Friday, July 10, 2026

ರಾಜ್ಯ

ಟಿವಿ9 ಸಂದರ್ಶನದಲ್ಲಿ ಕಣ್ಣೀರಿಟ್ಟ ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು. https://www.youtube.com/watch?v=h6-rtSrkW7E https://www.youtube.com/watch?v=-_7rZ2ilJSY https://www.youtube.com/watch?v=SZVYN3j5TPw

ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ನೀವೆ – ಸುಮಲತಾ

www.karnatakatv.netಬೆಂಗಳೂರು: ನೀವು ಎಷ್ಟು ನನ್ನ ತುಳೀತೀರೋ ನಾನು ಅಷ್ಟೇ ಬಲಿಷ್ಠವಾಗ್ತೀನಿ. ಮಂಡ್ಯದ ಅಕ್ರಮ ಗಣಿಗಾರಿಕೆಯ ಭ್ರಷ್ಟಾಚಾರದ ಸಂಪೂರ್ಣ ಕಾಂಟ್ರಾಕ್ಟ್ ತೆಗೆದುಕೊಂಡಿದ್ದೀರಿ. ಇದನ್ನ ಎಲ್ಲಿ ಬೇಕಾದರೂ ಹೇಳುತ್ತೇನೆ. ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಅಲ್ಲ ಅದು ಯಾವ ಮೊಕದ್ದಮೆ ಆದರೂ ಹಾಕಲಿ ನಾನು ಹೆದರುವ ಹೆಣ್ಣಲ್ಲ. ಜನತೆ ಆಗಲೀ ನಾನೆ ಆಗಲೀ ಯಾರಾದರೊಬ್ಬರು ಇವರ...

ಸ್ವಾಭಿಮಾನ ಎನ್ನುವುದು ಮಂಡ್ಯದ ಕಣ ಕಣದಲ್ಲೂ ಇದೆ – ಸುಮಲತಾ

www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...

ಒಂದಷ್ಟು ಜನ ಗೂಂಡಾಗಳನ್ನು ಅಲ್ಲಿ ಬಿಟ್ಟಿದ್ರು – ಸುಮಲತಾ

www.karnatakatv.net ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ವಾಕ್ಸಮರ ತಾರಕಕ್ಕೇರಿದ್ದು ಈ ಬಗ್ಗೆ ಸುಮಲತಾ ಪ್ರತಿಕ್ರಿಯಿಸಿದರು. ನಾನು ಅಲ್ಲಿ ಹೋಗಿದ್ದು ಕೇವಲ ವಸೂಲಿ ಮಾಡಲಿಕ್ಕೆ. ಸರ್ಕಾರಕ್ಕೆ ಬರಬೇಕಾದ ಹಣ ವಾಪಾಸ್ ತರಲಿಕ್ಕೆ. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ ಅಲ್ವಾ? ನಾನು ಒಂದು ಹೆಣ್ಣು ಅನ್ನೋದನ್ನ ಮರೆತು ನಾನು ಹೋದ ಜಾಗಕ್ಕೆ...

ಚುನಾವಣೆ ಬಂದಾಗ ಏಕೆ? ಈಗಲೇ ಬಿಡುಗಡೆ ಮಾಡಲಿ-ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ಸುಮಲತಾ ಅವರ ಫೋನ್ ರೆಕಾರ್ಡ್ ನಮ್ಮ ಬಳಿ ಇದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ ಎಲ್ಲರ ಫೋನ್ ಕದ್ದಾಲಿಕೆ ಮಾಡಿ ಅದೇ ಅಭ್ಯಾಸ ಅವರಿಗೆ. ಚುನಾವಣೆ ಬಂದಾಗ ಏಕೆ ಈಗಲೇ ಬಿಡುಗಡೆ ಮಾಡಿ. ಯಾರು ಭ್ರಷ್ಟರು ಅಂತ ಜನರಿಗೆ ಗೊತ್ತಾಗಲಿ ಎಂದರು. ಹಾಗೆಯೇ ಅಂಬರೀಶ್ ಅವರ ಹೆಸರು ತೆಗೆಯುವಾಗ...

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆ ಇಲ್ಲ – ಸುಮಲತಾ

www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...

ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು – ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ  ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...

ಪ್ರತಾಪ್ ಸಿಂಹ ಜೆಡಿಎಸ್ ನಲ್ಲಿದ್ದಾರೋ..? ಬಿಜೆಪಿಯಲ್ಲಿದ್ದಾರೋ..?

 www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...

ಹೆಚ್ಡಿಕೆ ವಿರುದ್ಧ ರಾಕ್ ಲೈನ್ ಕೆಂಡಾಮಂಡಲ

www.karnatakatv.net ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ಮಧ್ಯೆ ವಾರ್ ನಡೆಯುತ್ತಿರುವುದು ಗೊತ್ತಿರೋ ವಿಷಯ. ಈ ಬಗ್ಗೆ ಸುಮಲತಾ ಬೆಂಬಲಿಗರು ಹಾಗೂ ಹೆಚ್ಡಿಕೆ ಬೆಂಬಲಿಗರು ಒಬ್ಬರ ಮೇಲೊಬ್ಬರು ಕೆಸರೆರಚುತ್ತಿದ್ದಾರೆ. ಈಗ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಷ್ ಸರದಿ. ಅಂಬಿ ಕುಟುಂಬಕ್ಕೆ ನಾನೆಷ್ಟು ಆಪ್ತ ಅಂತ ನಿಮ್ಗೆ ಗೊತ್ತು....

ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

 www.karnatakatv.net: ಬೆಂಗಳೂರು: ಕೊರೊನಾ ಸಾಂಕ್ರಾಮಿಕದ 2ನೇ ಅಲೆ ಹಿನ್ನೆಲೆ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನವನ್ನು ಪಾವತಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ೆಂ ಸತ್ಯವತಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಸಿಬ್ಬಂದಿಯ ವೇತನಕ್ಕೆಂದೇ ರಾಜ್ಯ ಸರ್ಕಾರ ರಸ್ತೆ ಸಾರಿಗೆ ನಿಗಮಕ್ಕೆ ರೂ. 10176.00 ಲಕ್ಷ, ಬೆಂಗಳೂರು ಮಹಾನಗರ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img