Sunday, March 22, 2026

ರಾಜ್ಯ

ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ತಾಲೂಕು ಜಿ ಮಲ್ಲಿಗೆರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಗ್ರಾಮದ ಮನೆಗಳಿಗೆ ಉಂಟಾಗಿರುವುದರಿಂದ ತಕ್ಷಣವೇ ಜಿಲ್ಲಾಡಳಿತ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು ಹಾಗೂ ಅಕ್ರಮ ಗಣಿಗಾರಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರೈತಸಂಘದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. https://www.youtube.com/watch?v=Yjc7GC_y-2w ಜಿಲ್ಲೆಯಲ್ಲಿ ಈಗಾಗಲೇ ಭತ್ತ ಕುಯಿಲು ಮುಗಿದಿದ್ದು...

ಮೈಕ್ರೋ ಫೈನಾನ್ಸ್ ಗಳ ಸಾಲ ಮನ್ನಾ ಮಾಡುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ರಾಜ್ಯಾದ್ಯಂತ ಖಾಸಗಿ ಹಣಕಾಸು ಸಂಸ್ಥೆಗಳು ಮಹಿಳಾ ಸಂಘ ಗಳನ್ನು ರಚಿಸಿ ಸಾವಿರಾರು ಕೋಟಿ ಹಣವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದು ಎಲ್ಲರಿಗೂ ತಿಳಿದಿದೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಸಂಕಷ್ಟದ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿತ್ತು. ಪರಿಣಾಮ ಯಾವುದೇ ಉದ್ದಿಮೆ, ವಹಿವಾಟು, ಉದ್ಯೋಗ ಮಾಡಲು ಸಾಧ್ಯವಾಗಿಲ್ಲ. ಬಹುತೇಕ ಮಹಿಳಾ...

ಭೂವರಾಹಸ್ವಾಮಿ ಕ್ಷೇತ್ರಕ್ಕೆ ನಟಿ ಮೇಘನಾ ಗಾಂವ್ಕರ್ ಹಾಗೂ ನಟ ರಘು ಭಟ್ ಭೇಟಿ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಭೂವೈಕುಂಠ, ಭೂವರಾಹಸ್ವಾಮಿ ಕ್ಷೇತ್ರ ವರಹನಾಥಕಲ್ಲಹಳ್ಳಿಗೆ ಹರಿದುಬಂದ ಭಕ್ತಸಾಗರ. ಸೂಪರ್ ಹಿಟ್ ಚಿತ್ರ ಕರುಣಿಸುವಂತೆ ದೇವರ ಮೊರೆಹೋದ ಸುಪ್ರಸಿದ್ಧ ಚಲನಚಿತ್ರ ನಾಯಕನಟಿ ಮೇಘನಾ ಗಾಂವ್ಕರ್ ಹಾಗೂ ಚಿತ್ರ ನಿರ್ಮಾಪಕ ರಘು ಭಟ್. https://www.youtube.com/watch?v=x_yEXZfrQL0 ರೇವತಿ ನಕ್ಷತ್ರದ ಅಂಗವಾಗಿ ಇಂದು ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂವೈಕುಂಠ ಎಂದೇ ಪ್ರಖ್ಯಾತವಾದ ಭೂವರಾಹಸ್ವಾಮಿಗೆ ವಿಶೇಷ ಅಭಿಷೇಕ...

ಸರ್ಕಾರ ಕೊಟ್ಟ 423 ಕೋಟಿ ಏನಾಯ್ತು..? – ಡಾ ರವೀಂದ್ರ – ಕರ್ನಾಟಕ ಟಿವಿ

ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....

ಜಲಸಮಾಧಿಯಾದ ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ..!

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 7 ಮಂದಿ  ಜಲಸಮಾಧಿಯಾಗಿದ್ದು ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು.. ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಗೀತಾ ಮತ್ತು ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ...

ಕೆರೆಗೆ 2 ಬಲಿ : ಮುಳುಗಿತ್ತಿದ್ದವನನ್ನ ಬದುಕಿಸಲು ಹೋಗಿ ಶವವಾದ ಯುವಕ

ಕರ್ನಾಟಕ ಟಿವಿ ಮಂಡ್ಯ : ಕೆ.ಆರ್ ಪೆಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಉಳಿಗಂಗನಹಳ್ಳಿ ಕೆರೆಯಲ್ಲಿ ಇಂದು ಬೆಳಿಗ್ಗೆ ಹಸು ತೊಳೆಯಲು ಗ್ರಾಮದ ಕೆರೆಯಲ್ಲಿ 15ವರ್ಷದ ಅಭಿಷೇಕ್ ಎಂಬ ಯುವಕ ದನಗಳನ್ನು ತೊಳೆಯಲು ತೆರಳಿದ್ದ ಸಂದರ್ಭದಲ್ಲಿ ಆಯತಪ್ಪಿ ಮುಳುಗುತ್ತಿದ್ದ ವೇಳೆಯಲ್ಲಿ 27ವರ್ಷವಯಸ್ಸಿನ ಯುವಕ ಎಂಬ ಯುವಕ  ಮುಳಗುತ್ತಿದ್ದಅಭಿಷೇಕ್ ನನ್ನ ಬದುಕಿಸಲು ತೆರಳಿ ಆತನೂ...

