Sunday, March 22, 2026

ರಾಜ್ಯ

ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವಿತರಿಸಿದ ಸಚಿವ ಡಾ ಕೆ ಸುಧಾಕರ್

www.karnatakatv.net ಚಿಕ್ಕಬಳ್ಳಾಪುರ : ಡಿಸಿಸಿ ಬ್ಯಾಂಕ್ ಚಿಕ್ಕಬಳ್ಳಾಪುರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಬ್ಯಾಂಕ್ ನಿ. ವತಿಯಿಂದ ಇಂದು ಆವಲಗುರ್ಕಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶೂನ್ಯ ಬಡ್ಡಿ ದರದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ವಿತರಣೆ ಹಾಗೂ ರೈತರಿಗೆ ಬೆಳೆ ಸಾಲ ವಿತರಣೆ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ...

ಕಾನೂನು ಬಾಹಿರ ಬಂಡೆ ಸಿಡಿತ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

www.karnatakatv.net ಮಂಡ್ಯ : ಕಾನೂನು ಬಾಹಿರವಾಗಿ ಬಂಡೆ ಸಿಡಿಸುತ್ತಿರುವ ದೀಲಿಪ್ ಬಿಲ್ಡ್ ಕೌನ್ ಕಂ ರವರ ವಿರುದ್ದ ಗ್ರಾಮಸ್ಥರು ಇಂದು ಸಿಡಿದೆದ್ದಿದ್ರು. ಮದ್ದೂರು ತಾಲ್ಲೂಕಿನ ಚಂದಹಳ್ಳಿ ಗ್ರಾಮಸ್ಥರು ತಕ್ಷಣ ಬಂಡೆ ಸಿಡಿತ ವಿರುದ್ಧ ಪ್ರತಿಭಟನೆ ನಡೆಸಿದ್ರು. ಬಂಡೆ ಸಿಡಿತದಿಂದ ಗ್ರಾಮಕ್ಕೆ ತೊಂದರೆಯಾಗುತ್ತಿದೆ, ಮನೆಗಳು ಬಿರುಕು ಬಿಟ್ಟಿವೆ, ದೇವಾಲಯದ ಗೋಡೆಗಳು ಬಿರುಕು ಬಿಟ್ಟು ಹಾಳಾಗುತ್ತಿವೆ. ತಕ್ಷಣ...

ಚಿಕ್ಕಬಳ್ಳಾಪುರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

www.karnatakatv.net : ಚಿಕ್ಕಬಳ್ಳಾಪುರ : ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು ಚಿಕ್ಕಬಳ್ಳಾಪುರ ನಗರದಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಉದ್ಘಾಟನೆ ಮಾಡಿದ್ರು. ಇದೇ ಸಂದರ್ಭದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರೂ.18.63 ವೆಚ್ಚದಲ್ಲಿ 12 ಜನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ...

ಮುಂದೆ ಕೊರೊನಾ ಮತ್ತಷ್ಟು ಉಗ್ರ ರೂಪ, ಯಾರೂ ಭಯ ಬೀಳಬೇಡಿ – ಸಿ.ಎಸ್ ಪುಟ್ಟರಾಜು

ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...

‘ತುತ್ತು ಸಿಕ್ಕರೂ ಪ್ರಾಮಾಣಿಕವಾಗಿ ದುಡಿದು ಗಳಿಸಬೇಕು. ಇನ್ನು ಯಾರೇ ಅನಾಮಿಕರು ಬಂದರೂ ನಂಬೋದಿಲ್ಲ’

ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ನಲ್ಲಿ ಇನ್ನು ಮುಂದೆ ಅಪರಿಚಿತರು ಬಂದ್ರೆ ಸಹಾಯ ಮಾಡೋದಿಲ್ಲ ಎಂದು ಬರೆದುಕೊಂಡಿದ್ದು, ಹೀಗೆ ಬರೆಯಲು ಕಾರಣ ಡ್ರೋಣ್ ಪ್ರತಾಪ್. ಹೌದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ನಿವಾಸಿ 22 ವರ್ಷದ ಡ್ರೋಣ್ ಪ್ರತಾಪ್ ಎರಡು ವರ್ಷದಿಂದ ಎಲ್ಲೆಡೆ ಸಖತ್ ಫೇಮಸ್ ಆಗಿ, ದೇಶ ವಿದೇಶಗಳನ್ನ ಸುತ್ತಿ ಕೊನೆಗೆ...

ಡ್ರೋಣ್ ಪ್ರತಾಪ್ ಹೇಳಿದ್ದೆಲ್ಲಾ ಸುಳ್ಳಾ..? ತನಿಖಾ ವರದಿ ಹೇಳಿದ್ದೇನು..?

