರಿಗೆ ಹೇಗನ್ನಿಸುತ್ತೆ. ಈಗಲೇ ಕಾಲರ್ ಹಿಡಿದು, ಆಚೆ ದಬ್ಬಿಬಿಡಬೇಕು ಅನ್ನುವಷ್ಟು ಕೋಪ ಬರತ್ತೆ. ಆದರೂ ಕೆಲವರಿಗೆ ಆ ಕೆಲಸ ಮಾಡಲು ಸಾಧ್ಯವಾಗಲ್ಲ. ಯಾಕಂದ್ರೆ, ಅವರು ಇಲ್ಲಿ ಸರ್ಕಾರದ ಪರವಾನಗಿ ಪಡೆದು, ವ್ಯಾಪಾರ ನಡೆಸುತ್ತಿರುತ್ತಾರೆ. ಅಂಥವರಿಗೆ ಸೋಶಿಯಲ್ ಮೀಡಿಯಾ ಮೂಲಕ...

Mandya News: ಚರ್ಚೆಗೆ ಅವಕಾಶ ನೀಡದೇ ರಾಷ್ಟ್ರೀಯ ಮಟ್ಟದ ಯೋಜನೆಯನ್ನು ಬದಲಾಯಿಸಲಾಗಿದೆ: ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಮನರೇಗಾ ಯೋಜನೆಯ ರೂಪ ಬದಲಾಯಿಸಿ ಹೆಸರನ್ನೂ ಬದಲಿಸಲು ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರಕೈಗೊಂಡಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ತಜ್ಞ ಮನ್‌ಮೋಹನ್ ಸಿಂಗ್ ಅವರು ಜಾರಿಗೆ ತಂದ ಮನರೇಗಾ ಯೋಜನೆಯನ್ನು ಕಳೆದ ೨೦ ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತದೆ....

Mandya: ಆಸ್ತಿಗಾಗಿ ಸ್ವಂತ ತಮ್ಮನನ್ನೇ ಹ*ಗೈದ ಅಣ್ಣ, ಉದ್ರಿಕ್ತ ಗ್ರಾಮಸ್ಥರಿಂದ ಅಣ್ಣನ ಮನೆ ಧ್ವಂಸ

Mandya News: ಮಂಡ್ಯ: ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣ ಹಾಗೂ ಆತನ ಮಕ್ಕಳು ಸೇರಿ ತಮ್ಮನ ಹತ್ಯೆ ಮಾಡಿದ್ದಾರೆ. 35 ವರ್ಷದ ಯೋಗೇಶ್ ಮೃತ ವ್ಯಕ್ತಿಯಾಗಿದ್ದಾನೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಮಕ್ಕಳಾದ ಭರತ್, ದರ್ಶನ್ ರಿಂದ ಹತ್ಯೆಯಾಗಿದೆ. ಇದೇ ತಿಂಗಳ 21ರಂದು ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಆದರೆ ಸಹೋದರರ ಜತೆ...

ಜಲ ಜೀವನ ಮಿಷನ್ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಜಿ.ಪಂ ಸಿಇಓ

Mandya: ಮಂಡ್ಯ: ಜಲ ಜೀವನ ಮಿಷನ್ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲಿಸಿದ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಕಾರ್ಯಪಾಲಕ ಅಭಿಯಂತರರಿಂದ ಮಾಹಿತಿ ಪಡೆದರು. ಮಂಡ್ಯ ತಾಲೂಕಿನ ಹನಕೆರೆ, ಮದ್ದೂರು ತಾಲೂಕಿನ ಗುಡಿಗೆರೆ ಮತ್ತು ಯಲಾದಹಳ್ಳಿ ಹಾಗೂ ಮಳವಳ್ಳಿ ತಾಲೂಕಿನ ಕೆಂಬೂತಗೆರೆ ಗ್ರಾಮಗಳಲ್ಲಿ ಜಲ ಜೀವನ ಮಿಷನ್...

Mandya: ಬಿಗ್‌ಬಾಸ್ ಸ್ಪರ್ಧಿ ಗಿಲ್ಲಿಗೆ ಮತ ನೀಡಿ ಎಂದು ಮನವಿ ಮಾಡಿದ ಮಾಜಿ ಮತ್ತು ಹಾಲಿ ಶಾಸಕರು