ಕೆಲ ಹೋರಾಟಗಾರರದ್ದು ಡಬಲ್ ಗೇಮ್ – ಸಂಸದೆ ಸುಮಲತಾ ಅಂಬರೀಷ್ ಬೆಂಬಲಿಗರ ಎಚ್ಚರಿಕೆ

www.karnatakatv.net ಮಂಡ್ಯ : ಮಂಡ್ಯದಲ್ಲಿ ಇದೀಗ ಸಕ್ಕರೆ ಕಾರ್ಖಾನೆ ವಿಚಾರ ಭಾರೀ ಕಾವು ಪಡೆದುಕೊಳ್ತಿದೆ. ಮೈಷುಗರ್ ಹಾಗೂ ಪಿಎಸ್ ಎಸ್ ಕೆ ಸ್ಥಗಿತಗೊಂಡಿರುವ ಕಾರಣ ಕಬ್ಬು ಬೆಳೆಗಾರರು ಕಂಗಾಲಾಗಿದ್ದಾರೆ..  ಇದೀಗ ಪಿಎಸ್ ಎಸ್ ಕೆಯನ್ನ ನಿರಾಣಿ ಷುಗರ್ಸ್ ಗೆ 40 ವರ್ಷ ಗುತ್ತಿಗೆ ನೀಡಲಾಗಿದೆ. ಮೈಷುಗರ್ ಸಹ ಆರಂಭ ಮಾಡಿಸಲು ಸಂಸದೆ ಸುಮಲತಾ ಸತತ...

ಹೊಳೆ ಆಂಜನೇಯನಿಗೆ ಹರಕೆ ಹೊತ್ತ ಪೊಲೀಸ್ ಕಮಿಷನರ್

ಕರ್ನಾಟಕ ಟಿವಿ ಮಂಡ್ಯ : ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಂಡ್ಯ ಜಿಲ್ಲೆ ಮದ್ದೂರಿನ ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ಪೂಜೆ ಸಲ್ಲಿಸಿದ ಭಾಸ್ಕರ್ ರಾವ್ ಇದೇ ವೇಳೆ 20 ವರ್ಷಗಳ ಹಿಂದೆ ತನ್ನ ಜೊತೆ ಕೆಲಸ ಮಾಡಿದ್ದ ಪೇದೆಯನ್ನ ಆತ್ಮೀಯವಾಗಿ ಮಾತನಾಡಿಸಿದ್ರು. ಭಾಸ್ಕರ್ ಆಗಮನ ಹಿನ್ನೆಲೆ...

ಮೈಷುಗರ್ ಮಹಾಯುದ್ಧ : ವಿರೋಧಕ್ಕಾಗಿ ವಿರೋಧಿಸೋದು ಸರಿಯಲ್ಲ

www.karnatakatv.net ಮೈಷುಗರ್ ಕಾರ್ಖಾನೆಯ ಆಸ್ತಿ ಸರ್ಕಾರೀ ವ್ಯವಸ್ಥೆಯಲ್ಲೇ ಉಳಿಯುತ್ತಿರುವುದು ಸಂತಸದ ವಿಷಯ.  ಈ ವರ್ಷವೇ ಕಬ್ಬು ಅರೆಯಬೇಕಾಗಿರುವುದು ಪ್ರಸ್ತುತ.  ಸರ್ಕಾರ ಈ ವಿಷಯದಲ್ಲಿ ಉದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು.  Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ. ಈ ಬಗೆಗೆ, ನಾವು ಹಳ್ಳಿಗಳಿಗೆ ಸುತ್ತಿದಾಗಲೂ ಹೇಳಿದ್ದೇವೆ.. ...

ಹಳೇ ಮೈಸೂರು ಭಾಗದ ಯುವಜನತೆಗೆ ಬೃಹತ್ ಯೋಜನೆ, ಮಾತು ಉಳಿಸಿಕೊಳ್ತಾರಾ ಡಿಸಿಎಂ..?

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯ ರಾಜಕಾರಣ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತೆ.. ಮಂಡ್ಯ ಅಂದ್ರೆ ಇಂಡಿಯಾ ನೋಡುತ್ತೆ ಅನ್ನುವ ಮಾತಿದೆ. ಕಾವೇರಿ ನದಿ, ಕೃಷ್ಣರಾಜಸಾಗರ ಅಣೆಕಟ್ಟು, ಮೈಷುಗರ್ ಫ್ಯಾಕ್ಟರಿ, ರೈತರಿಗೆ ಅನುಕೂಲ ಮಾಡಿಕೊಟ್ಟಿದ್ರೆ, ನವೋದಯ ವಿದ್ಯಾಲಯ, ವಿದ್ಯಾಪೀಠ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ವು.. ಇದೆಲ್ಲವೂ ಮಂಡ್ಯ ಹೆಸರನ್ನ ರಾಜ್ಯದಲ್ಲಿ ದೊಡ್ಡದಾಗಿ ಬಿಂಬಿಸಿದ್ವು.. ಎಸ್.ಎಂ ಕೃಷ್ಣ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img