Friday, July 10, 2026

ರಾಜ್ಯ

ಅಂಗನವಾಡಿಯಲ್ಲಿ ವಿಷಪೂರಿತ ಜಂತು

www.karnatakatv.net : ರಾಯಚೂರು:ವಿಷಪೂರಿತ ಹಾವು ಕಂಡು ಆತಂಕಗೊಂಡ ಗ್ರಾಮಸ್ಥರು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಚಿಕ್ಕ ಕಡಬೂರಿನ ಅಂಗನವಾಡಿ 1ರಲ್ಲಿ ಕಂಡು ಬಂದ ಹಾವು. ಮಕ್ಕಳು ಹಾಗೂ ಗೃಹಿಣಿ, ಬಾಣಂತಿಯರಿಗೆ ವಿತರಿಸಬೇಕಿದ್ದ ಆಹಾರ ಸಾಮಗ್ರಿ ಸ್ಥಳದಲ್ಲೇ ಇದ್ದ ಹಾವು ಆಹಾರ ಸಾಮಾಗ್ರಿ ತೆಗದು ಹಾವು ಕೊಂದ ಗ್ರಾಮಸ್ಥರು . ಅಂಗನವಾಡಿ ಸುತ್ತಲೂ ಗಿಡ ಗಂಟಿ ಬೆಳೆದಿದ್ರಿಂದ...

ಕೋವಿಡ್- 19 ಕುರಿತು ಬೀದಿ ನಾಟಕದಿಂದ ಜಾಗೃತಿ

www.karnatakatv.net : ರಾಯಚೂರು : ಕೋವಿಡ್ ೧೯ ಕುರಿತು ಜಾಗೃತಿ ಮೂಡಿಸುತ್ತಿರುವ ಕಲಾ ತಂಡ. ಕೋವಿಡ್ ಕುರಿತು ಪ್ರಧಾನಿ ಮೋದಿಜಿ ಮಾತನ್ನೂ ಜನ ಕೇರ್ ಮಾಡದ ಹಿನ್ನಲೆಯಲ್ಲಿ ಸಿದ್ಧಾರ್ಥ್ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆಯಿಂದ ಹಳ್ಳಿ ಹಳ್ಳಿಗಳಿಗೆ ತೆರಳಿ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸುತ್ತಿರುವ ಕಲಾವಿದರು. ಕರೋನಾ ಮಹಾಮಾರಿ ತಡೆಗಟ್ಟುವುದು...

ಕಳ್ಳನ ಕೃತ್ಯ ಬಿಚ್ಚಿಟ್ಟ ಸಿಸಿ ಟಿವಿ

ಹೋಟೆಲ್ ಒಂದರ ಮುಂಭಾಗದಲ್ಲಿ ನಿಲ್ಲಿಸಿದ ಡಿಯೊ ಸ್ಕೂಟರ ದ್ವಿ ಚಕ್ರವಾಹನವನ್ನು, ಹಾಡು ಹಗಲೇ ಚಾಲಾಕಿ ಕಳ್ಳನೊಬ್ಬ ಎಗರಿಸಿಕೊಂಡು ಹೋದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದ್ದು, ಕಳ್ಳನ ಕೃತ್ಯವು ಹೊಟೆಲ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾನಗರದ ಗುರುದತ್ತ ಭವನ ಗಾರ್ಡ್‌ನ ಹತ್ತಿರ, ಗೋಕುಲ ರಸ್ತೆಯ ಲಿಡಕರ್ ಕಾಲನಿ ನಿವಾಸಿ ಶಿವಾಜಿ ಕಾಂಬಳೆ ಎಂಬುವರು ಡಿಯೋ ಸ್ಕೂಟಿ ನಿಲ್ಲಿಸಿ...

ಕಾಲೇಜು ಆರಂಭದ ಬಗ್ಗೆ ಇನ್ನೇರಡು ದಿನದಲ್ಲಿ ಚರ್ಚೆ

www.karnatakatv.net : ಬೆಂಗಳೂರು : ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚೆಯ ಬಳಿಕ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲು ಚರ್ಚೆ ನಡೆದು, ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಅಶ್ವತ್ಥನಾರಾಯಣ ಅವರು  ಸಭೆ ಬಳಿಕ ಮಾತನಾಡಿ, ಈಗಾಗಲೇ...

ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್

www.karnatakatv.net : ಮಹಾಮಾರಿ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರೊದ್ರಿಂದ ಕಾಲೇಜು ಪ್ರಾರಮಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಾಯ್ತು, ಮತ್ತು ಅನ್ ಲಾಕ್ 3.0 ಜಾರಿಗೊಳಿಸಲಾಗಿದೆ, ರಾಜ್ಯ ಸರ್ಕಾರವು ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ಗಳಿಗೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿಸಿ ಆದೇಶಿಸಿದೆ. ಈ  ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ...

ದಾಸರಹಳ್ಳಿ ಶಾಸಕ ಮಂಜುನಾಥ್ ರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

www.karnatakatv.net : ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ರಾಮಯ್ಯ ಬಡಾವಣೆಯ ಒಳಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಂದಾನಪ್ಪ, ಎಚ್ ಎನ್ ಗಂಗಾಧರ್, ಶಿವಶಂಕರ್, ಮಂಜೇಗೌಡ, ರುದ್ರೇಗೌಡ, ಶಿವಣ್ಣ, ವಿನಯ, ಚಂದ್ರು, ಮಂಜಣ್ಣ, ಸ್ಥಳೀಯ ಮುಖಂಡರು...

ನನ್ನ ಮಾತುಗಾರಿಕೆಗೆ ನಾನು ಭದ್ದನಾಗಿದ್ದೆನೆ

www.karnatakatv.net : ಯಾವುದೇ ಸೆಲೆಬ್ರಿಟಿಗಳಿಗೆ ನಾನು ಟಾರ್ಗೆಟ್ ಮಾಡಿಲ್ಲ, ನನ್ನ ಮಾತುಗಾರಿಕೆಗೆ ನಾನು ಭದ್ದನಾಗಿದ್ದೆನೆ ಎಲ್ಲಾ ಬಡವರು ದಳಿತರು , ಬಡವರಿಗೆ ಅನ್ಯಾಯವಾಗಿದೆ ಎಂದು ಇಂದ್ರಜಿತ್ ಅವರು ಅಭಿಪ್ರಾಯವನ್ನು ತಿಳಿಸಿದ್ದಾರೆ. ಇದು ಹಲ್ಲೆಯಾದ ವಿಷಯ ಇದರಲ್ಲಿ ಯಾವುದೇ ಜಾತಿ ಬರೊಲ್ಲ ಇದರಲ್ಲಿ ದಲಿತರು ಬರುತ್ತಾರೆ ಅಷ್ಟೆ  ಮಾದ್ಯಮದ ಮೂಲಕ ಆಡಿಯೊ ನೋಡಿದ್ದೆನೆ ಅದರಲ್ಲಿ ಧ್ವನಿ...

ಆರ್ ಸಿ ಕಚೇರಿ ರದ್ದು ಪಡಿಸಿರುವ ಆದೇಶ ಹಿಂಪಡೆಯಲು ಕನ್ನಡ ಪರ ಹೋರಾಟಗಾರರಿಂದ ಆಗ್ರಹ

www.karnatakatv.net : ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿ ರದ್ದು ಪಡಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಅದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕನ್ನಡ ಪರ ಹೊರಾಟಗಾರರು ಪ್ರತಿಭಟನೆ ನಡೆಸಿದರು. ಇಂದು ಬೆಳಗಾವಿಯ ಪ್ರದೇಶಿಕ ಆಯುಕ್ತ ಕಚೇರಿಗೆ ತೇರಳಿದ ಕನ್ನಡಪರ ಹೊರಾಟಗಾರರು ಉಪ ಪ್ರಾದೇಶಿಕ ಆಯುಕ್ತೆ ಗೀತಾ ಕವಲಗಿ...

“ಯಡಿಯೂರಪ್ಪ ಬೆಂಬಲಿತ ಲಿಂಗಾಯತರನ್ನ ಕಾಂಗ್ರೆಸ್ ಗೆ ಕರೆತರ್ತೀನಿ”

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...

ದರ್ಶನ್ ಹಲ್ಲೆಯ ಬಗ್ಗೆ ರೋಚಕ ವಿವರ

www.karnatakatv.net : ದರ್ಶನ್ ಅವರು ಹಲ್ಲೆ ಮಾಡಿದ್ದಾರೆ ಎನ್ನೊದಕ್ಕೆ ಅತಿ ದೊಡ್ಡ ರೋಚಕ ಸೃಷ್ಠಿಯಾಗಿದೆ ,  ದರ್ಶನ್ ಆರೋಪದ ಹಲ್ಲೆಯ ಬಗ್ಗೆ ಬಿಚ್ಚಿಟ್ಟ ಸಂದೇಶ  ರೋಚಕ ವಿವರ,  ಸಂದೇಶ್ ಅವರು ಇಂದ್ರಜಿತ್ ಅವರ ಹತ್ತಿರ ಮಾತನಾಡಿದ ಆಡಿಯೊ ರಿಲಿಸ್, ಇಂದ್ರಜಿತ್ ಹಾಗೂ ಸಂದೇಶ್ ಅವರು ಮಾತನಾಡಿದ ಆಡಿಯೋ ಟ್ವಿಸ್ಟ್ ನಲ್ಲಿದ್ದು ದರ್ಶನ್ ಅವರು ಮಾಡಿರೊ...
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img