Mandya: ಮಂಡ್ಯ: ಸದ್ಯ ಕರ್ನಾಟಕದಲ್ಲಿ ಟ್ರೆಂಡ್‌ ಅಲ್ಲಿ ಇರುವ ವಿಷಯ ಅಂದ್ರೆ ಅದು ಬಿಗ್‌ಬಾಸ್ ಫಿನಾಲೆ ಗೆಲ್ಲೋದ್ಯಾರು ಅನ್ನೋ ವಿಷಯ. ಅದರಲ್ಲೂ ಗಿಲ್ಲಿನೇ ಗೆಲ್ಲೋದು, ಗಿಲ್ಲಿನೇ ಗೆಲ್ಲಲಿ ಅನ್ನೋ ಮಾತೇ ಹಲವರು ಹೇಳ್ತಾ ಇದ್ದಾರೆ. ಪ್ರಸಿದ್ಧರು ಕೂಡ ಗಿಲ್ಲಿ ಪರವಾಗಿಯೇ ಮಾತನಾಡುತ್ತಿದ್ದಾರೆ. ನಿಂತಲ್ಲೇ ಪಂಚಿಂಗ್ ಡೈಲಾಗ್‌ ಹೇಳಿ, ಹಲವರ ನೆಚ್ಚಿನ ಸ್ಪರ್ಧಿಯಾಗಿರುವ ಗಿಲ್ಲಿಗೆ ಮಂಡ್ಯದಲ್ಲಂತೂ ಫುಲ್...

ಇನ್ಮುಂದೆ ದಿನನಿತ್ಯ 2 ತಾಸು ಮೊಬೈಲ್ ಬಂದ್‌, ಬಂದ್‌

ಹಲಗಾ ಗ್ರಾಮದ ನಂತರ ಬೆಳಗಾವಿ ಜಿಲ್ಲೆಯ ಮತ್ತೊಂದು ಹಳ್ಳಿ ಡಿಜಿಟಲ್ ಸ್ಟೀನ್ ರಹಿತ ಅವಧಿ ಪಾಲನೆಗೆ ಮುಂದಾಗಿದೆ. ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ಪ್ರತಿದಿನ ಸಂಜೆ 6ರಿಂದ 8 ಗಂಟೆಯವರೆಗೆ ಟಿವಿ ವೀಕ್ಷಣೆ ಮತ್ತು ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಕಪ್ಪಲಗುದ್ದಿ ಸರ್ಕಾರಿ ಮಾದರಿ ಪ್ರಾಥಮಿಕ...

Mandya: ರಸ್ತೆ ಅಗಲೀಕರಣ ನೆಪದಲ್ಲಿ ಬಡವರ ಮನೆ ಕೆಡವುತ್ತಿರುವ ಅಧಿಕಾರಿಗಳು..?

Mandya: ಮಂಡ್ಯದ ಮದ್ದೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆ ಸೇರಿಸುತ್ತಿದ್ದಂತೆ, ಅಲ್ಲಿನ ಅಧಿಕಾರಿಗಳು ರಸ್ತೆ ಅಗಲೀಕರಣದ ನೆಪದಲ್ಲಿ ರಸ್ತೆ ಬದಿ ವಾಸವಿದ್ದ ಬಡವರ ಮನೆಗಳನ್ನು ಕೆಡವಲು ಶುರು ಮಾಡಿದ್ದಾರೆ. 60 ವರ್ಷದಿಂದ ಈ ಬಡ ಜನಗಳು ಇಲ್ಲೇ ಗುಡಿಸಲು ಹಾಕಿ, ವಾಸವಿದ್ದರು. ಆದರೆ ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಸೇರಿಸುತ್ತಿದ್ದಂತೆ, ಇದೀಗ ರಸ್ತೆ ಅಗಲೀಕರಣ ಮಾಡಬೇಕೆಂಬ ನಿರ್ಧಾರ...

ಸುಪ್ರಿಂ ಆದೇಶ ಬೆನ್ನಲ್ಲೇ ಗ್ರೇಟರ್ ಪ್ಲಾನ್‌ಗೆ ಕೈ, ಕಮಲ, ದಳ ರೆಡಿ

ರಾಜಕೀಯ ಪಕ್ಷಗಳಿಗೆ ವರ್ಷದ ಮೊದಲ 'ಮಿನಿ ಮತ ಸಮರ' ಎದುರಿಸಲು ಕಾಲಮಿತಿ ನಿಗದಿಯಾಗಿದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಬಹುತೇಕ ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿದ್ದು, ಅದಾಗುತ್ತಿದ್ದಂತೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ಐದು ಮಹಾನಗರ ಪಾಲಿಕೆಗಳಿಗೆ 'ಚುನಾವಣೆ ಪರೀಕ್ಷೆ' ನಡೆಯಲಿದೆ. ಒಂದು ಕೋಟಿಗಿಂತ ಹೆಚ್ಚು ಮತದಾರರು ರಾಜಕೀಯ ಪಕ್ಷಗಳಿಗೆ ಅಂಕ ನೀಡಲಿದ್ದಾರೆ. ಬೆಂಗಳೂರು ಮಹಾನಗರದ...

ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆ ಹಿನ್ನಲೆ: ಗ್ರಾಮಸ್ಥರಿಂದ ಪ್ರತಿಭಟನೆ

Mandya News: ಮಂಡ್ಯ: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆ ಹಿನ್ನಲೆ. ಇದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ‌ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಸೇರ್ಪಡೆಯಾಗುತ್ತಿರುವ ಹಿನ್ನೆಲೆ, ಇಲ್ಲಿನ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಇವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ವಿರೋಧ ಪಕ್ಷದ ನಾಯಕ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img