www.karnatakatv.net : ಮೈಸೂರು : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...
www.karnatakatv.net : ಕಲಬುರ್ಗಿ: 'ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು. ಅವರು ಹೇಳಿದ್ದಿಷ್ಟು
'ಅನ್ಯ...
www.karnatakatv.net : ರಾಜ್ಯದ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕ ಎಂ.ರವಿಶಂಕರ್ರವರು ಇಂದು ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ.
ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಎಂ.ರವಿಶಂಕರ್ರವರು ಮೂಲತಃ ಕೋಲಾರ ಜಿಲ್ಲೆಯ ಮಾಲೂರಿನವರು. ಬಿಇ ಪದವೀಧರರು ಹಾಗೂ ಪಿಜಿಡಿಎಂ ಸ್ನಾತಕೋತ್ತರ ಪದವೀಧರರಾದ ಇವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಎಎಸ್ ಅಧಿಕಾರಿಯಾಗಿ 38...
www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ...
www.karnatakatv.net : ಕೊರೊನಾ ಮಹಾಮಾರಿಯಿಂದ ಮುಚ್ಚಿದ್ದ ಕಾಲೇಜುಗಳು ಈಗ ಮತ್ತೆ ಪೂನರಾರಂಭಕ್ಕೆ ಸಜ್ಜಾಗಿದೆ. ಅಕ್ಟೋಬರ್ ನಲ್ಲಿ ಪದವಿ ಕಾಲೇಜುಗಳು ಆರಂಭಮಾಡುವುದಾಗಿ ಸುಚಿಸಲಾಗಿದ್ದು , ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಸಿದ್ದತೆಯನ್ನು ನಡೆಸುತ್ತಿದ್ದಾರೆ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅಗಸ್ಟ 31 ರ ವಳಗೆ ಪರಿಕ್ಷೆಯನ್ನು ನಡೆಸಬೇಕೆಂದು ಹಾಗೆ ಆನ್ಲೈನ್ ನಲ್ಲಿ ಅಥವಾ ಆಫ್ಲೈನ್ ಗಳಲ್ಲು ಕೂಡಾ ಪರೀಕ್ಷೆಯನ್ನು...
www.karnatakatv.net : ಇಂದು ಮುಖ್ಯ ಮಂತ್ರಿ ಬಿಎಸ್ ಎಡಿಯೂರಪ್ಪನವರು ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯರಾದ ಸನ್ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ರಾಜ್ಯ ರಾಜಕೀಯ ಬಗ್ಗೆ ಚರ್ಚೆಮಾಡುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಯಿತು.
https://www.youtube.com/watch?v=IoBwBbYh_wQ
https://www.youtube.com/watch?v=3Kb6L-jIfGo
https://www.youtube.com/watch?v=U_q6IuhhNnI
www.karnatakatv.net : ರಾಯಚೂರು: ಕಲಿಯುತ್ತಿರುವುದು ಕೇವಲ 4 ನೇತರಗತಿ. ಆದರೆ ಈತನಿಗೆ ಇರುವ ಪರಿಸರ ಕಾಳಜಿ ಅಪಾರ. ಕಳೆದ ಎರಡು ವರ್ಷಗಳಿಂದ ಬಾಧಿಸುತ್ತಿರುವ ಕರೋನಾ ಮಹಾಮಾರಿ ಹಿನ್ನಲೆ ಶಾಲೆಗಳು ಮುಚ್ಚಿ ಹೋಗಿವೆ. ಮನೆಯಲ್ಲಿ ಸುಮ್ಮನೆ ಕುಳಿತು ಮಾಡುವುದಾದರೂ ಏನು.. ? ಎಂಬ ಪ್ರಶ್ನೆಗೆ ಈ ಬಾಲಕ ಕಂಡುಕೊಂಡ ಉತ್ತರ ಪರಿಸರ ಸಂರಕ್ಷಣೆ. ಕಲಿಕೆಯ ಬಿಡುವಿನ...
www.karnatakatv.net: ರಾಜೀನಾಮೆ ಕೊಡೊ ಪ್ರಶ್ನೆಯೆ ಇಲ್ಲ, ನನಗೆ ರಾಜಿನಾಮೆ ಕೊಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸ್ಫಷ್ಟನೆ ನೀಡಿದ್ದಾರೆ , ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೊಲ್ಲ, ರಾಜ್ಯ ರಾಜಕಿಯ ಬಗ್ಗೆ ಜೆ ಪಿ ನ್ಡತಾ ಜೋತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ರಾಜಿನಾಮೆ ವದಂತಿಗೆ ತೆರೆ ಎಳೆದ ಯಡಿಯೂರಪ್ಪ, ರಾಜನಾಥ್ ಸಿಂಗ್...
www.karnatakatv.net : ರಾಯಚೂರು:ವಿಷಪೂರಿತ ಹಾವು ಕಂಡು ಆತಂಕಗೊಂಡ ಗ್ರಾಮಸ್ಥರು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕ ಕಡಬೂರಿನ ಅಂಗನವಾಡಿ 1ರಲ್ಲಿ ಕಂಡು ಬಂದ ಹಾವು.
ಮಕ್ಕಳು ಹಾಗೂ ಗೃಹಿಣಿ, ಬಾಣಂತಿಯರಿಗೆ ವಿತರಿಸಬೇಕಿದ್ದ ಆಹಾರ ಸಾಮಗ್ರಿ ಸ್ಥಳದಲ್ಲೇ ಇದ್ದ ಹಾವು ಆಹಾರ ಸಾಮಾಗ್ರಿ ತೆಗದು ಹಾವು ಕೊಂದ ಗ್ರಾಮಸ್ಥರು . ಅಂಗನವಾಡಿ ಸುತ್ತಲೂ ಗಿಡ ಗಂಟಿ ಬೆಳೆದಿದ್ರಿಂದ...
www.karnatakatv.net : ರಾಯಚೂರು : ಕೋವಿಡ್ ೧೯ ಕುರಿತು ಜಾಗೃತಿ ಮೂಡಿಸುತ್ತಿರುವ ಕಲಾ ತಂಡ. ಕೋವಿಡ್ ಕುರಿತು ಪ್ರಧಾನಿ ಮೋದಿಜಿ ಮಾತನ್ನೂ ಜನ ಕೇರ್ ಮಾಡದ ಹಿನ್ನಲೆಯಲ್ಲಿ ಸಿದ್ಧಾರ್ಥ್ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆಯಿಂದ ಹಳ್ಳಿ ಹಳ್ಳಿಗಳಿಗೆ ತೆರಳಿ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸುತ್ತಿರುವ ಕಲಾವಿದರು. ಕರೋನಾ ಮಹಾಮಾರಿ ತಡೆಗಟ್ಟುವುದು...
Financial Knowledge: ಹಣ ಮಾಡಿದವರೆಲ್ಲ, ಶ್ರೀಮಂತರಾದವರೆಲ್ಲ ಅಡ್ಡ ದಾರಿ ಹಿಡಿದೇ ಮಾಡಿದ್ದು ಅಂತಾ ಮಾತಾಡೋದೆಲ್ಲ ಹಳೆ ವಿಷಯವಾಯ್ತು. ಇದೀಗ ಎಲ್ಲವೂ ಸಕಾರಾತ್ಮಕವಾಗಿ ಯೋಚಿಸಿ, ಬುದ್ಧಿವಂತಿಕೆ ಉಪಯೋಗಿಸಿ,...