Sunday, March 22, 2026

ರಾಜ್ಯ

ಕೊರೊನಾ ವೈರಸ್ ತೊಲಗಿ, ಜಗತ್ತಿಗೆ ಒಳಿತಾಗಲೆಂದು ಹೋಮ ಹವನ..!

ಮಂಡ್ಯ: ಈ ವರ್ಷ ಪ್ರಾರಂಭವಾಗಿದಾಗಿನಿಂದ ವಕ್ಕಿರಿಸಿದ ಕೊರೊನಾ ಇಲ್ಲಿವರೆಗೆ ಭೀತಿ ಮೂಡಿಸಿ, ಜನಜೀವನವೇ ಹಾಳಾಗುವಂತೆ ಮಾಡಿದೆ. ಈ ವರ್ಷದ ಅರ್ಧ ಭಾಗ ಕೊರೊನಾ ಭೀತಿಯಲ್ಲೇ ಜೀವನ ನಡೆಸುವಂತಾಯಿತು. ಇನ್ನಾದರೂ ಕೊರೊನಾ ತೊಲಗಿ ಜನ ನೆಮ್ಮದಿಯಿಂದಿರುವ ಹಾಗೆ ಆಗಲಿ ಎಂದು ಮಂಡ್ಯದಲ್ಲಿ ಹೋಮ ಹವನ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಗಂಗಾಪರಮೇಶ್ವರಿ ದೇವಾಲಯದಲ್ಲಿ ಹೋಮ ಹವನ ನಡೆಸಲಾಗಿದ್ದು,...

ಮಂಡ್ಯದಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಡಿಸ್ಚಾರ್ಜ್: ಜಿಲ್ಲಾಡಳಿತದಿಂದ ಗೌರವದ ಬೀಳ್ಕೊಡುಗೆ..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೆ.ಆರ್‌.ಪೇಟೆಯ ಮುಖ್ಯ ಪೇದೆ ಮತ್ತು ಮಳವಳ್ಳಿ CDPO ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ವಾರಿಯರ್ಸ್ ಸೇರಿ ೨೦ ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. https://youtu.be/Ld_zp4HPgdk ಇನ್ನು ಡಿಸ್ಚಾರ್ಜ್ ಆಗಿ ಹೋಗುವಾಗ ಕೊರೊನಾ ವಾರಿಯರ್ಸ್‌ಗೆ...

ಹಂಪಿ ಭೂ ಕಂಪನದ ಅಸಲಿ ಸತ್ಯ..!

ಕರ್ನಾಟಕ ಟಿವಿ :  ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ  ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ  ಇಲಾಖೆಯ ವಿಜ್ಞಾನಿ...

ಅನಾರೋಗ್ಯದಿಂದ ಕೊನೆಯುಸಿರೆಳೆದ ದರ್ಶನ್‌ರ ಪ್ರೀತಿಯ ಬಸವ..!

ಮೈಸೂರು: ಮೈಸೂರಿನ ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ದೇವರು ಅಂತಾನೇ ಪ್ರಸಿದ್ಧಿಯಾಗಿದ್ದ ಬಸವ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಇಂದು ಕಾಳಮ್ಮನ ದೇವಸ್ಥಾನದ ಮುಂದೆ ಕೊನೆಯುಸಿರೆಳೆದಿದ್ದಾನೆ. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬಸವನ ಚೇತರಿಕೆಗಾಗಿ ಗ್ರಾಮಸ್ಥರು ಪೂಜೆ ಪ್ರಾರ್ಥನೆ ಮಾಡಿದ್ದರು. ಆದರೆ ಪ್ರಾರ್ಥನೆ ಫಲಿಸದೇ ಬಸವ ಸಾವನ್ನಪ್ಪಿದ್ದಾನೆ. https://youtu.be/BdVzhEGTcOU ಮಂಡ್ಯ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅಂಬರೀಷ್...

ಗ್ರಾಹಕರಿಗೆ ಬಿಗ್ ಶಾಕ್ ಕೊಟ್ಟು ಶಾಖೆಗೆ ಬೀಗ ಹಾಕಿದ ಬಜಾಜ್ ಫಿನಾನ್ಸ್..!

ಕರ್ನಾಟಕ ಟಿವಿ : ಕೊರೊನಾ ಹಾಗೂ ಲಾಕ್ ಡೌನ್ ನಿಂದ ಜನ ಕಂಗಾಲಾಗಿದ್ದಾರೆ.. ಈ ನಡುವೆ ಬ್ಯಾಂಕ್ ಗಳ ಇಎಂಐ ಕಟ್ಟೋದನ್ನ ಆರ್ ಬಿಐ 6 ತಿಂಗಳು  ಮುಂದೂಡಿದೆ. ಆದ್ರೆ ಖಾಸಗಿ ಫಿನಾನ್ಸ್ ಕಂಪನಿಗಳು ಗ್ರಾಹಕರ ಜೀವ ಹಿಂಡುತ್ತಿವೆ.  ಬೆಂಗಳೂರಿನ ಬಸವೇಶ್ವರ ನಗರದ ಬಜಾಜ್ ಫಿನಾನ್ಸ್ ಕಂಪನಿ ಶಾಖೆಯಲ್ಲಿ ಗ್ರಾಹಕರ ಖಾತೆಯಿಂದ 20 ಕ್ಕೂ...

