www.karnatakatv.net : ಹುಬ್ಬಳ್ಳಿ:ಆತ ಒಬ್ಬ ಉದ್ಯಮಿ ಹಾಗೂ ಗುತ್ತಿಗೆದಾರ. ಸಾಮಾಜಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಆತ ಈಗ ಸರ್ವಧರ್ಮ ಸಮನ್ವಯತೆ ಮೆರೆದಿದ್ದಾರೆ. ಹಾಗಿದ್ದರೇ ಯಾರು ಆ ವ್ಯಕ್ತಿ ಅಂತೀರಾ ತೋರಸ್ತೀವಿ ನೋಡಿ..
ವಾಣಿಜ್ಯನಗರಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಫ್ ಆಪ್ ಕಂಪನಿಯ ಮಾಲೀಕ ಚಿಗರುಪಾಟಿ ಡಾ. ವಿ.ಎಸ್.ವಿ ಪ್ರಸಾದ ಅವರು ಮುಸ್ಲಿಂ ಧರ್ಮದ ಜನರಿಗೆ ಪ್ರಾರ್ಥನೆ ಸಲ್ಲಿಸಲು...
www.karnatakatv.net : ಹುಬ್ಬಳ್ಳಿ: ಅದು ಉತ್ತರ ಕರ್ನಾಟಕದ ಬಹುದೊಡ್ಡ ಹೋರಾಟ. ನಿರಂತರ ಹೋರಾಟದ ಫಲವಾಗಿ ಮಹದಾಯಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಪೀಕೇಶನ್ ಹೊರಡಿಸಿದೆ. ರಾಜ್ಯ ಸರ್ಕಾರ 1600 ಕೋಟಿ ರೂಪಾಯಿಗಳನ್ನ ಕಾಮಗಾರಿಗೆ ತೆಗೆದಿಟ್ಟಿದೆ, ಆದರೂ ಕಾಮಗಾರಿ ಶುರುವಾಗಿಲ್ಲ. ಆದರೆ ಈಗ ಜನರಲ್ಲಿ ಆಶಾಭಾವನೆ ಮೊಳಕೆ ಒಡೆದಿದೆ. ಹಾಗಿದ್ದರೇ ಏನಿದು ಆಶಾಭಾವ...
www.karnatakatv.net: ರಾಯಚೂರು : ಇವರಿಗೆ ವಯಸ್ಸು ೮೫ ಅಧಿಕ ದಾಟಿವೆ ನೊಡಲು ಕಣ್ಣು ಮಂಜಾಗಿವೆ ಇವರನ್ನು ನೋಡಿಕೊಳ್ಳಲು ಮಕ್ಕಳಿಲ್ಲ ಆದರು ಕಷ್ಟದಲ್ಲಿ ಜೀವನ ಸಾಗಿಸುತ್ತಿದರೆ . ಇವರ ಗೊಳು ಕೆಳೊವವರೆ ಇಲ್ಲ ಈ ನಡುವೆಯೇ ಆಳುವ ಸರ್ಕಾರಗಳು ಇವರಿಗೆ ಮಾಡಿರುವ ಅನ್ಯಾಯ ಒಂದೆರಡಲ್ಲ. ಅಷ್ಟಕ್ಕೂ ಯಾರು ಆ ನತದೃಷ್ಟರು ಅಂತೀರ ಈ ಸ್ಟೋರಿ ನೋಡಿ...
ಈ...
www.karnatakatv.net : ಚಾಮರಾಜನಗರ : ಕೊರೊನದ ನಡುವೆ ಬದುಕ ಬಂಡಿಯನ್ನು ಎಳೆಯಲು ಕಷ್ಟ ಒಂದೆಡೆ , ಮತ್ತೊಂದೆಡೆ ಗಂಡನ ಜೀವ ಕಾಪಾಡುವಲ್ಲಿ ಕಾಯಕ ಯೋಗಿಯಾಗಿರುವ ಹೆಂಡತಿ , ಇದು ಅಜ್ಜೀಪುರದಲ್ಲಿ ಇರುವ ವಿಜಯ ಕುಮಾರ್ (37) ಮತ್ತು ಅಮುಧ (26) ದಂಪತಿಯ ವಾಸ್ತವ ಸ್ಥಿತಿ.
ಹೌದು ತಾಲೂಕಿನ ಅಜ್ಜೀಪುರ ಗ್ರಾಮದ ಬೆಳ್ಳಳಗ ಜನಾಂಗದ ಇವರು ಕೂಲಿಗಾಗಿ...
www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...
www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ರೈತ ಮುಖಂಡರು ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶಾಧ್ಯಂತ ಅನ್ನದಾತರು ಸಿಡಿದೆದ್ದಿದ್ದಾರೆ. ಇದೀಗ ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಮತ್ತೆ ರೈತರು ಹೋರಾಟ ಆರಂಭಿಸಿದ್ದು. ರೈತ-ಜನವಿರೋಧಿ ನೀತಿ ಕೈ ಬಿಡುವಂತೆ ಆಗ್ರಹಿಸಿ ರೈತ ಮುಖಂಡರು ಪ್ರತಿಭಟನೆ ಮಾಡಿದರು.ಹೌದು ಕೇಂದ್ರ ಸರ್ಕಾರದ ಕೃಷಿ...
www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು. ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...
www.karnatakatv.net : ಬೆಂಗಳೂರು : ಇಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಕೋವಿಡ್ ಕಾರಣದಿಂದ ಈ ಬಾರಿ ವಿಶೇಷ ರೀತಿಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ...
ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...
www.karnatakatv.net : ಬೆಳಗಾವಿ : ನಿಪ್ಪಾಣಿ ತಾಲೂಕಿನಲ್ಲಿ ಬೀಡಿಯಲ್ಲಿರುವ ನ್ಯಾಯಬೆಲೆ ಅಂಗಡಿ ನ್ಯೂನತೆ ಸರಿಪಡಿಸುವಂತೆ ಆಗ್ರಹಿಸಿ ಸೋಮವಾರ ಸೆಕ್ರೆಟರಿ ಬೀಡಿ ಮಜದೂರ ಸಂಘ ಪ್ರತಿಭಟನೆ.
ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಳೆದ 1975ರಲ್ಲಿ ನೋಂದಣಿಯಾಗಿರುವ ನಿಪ್ಪಾಣಿ ತಾಲೂಕಿನ ಬೀಡಿ ಮಜದೂರನಲ್ಲಿನ ನ್ಯಾಯ ಬೆಲೆ ಅಂಗಡಿಗೆ ಅಧ್ಯಕ್ಷರಾಗಿ ಇಮಾಮಸಾಬ್ ಗೌಂಡಿ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಅಂಗಡಿಯನ್ನು...