Thursday, July 9, 2026

ರಾಜ್ಯ

ರಾಜಾಜಿನಗರದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ

www.karnatakatv.net: ಬೆಂಗಳೂರು : ಕಳೆದ ಎರಡು, ಮೂರು ತಿಂಗಳಿಂದ ಐದಾರು ಕಡೆಗಳಲ್ಲಿ ನಾನು ಹಾಗೂ ಸಿದ್ದರಾಮಯ್ಯ ಅವರು ಆಹಾರ ಕಿಟ್ ಹಂಚಿಕೊಂಡು ಬಂದಿದ್ದೇವೆ. ಪದ್ಮಾವತಿ ಅವರು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಸತತ ಮೂರು ತಿಂಗಳಿಂದ ಊಟ, ಆಹಾರ ಕಿಟ್ ಹಂಚುತ್ತಾ ಬಂದಿದ್ದಾರೆ. ಇಂದು 5 ಸಾವಿರ ಜನಕ್ಕೆ ಆಹಾರ ಕಿಟ್ ನೀಡುತ್ತಿದ್ದಾರೆ. ಪದ್ಮಾವತಿ...

ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಮರಾಠ ಸಮಾಜದ ಮುಖಂಡರ ಆಗ್ರಹ

www.karnatakatv.net : ಬೆಳಗಾವಿ: ಯಡಿಯೂರಪ್ಪ ಸರಕಾರದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರು ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಚಿವ ಸ್ಥಾನ ನೀಡದೆ, ಕಡೆಗಣನೆ ಮಾಡಿದ್ದಾರೆ. ‌ ಮಂಗಳವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮರಾಠಾ ಸಮುದಾಯದಿಂದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಹುಸಾಹೇಬ ಜಾಧವ  ಈ  ಹಿಂದೆ ಸಚಿವರಾಗಿದ್ದ...

ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಜಿಲ್ಲಾಡಳಿತ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ ಕೊರೊನಾರ್ಭಟ ಪ್ರಕರಣಗಳು ಕಡಿಮೆಯಾದಂತೆ ಡೆಂಗೂ ಜ್ವರದ ಭೀತಿ   ಎದುರಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡ್ತಿದೆ... ಹೌದು ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ, ಡೆಂಗ್ಯೂ ಜ್ವರದ ಆತಂಕ ಎದುರಾಗಿದ್ದು, ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ.. ಅದ್ರಲ್ಲೂ ರಾಯಚೂರು ತಾಲೂಕಿನಲ್ಲಿಯೇ...

ಶ್ರಮಿಸುವ ಜೀವಗಳಿಗೆ ಇಲ್ಲ ಬೆಲೆ

www.karnatakatv.net : ಹುಬ್ಬಳ್ಳಿ: ಅವರೆಲ್ಲ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುವ ಶ್ರಮಿಕರು. ಬೇರೆಯವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಇವರ ಆರೋಗ್ಯದ ಬಗ್ಗೆ ಮಾತ್ರ ಯಾರಿಗೂ ಕಾಳಜಿ ಇಲ್ಲ. ಸರ್ಕಾರದ ಅಧಿಕಾರಿಗಳಂತೂ ಈ ಬಗ್ಗೆ ತಲೆಯನ್ನೇ ಕಡೆಸಿಕೊಳ್ಳುತ್ತಿಲ್ಲ. ಹಾಗಿದ್ದರೇ ಯಾರು ಆ ಶ್ರಮಿಕರು ಅಂತೀರಾ ಇಲ್ಲಿದೆ ನೋಡಿ ಸ್ಟೋರಿ... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ...

ರಾಯರ ಮಠದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

www.karnatakatv.net : ರಾಯಚೂರು : ಮಂತ್ರಾಲಯದ ರಾಯರ ಮಠದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ . ಶಿವಮೊಗ್ಗ ದಿಂದ ಮಂತ್ರಾಲಯಕ್ಕೆ  ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಆಗಮಿಸಿದ್ದ ಮಹಿಳೆ  ಮಠದಲ್ಲಿ ನಿದ್ರಾ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳೆ. ಆದರೆ ಕಾರಣ ತಿಳಿದು ಬಂದಿಲ್ಲ. ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಸೆಕ್ಯೂರಿಟಿ ಗಾರ್ಡ್...

