Sunday, March 22, 2026

ರಾಜ್ಯ

ರಾಜ್ಯ ಸಾರಿಗೆ ನೌಕರರಿಗೊಂದು ಸಲಾಂ..!

ಕರ್ನಾಟಕ ಟಿವಿ : ಇನ್ನು ರಾಜ್ಯ ಸರ್ಕಾರದ ಕೊರೊನಾ ಪರಿಹಾರ ನಿಧಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ 4 ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಒಂದು ದಿನದ ವೇತನವನ್ನ ಸಿಎಂ ಪರಿಹಾರ ನಿಧಿಗೆ ಕೊಟ್ಟಿದ್ದಾರೆ.. ಎಲ್ಲಾ ಸಿಬ್ಬಂದಿಯ ೊಂದು ದಿನ ವೇತನದ ಮೊತ್ತ 9.85 ಕೋಟಿ ಚೆಕ್ ಅನ್ನು ಸಾರಿಗೆ ಸಚಿವ ಹಾಗೂ ಡಿಸಿಎಂ...

ರಾಜ್ಯದಲ್ಲಿ ಮದ್ಯಮಾರಾಟದಿಂದ ಬಂದ ಆದಾಯವೆಷ್ಟು..?

ಕರ್ನಾಟಿಕ ಟಿವಿ : ಕಳೆದ ವಾರ ರಾಜ್ಯದಲ್ಲಿ ಮದ್ಯಮಾರಾಟ ಶುರು ಮಾಡಲಾಯ್ತು. ಲಾಕ್ ಡೌನ್ ಹಿನ್ನೆಲೆ 40 ದಿನಗಳ ಕಾಳ ಮದ್ಯಮಾರಾಟ ಸ್ಥಗಿತವಾಗಿದ್ದ ಕಾರಣ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 3 ಸಾವಿರಕೋಟಿ ನಷ್ಟವಾಗಿತ್ತು. ಇದೀಗ ಮತ್ತೆ ಮದ್ಯಮಾರಾಟ ಪ್ರಾರಮಭವಾದ ನಂತರ ಒಂದೇ ವಾರದಲ್ಲಿ 1 ಸಾವಿರ ಕೋಟಿ ಆದಾಯ ಸರ್ಕಾರಕ್ಕೆ ಹರಿದುಬಂದಿದೆ ಎಂದು ಅಬಕಾರಿ...

ಕರ್ನಾಟಕದಲ್ಲೂ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ..!

ಕರ್ನಾಟಕ : ಪಂಜಾಬ್. ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಕಾರ್ಮಿಕ ಹಕ್ಕುಗಳನ್ನ ಮೊಟಕುಗೊಳಿಸಲಾಗಿತ್ತು.. ಇದೀಗ ಕರ್ನಾಟಕದಲ್ಲೂ ಸಹ ಕಾರ್ಮಿಕರ ಹಕ್ಕುಗಳನ್ನ ಮೊಟಕುಗೊಳಿಸುವಂತಹ ಕೆಲಸಕ್ಕೆ ಸಿಎಂ ಯಡಿಯೂರಪ್ಪ ಕೈಹಾಕಿದ್ದಾರೆ. ಗುತ್ತಿಗೆ ಕಾರ್ಮಿಕರ ಹಕ್ಕುಗಳು ಹಾಗೂ ಸರಿಯಾದದ ಸಮಯಕ್ಕೆ ಸಂಬಳ ಕೇಳುವ ಹಕ್ಕನ್ನ ಕಸಿದುಕೊಳ್ಳುವುದು ಸೇರಿದಂತೆ ಹಲವು ಹಕ್ಕುಗಳನ್ನ ಸರ್ಕಾರ ಮೊಟಕುಗಿಳಿಸಿ ಸುಗ್ರೀವಾಜ್ಞೆ ಹೊರಡಿಸಿದೆ. ಇದನ್ನ ತುರ್ತು ವಿಧಾನಸಭಾ ಅಧಿವೇಶನ ಕರೆದು ಚರ್ಚೆ ಮಾಡಲಿ. ಅದನ್ನ ಬಿಟ್ಟು...

ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ.. ಎಎಪಿ ಆಕ್ರೋಶ.!

ಕರ್ನಾಟಕ ಟಿವಿ : ಕೋವಿಡ್ 19  ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ  6195 ಕೋಟಿ ರೂ.ಗಳನ್ನು  ನಿನ್ನೆ ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...

ಕರ್ನಾಟಕದಲ್ಲಿ ಕೊರೊನಾ ಬಿರುಗಾಳಿ

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ  ಶಕ್ತಿಕಳೆದುಕೊಳ್ತು ಅಂದು ಕೊಳ್ಳವಷ್ಟರಲ್ಲಿ ಮತ್ತೆ ಬಿರುಗಾಳಿ ರೀತಿ ಅಬ್ಬರಿಸುತ್ತಿದೆ. ಕಳೆದ 72 ಗಂಟೆಗಳಲ್ಲಿ 100 ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಂದೇ ದಿನ 54 ಜನರಲ್ಲಿ ಸೋಂಕು ಪತ್ತೆಯಾಗಿದೆ..  ಬೆಳಗಾವಿಯಲ್ಲಿ ಇಂದು ಒಂದೇ ದಿನ 10 ಪ್ರಕರಣ ಪತ್ತೆಯಾಗಿದ್ದು ಗ್ರೀನ್ ಝೋನ್ ಶಿವಮೊಗ್ಗದಲ್ಲಿ ಒಂದು...

ಆಟೋ ಹಾಗೂ ಕ್ಯಾಬ್ ಚಾಲಕರು 5000 ಪಡೆಯಲು ಏನ್ ಮಾಡಬೇಕು..?

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಜೀವನಕ್ಕೆ ಕಷ್ಟವಾಗಿದೆ ಅಂತ ರಾಜ್ಯ ಸರ್ಕಾರ ರೈತರು, ಕಾರ್ಮಿಕರು ಹಾಗೂ ಚಾಲಕರಿಗೆ ಸಹಾಯಧನ ನೀಡ್ತಿದೆ.. ಆಟೋ ಹಾಗೂ ಕ್ಯಾಬ್ ಚಾಲಕರು ಸರ್ಕಾರದಿಂದ ಸಿಗುವ 5000 ಪರಿಹಾರ ಹೇಗೆ ಪಡೆದುಕೊಳ್ಳುವುದು ಎಂಬ ಪ್ರಶ್ನೆಗೆ ಸಾರಿಗೆ ಆಯುಕ್ತರು ಇದೀಗ ಮಾಹಿತಿ ನೀಡಿದ್ದಾರೆ.. ಆನ್ ಲೈನ್ ನಲ್ಲಿ ಸೇವಾ ಸಿಂಧು...

ಎಂಆರ್ಪಿ ಗಿಂತ ಹೆಚ್ಚಿನ ಬೆಲೆಗೆ ಮಾರಿದ್ರೆ ಏನಾಗುತ್ತೆ ಗೊತ್ತಾ..?

ಕರ್ನಾಟಕ ಟಿವಿ : ನಾಳೆಯಿಂದ ಬಾರ್ ಹಾಗೂ ಕ್ಲಬ್ ಗಳಲ್ಲೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಸೋಮವಾರದಿಂದ ಎಂಎಸ್ ಐಎಲ್ ಸೇರಿದಂತೆ ಎಂಆರ್ ಪಿ ಔಟ್ ಲೆಟ್ ಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಲಾಗ್ತಿತ್ತು.. ಇದೀಗ ಎಲ್ಲಾ ರೀತಿಯ ಮದ್ಯ ಮಾರಾಟಕ್ಕೆ ಪರ್ಮೀಷನ್ ಸಿಕ್ಕಿದಂತಾಗಿದೆ.   ಆದ್ರೆ, ಎಂಆರ್ ಪಿ ಬೆಲೆಗೆ ಮಾರಾಟ ಮಾಡದೆ...

ಕರ್ನಾಟಕದಲ್ಲಿಂದು ಕೊರೊನಾ ಸುನಾಮಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗ್ತಿರೋದನ್ನ ಕಂಡು ಜನ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಇಂದು ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿರೋದು ಭಾರೀ ಪ್ರಮಾಣದಲ್ಲಿ ಪತ್ತೆಯಾಗಗಿರೋದು ಆತಂಕಕ್ಕೆ ಕಾರಣವಾಗಿದೆ.. ದಾವಣಗೆರೆಯಲ್ಲಿ 14 ಸೋಂಕಿತರು ಪತ್ತೆಯಾಗಿದ್ರೆ, ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಜನರಲ್ಲಿ ಸೋಂಕು ಕಂಡು...

ಮೈಷುಗರ್ ವಿಚಾರ : ಸರ್ಕಾರಕ್ಕೆ ಸಂಸದೆ ಸುಮಲತಾ 6 ಸಲಹೆಗಳು

ಕರ್ನಾಟಕ ಟಿವಿ : ಇಂದು ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಜನಪ್ರತಿನಿಧಿಗಳು ಹಾಗೂ ರೈತರೊಂದಿಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರ ಸಭೆ ನಡೆಸಿತು. ಸಭೆಯಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್, ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಸಲಹೆಗಳನ್ನ ನೀಡಿದ್ರು. ಸರ್ಕಾರವೋ, ಸರ್ಕಾರೇತರರೋ, ಯಾರಾದರೂ...

ರೈತನ ಕಷ್ಟಕ್ಕೆ ಸ್ಪಂದನೆ, ಸ್ಥಳದಲ್ಲೇ ಚೆಕ್ ನೀಡಿದ ಡಿಸಿ ಡಾ ವೆಂಕಟೇಶ್

ಕರ್ನಾಟಕ ಟಿವಿ : ಮಂಡ್ಯ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಓದಿದ್ದು ಎಂಬಿಬಿಎಸ್  ಹೀಗಾಗಿ ಮಂಡ್ಯದಲ್ಲಿ ಕೊರೊನಾ ನಿಗ್ರಹಿಸುವ ದೃಷ್ಟಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ರೈತನ ಮಗ ಕೂಡ ಹೌದು, ಹೀಗಾಗಿ  ರೈತರ ಕಷ್ಟಗಳನ್ನೂ ಸಹ ಅರ್ಥ ಮಾಡಿಕೊಂಡಿರುವ ಕಾರಣ ಅನ್ನದಾತರಿಗೂ ನೆರವಾಗ್ತಿದ್ದಾರೆ. ಇಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮದ್ದೂರಿನ  ಹೊರವಲಯದಲ್ಲಿ ತೆಗೆದಿರುವ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img