ಈ ಬಾರಿಯ ಸೂರ್ಯಗ್ರಹಣ ಈ ನಾಲ್ಕು ರಾಶಿಯವರಿಗೆ ತುಂಬಾ ಲಾಭಕಾರಿ..!

ಜೂನ್ 21ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದ್ದು, ಕೆಲ ರಾಶಿಗಳಿಗೆ ಮಿಶ್ರಫಲ ಬಂದರೆ, ಕೆಲ ರಾಶಿಗಳಿಗೆ ಯಾವ ನಷ್ಟವೂ ಸಂಭವಿಸುವುದಿಲ್ಲ. ಆದ್ರೆ ನಾಲ್ಕು ರಾಶಿಯವರಿಗೆ ಅದೃಷ್ಟದ ಸೂರ್ಯಗ್ರಹಣವಾಗಿ ಪರಿಣಮಿಸಲಿದೆ. ಮೇಷ, ಧನಸ್ಸು, ವೃಶ್ಚಿಕ, ಕಟಕ ರಾಶಿಗಳು ಈ ಸೂರ್ಯಗ್ರಹಣದಲ್ಲಿ ಮಿಶ್ರ ಫಲ ಪಡೆದುಕೊಳ್ಳಲಿದೆ. ಇನ್ನು ವೃಷಭ ರಾಶಿ, ಸಿಂಹ ರಾಶಿ,...

ಶೀಘ್ರವೇ ಮೈಷುಗರ್ ಪುನರಾಂಭಿಸಲು ಸಂಸದೆ ಸುಮಲತಾ ಒತ್ತಡ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆ  ಪುನರ್ ಆರಂಭಿಸಲು ಯಾವುದೇ ಕಾರಣಕ್ಕೂ ತಡ ಮಾಡದಂತೆ ಸಂಸದೆ ಸುಮಲತಾ ಅಂಬರೀಶ್ ಸರ್ಕಾರದ ಮೇಲೆ ಒತ್ತಡ ಹಾಕ್ತಿದ್ದಾರೆ.. ತಡವಾದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.. ಹೀಗಾಗಿ ಆದಷ್ಟು ಬೇಗ ಾರಮಭಕ್ಕೆ ಅಗತ್ಯ ಹೆಜ್ಜೆ ಇಡುವಂತೆ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ರನ್ನ ಭೇಟಿಯಾದ ಸಂಸಸದೆ ಸುಮಲತಾ...

ಪೊಲೀಸ್ ಪೇದೆಗೆ ಸೋಂಕು ಎರಡು ಠಾಣೆಗಳೇ ಸೀಲ್ ಡೌನ್

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣ  ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು...

ಕಂಟೇನ್ಮೆಂಟ್ ಜೋನ್ ನಲ್ಲಿ ಡ್ರೋನ್ ಸರ್ವೆಗೆ ಚಾಲನೆ

ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ  ಕಾನೂನು ಅನುಷ್ಠಾನವಾಗುತ್ತಿದೆಯಾ  ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು  ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು  ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...

ರಾಜ್ಯದಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕರ್ನಾಟಕ ಟಿವಿ : ರಾಜ್ಯದಲ್ಲಿ ಇಂದು 45 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1032 ಆಗಿದೆ. ಇದುವರೆಗೂ 35 ಮಂದಿ ಸಾವಿಗೀಡಾಗಿದ್ದು 476 ಸೊಂಕಿತರು ಗುಣಮುಖರಾಗಿದ್ದಾರೆ. 520 ಸೋಂಕಿತರು ಚಿಕಿತ್ಸೆಯನ್ನ ಪಡೀತಿದ್ದಾರೆ. ದಕ್ಷಿಣಕನ್ನಡ ಜಿಲ್ಲಎಯಲ್ಲಿ 16 ಪ್ರಕರಣ ಪತ್ತೆಯಾಗಿದ್ದು ಎಲ್ಲರೂ ಸಹ ದುಬೈನಿಂದ ಹಿಂದುರಿಗಿದವರೇ ಆಗಿದ್ದಾರೆ. ಉಡುಪಿಯಲ್ಲಿ 5 ಪ್ರಕರಣ ಪತ್ತೆಯಾಗಿದ್ದು ಇವರೂ ಸಹ ದುಬೈ ನಿಂದ ವಾಪಸ್...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img