ಸಿ ಎಂ ಆರಂಭದಲ್ಲಿಎಡವಿದ್ದಾರೆ; ಧ್ರುವ ನಾರಾಯಣ್

www.karnatakatv.net : ರಾಯಚೂರು : ಸಿ ಎಂ ಆರಂಭದಲ್ಲಿ ಎಡವಿದ್ದಾರೆ ಎಂದು ಧ್ರುವ ನಾರಾಯಣ ಅಸಮಧಾನ ವೇಕ್ತಪಡಿಸಿದರು . ಇಂದು ರಾಯಚೂರು ನ ಕಾಂಗ್ರೆಸ್ ಕಾರ್ಯಾಲಯದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸಿಎಂ ಬೊಮ್ಮಾಯಿ  ಅವರು ಸಚಿವ ಸಂಪುಟದಲ್ಲಿ ಮೊದಲಿಗೆ ಎಡವಿದ್ದಾರೆ , ೧೩ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದ್ದಾರೆ...

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಆದಿವಾಸಿ, ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ

www.karnatakatv.net : ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದಿವಾಸಿಗಳ ಹಾಗೂ ದಲಿತರನ್ನು ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಇನ್ನಾದರೂ ಪ್ರಧಾನಮಂತ್ರಿಗಳು ಈ ಹಿಂದೆ ಹೇಳಿದಂತೆ ದಲಿತ ಹಾಗೂ ಆದಿವಾಸಿ ಮಹಿಳೆಯರ ಮಾನ ಕಾಪಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿಯ ಅಧ್ಯಕ್ಷರಾದ ಎಫ್. ಎಚ್.ಜಕ್ಕಪ್ಪನವರ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ...

ಅಕ್ರಮ ಮದ್ಯವನ್ನು ನಾಶ ಪಡಿಸಿದ ಅಬಕಾರಿ ಅಧಿಕಾರಿಗಳು

www.karnatakatv.net : ಲಿಂಗಸುಗೂರು: ಉಪ ಆಯುಕ್ತರು ಅಬಕಾರಿ ಅಧಿಕಾರಿಗಳು  ರಾಯಚೂರು ಜಿಲ್ಲೆ  ರಾಯಚೂರು  ಆದೇಶದ ಮೇರೆಗೆ   ಲಿಂಗಸುಗೂರು ತಾಲೂಕಿನ ವಲಯ ವ್ಯಾಪ್ತಿಯಲ್ಲಿ 3 ವರ್ಷಗಳಿಂದ  4  ಲಕ್ಷ 56 ಸಾವಿರ ಮೊತ್ತದ 1145 ಲೀ ಮದ್ಯ,  125. 3 ಲೀ ಬೀಯರ್ 153. 5ಕಳ್ಳ ಭಟ್ಟಿ ಸಾರಾಯಿ, 648 ಬೆಲ್ಲದ ಕೊಳೆ ಹಾಗೂ 10ಕೆಜಿ...

ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ

www.karnatakatv.net : ಚಾಮರಾಜನಗರ: ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ ಎಂದು  ಚಾಮರಾಜನಗರದಲ್ಲಿ ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು. ಸ್ವಾಮೀಜಿಗಳಾದವರು ವಿನಯ-ವಿವೇಕ, ಆಚಾರ-ವಿಚಾರ, ಸನ್ಮಾರ್ಗಗಳನ್ನು ಭೋಧಿಸಬೇಕು , ರಾಜಕೀಯದಲ್ಲಿ ಸಮಸ್ಯೆ ಬಂದಾಗ ಖಾವಿಧಾರಿಗಳಾಗಿ ಒಂದು ಜಾತಿಗೆ, ಪಕ್ಷಕ್ಕೆ ಸೀಮಿತವಾಗಿ ವರ್ತಿಸುವುದು ಅವರು ತೊಡುವ ಖಾವಿಗೆ ಅವಮಾನವಾದಂತೆ ಎಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಹೇಳಿದರು. ಖಾವಿದಾರಿಗಳ...

ಅಕ್ರಮ ಕರುಗಳ ಸಾಗಾಣಿಕೆ ಇಬ್ಬರ ಬಂಧನ

www.karnatakatv.net : ಚಾಮರಾಜನಗರ: ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡಲಾಗುತ್ತಿದ್ದ ವಾಹನದ ಮೇಲೆ ಧಾಳಿ ನಡೆಸಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಒಟ್ಟು 16 ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಕರುಗಳನ್ನು ಗ್ರಾಮಾಂತರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಕ್ರಮವಾಗಿ ತಮಿಳುನಾಡಿಗೆ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img