www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...
www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ
ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...
www.karnatakatv.net ಬೆಂಗಳೂರು: ಸುಮಲತಾ ಹಾಗೂ ರಾಕ್ ಲೈನ್ ವಿರುದ್ಧ ಕುಮಾರಸ್ವಾಮಿ ಬೆಂಬಲಿಗರಿಂದ ಪ್ರತಿಭಟನೆ ನಡೆಯುತ್ತಿರು ಹಿನ್ನೆಲೆಯಲ್ಲಿ ಈ ಬಗ್ಗೆ ರಾಕ್ ಲೈನ್ ಪ್ರತಿಕ್ರಿಯಿಸಿದ್ದಾರೆ. ನಾನು ಎಂ ಎಲ್ ಎ ಬೇಕಾದರೂ ಆಗ್ತೀನಿ, ಚುನಾವಣೆಗೆ ನಿಂತು ಎಂಪಿ ಬೇಕಿದ್ರೂ ಆಗ್ತೀನಿ. ಅಂಬಿ ವಿರುದ್ಧ ಅವರು ಮಾತಾಡಿದ್ದಾರೆ, ಅವರ ಮನೆ ಮುಂದೆ ಹೋಗಿ ಪ್ರತಿಭಟಿಸಲು ಆಗದೆ ನನ್ನ...
www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಇಬ್ಬರ ಬೆಂಬಲಿಗರ ತಂಡಗಳ ಜುಗಲ್ ಬಂದಿ ಬಹಳ ಜೋರಾಗಿಯೇ ಇದೆ. ಇಂದು ಬೆಳಗ್ಗೆ ರಾಕ್ ಲೈನ್ ಹಾಗೂ ಸುಮಲತಾ ಮನೆ ಮುಂದೆ ಕುಮಾರಸ್ವಾಮಿ ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದ್ದು ಹೆಚ್ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆ ಮಾಡಿದವರ ವಿರುದ್ಧ ಸಿಡಿದೆದ್ದಿದ್ದಾರೆ....
www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...
www.karnatakatv.net ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಇಂದು ಬೆಳಗ್ಗೆ ಸಂಸದೆ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಈ ಹಿನ್ನೆಯಲ್ಲಿ ವೆಂಕಟೇಶ್ ಹಾಗೂ ಸಂಸದೆ ಮನೆ ಮುಂದೆ ಭದ್ರತೆ ಒದಗಿಸಲಾಗಿದೆ.
https://www.youtube.com/watch?v=LwkBnJJKJeY
https://www.youtube.com/watch?v=H4B_vcMQNsA
https://www.youtube.com/watch?v=4MX4L0r6qq8
www.karnatakatv.net ಕರ್ನಾಟಕ: ಕೊರೊನಾ ಮಹಾಮಾರಿಯಿಂದ ಇಲ್ಲಿಯವರೆಗೆ ಮುಚ್ಚಿದ್ದ ಕಾಲೇಜುಗಳನ್ನು ತೆರೆಯಲು ಯೋಜನೆ ನಡೆಸಲಾಗಿದ್ದು ಉಪನ್ಯಾಸಕರಿಗೆ ಕೆಲಸಕ್ಕೆ ಮರಳುವಂತೆ ಸೂಚಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯು ಸರ್ಕಾರಿ ಕಛೇರಿಗಳಿಗೆ ಕಾರ್ಯಕ್ಷೇತ್ರಗಳಲ್ಲಿ ಶೇ. 100ರಷ್ಟು ಸಿಬ್ಬಂದಿ ಸಾಮರ್ಥ್ಯವನ್ನು ಉಲ್ಲೇಖಿಸಸಿದ್ದು, ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಎಲ್ಲಾ ಬೋಧನಾ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ...
www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....
www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.
https://www.youtube.com/watch?v=UMTGOPfcZFA
https://www.youtube.com/watch?v=h6-rtSrkW7E
https://www.youtube.com/watch?v=zA_gsbw6OBk
www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...