2 ವರ್ಷದ ಹಿಂದೆ ಡ್ರೋನ್ ಬಾಯ್ ಎಂದು ಪ್ರಪಂಚದಾದ್ಯಂತ ಗುರುತಿಸಿಕೊಂಡಿದ್ದ ಮಂಡ್ಯದ ಹುಡುಗ ಪ್ರತಾಪ್ ಮಾಡಿದ ಸಾಧನೆ ಸುಳ್ಳು ಎನ್ನಲಾಗುತ್ತಿದೆ. ಡ್ರೋಣ್ ಪ್ರತಾಪ್, ಮಾಡರ್ನ್ ಡ್ರೋಣಾಚಾರ್ಯ ಅಂತೆಲ್ಲಾ ಬಿರುದು ಗಿಟ್ಟಿಸಿಕೊಂಡಿದ್ದ ಪ್ರತಾಪ್ ಎರಡು ವರ್ಷಗಳಿಂದ ಎಲ್ಲರಿಗೂ ಚಿರಪರಿಚಿತ. ಮಾಧ್ಯಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಈತನ ಸಾಧನೆ ಬಗ್ಗೆ ಎಲ್ಲರೂ ಇಲ್ಲಿಯತನಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದ್ರೆ...

ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಪ್ರತಿಭಟನೆ ಮಾಡಲು ಮುಂದಾದ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು..!

ಬೆಂಗಳೂರು: ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ಜೊತೆಗೆ ಮತ್ತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ನಡುವೆ ಬಿಬಿಎಂಪಿ ಸಂಪರ್ಕ ಕಾರ್ಯಕರ್ತೆಯರು ಬೀದಿಗಿಳಿದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. https://youtu.be/-d9JUm6X-EQ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು ನಾಳೆ ಬಿಬಿಎಂಪಿ ಮುಂದೆ ಪ್ರತಿಭಟನೆ...

ಕಾಂಗ್ರೆಸ್ ಶಾಸಕರ ತಮಿಳು ಪ್ರೇಮ : ಪ್ರಶ್ನೆ ಮಾಡಿದ ಕನ್ನಡಿನ ವಿರುದ್ಧ ಪೊಲೀಸ್ ಕಂಪ್ಲೇಂಟ್

ಕರ್ನಾಟಕ ಟಿವಿ ಬೆಂಗಳೂರು : ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರೀಸ್ ತಮಿಳು ಭಾಷೆಯಲ್ಲಿ ಭಾಷಣ ಮಾಡಿದ್ರು.. ಈ ಸಂಬಂಧ ಸಂತೋಷ್ ಗೌಡ ಎಂಬ ಕನ್ನಡ ಹೋರಾಟಗಾರ ಶಾಸಕ ಹ್ಯಾರೀಸ್ ಗೆ ಕರೆ ಮಾಡಿ ಯಾಕೆ ತಮಿಳಿನಲ್ಲಿ ಮಾತಾಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಪ್ರತಿಯಾಗಿ ಮಾತನಾಡಿದ ಶಾಸಕ ಹ್ಯಾರೀಸ್ ಮುಂದಕ್ಕೆ ಮಾತಡಲ್ಲ. ಏನ್ ಸಾರ್, ಮಲಯಾಳಂ...

ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ..!

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಲಿದ್ದಾರೆ. ಮೊದಲು ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 10,000 ಹಾಸಿಗೆ ಸಾಮರ್ಥ್ಯವುಳ್ಳ ಪ್ರತ್ಯೇಕ ಕೊರೊನಾ ಆಸ್ಪತ್ರೆಯನ್ನು ತೆರೆದಿದೆ. ಹೀಗಾಗಿ ನಾಳೆ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಸಿಎಂ ಯಡಿಯೂರಪ್ಪ ಸ್ವಚ್ಛತೆ,...

ಎಂಟರ್‌ಟೇನ್ ಇಂಡಿಯಾ ಆನ್‌ಲೈನ್ ಯೂಟ್ಯೂಬ್ ಚಾನೆಲ್: ಮ್ಸೂಸಿಕ್ ಕಂಟೆಸ್ಟ್ ಫಿನಾಲೆ..

3 ತಿಂಗಳು 150 ಸ್ಪರ್ಧಾಳುಗಳು 2000ಕ್ಕೂ ಅಧಿಕ ಸಬ್‌ಸ್ಕ್ರೈಬರ್ಸ್... ಎಂಟರ್‌ಟೇನ್ ಇಂಡಿಯಾ ಆನ್‌ಲೈನ್ ಯೂಟ್ಯೂಬ್ ಚಾನೆಲ್‌ ಕಡೆಯಿಂದ ಆಯೋಜಿಸಲಾದ ಸಿಂಗ್ ಆ್ಯಂಡ್ ವಿನ್ 10 ಕೆ ಕಂಟೆಸ್ಟ್ 3 ತಿಂಗಳ ಹಿಂದೆ ಶುರುವಾಗಿತ್ತು. ಈ ಸ್ಪರ್ಧೆಯಲ್ಲಿ 150ಕ್ಕೂ ಹೆಚ್ಚು ಜನ ಭಾಗವಹಿಸಿದ್ರು. ಎರಡು ಸುತ್ತು ಸ್ಪರ್ಧೆ ನಡೆಯಿತು. ಮೊದಲನೆಯ ಸುತ್ತಿನಿಂದ ಅವರ ಕಮಿಟ್‌ಮೆಂಟ್, ಅವರ ಹಾಡುಗಾರಿಕೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img