Friday, July 10, 2026

ರಾಜ್ಯ

ಕಟ್ಟಡ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

www.karnatakatv.net: ಹೊಸಪೇಟೆ: ವಿಜಯನಗರ: ಕಟ್ಟಡ ಕಾರ್ಮಿಕರಿಗೆ 10, 000ರೂ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ ಕಾರಯಕರ್ತರು ಗುರುವಾರ ನಗರದ ತಹಸೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 10,000ರೂ ಹಣ ಸಂಗ್ರಹವಾಗಿದೆ. ರಾಜ್ಯದಲ್ಲಿ ಸುಮಾರು 3 ಕೋಟಿ ಜನ ಅಸಂಘಟಿತ ಕಾರ್ಮಿಕರಿದ್ದಾರೆ. ಹೀಗಿದ್ದು ಸರ್ಕಾರ...

ವಾಹನ ಸವಾರರಿಗೆ ಗುಡ್ ನ್ಯೂಸ್

www.karnatakatv.net: ಬೆಂಗಳೂರು: ಜು.8: ಇನ್ನು ಮುಂದೆ ಪೊಲೀಸರ ತಪಾಸಣೆ ವೇಳೆ ಭೌತಿಕ ದಾಖಲೆಗಳ ಬದಲಾಗಿ ಡಿಜಿಟಲ್ ದಾಖಲೆಗಳನ್ನೇ ತೋರಿಸಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದರು. ಎಲ್ಲೆಡೆ ಡಿಜಿಟಲ್ ಕ್ರಾಂತಿ ಕಾಲಿಡುತ್ತಿದ್ದುಈ ವಿಷಯದಲ್ಲಿ ಬೆಂಗಳೂರು ನಗರ ಪೊಲೀಸ್ ವಿಭಾಗವು ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲೂ ಭೌತಿಕ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಿನಾಂಕ ಫಿಕ್ಸ್

www.karnatakatv.net: ಬೆಂಗಳೂರು: ಎಸ್ ಎ ಟಿಯ ಆಧಾರದ ಮೇಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ 24 ರಿಂದ ಜೂನ್ 16ರವರೆಗೆ ಆಯೋಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಕೊರೊನಾ ಅತಿ ಹೆಚ್ಚು ಕೇಸ್ ಗಳು ದಾಖಲಾಗುತ್ತಿದ್ದವು. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಅತ್ಯಂತ ಅಪಾಯಕಾರಿ ಎಂದು ಮುಂದೂಡಲಾಗಿತ್ತು. ಪರೀಕ್ಷೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಪರೀಕ್ಷೆ...

ಸುಮಲತಾ ಬಗ್ಗೆ ಪ್ರಶ್ನೆ: ಕೈ ಮುಗಿದು ಸುಮ್ಮನಾದ ಹೆಚ್ಡಿಕೆ

www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...

ಐಎಂಎ ಹಗರಣ: ಸರ್ಕಾರಕ್ಕೆ ಹೈ ಕೋರ್ಟ್ ಕ್ಲಾಸ್!

www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ  ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...

ಶಾಸಕರ ವಿರುದ್ಧ ಸುಮಲತಾ ಸಮರ

www.karnatakatv.net: ಮಂಡ್ಯ: ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ ವಿಚಾರವಾಗಿ ಸುಮಲತಾ ವಿರುದ್ಧವಾಗಿ ಹೇಳಿಕೆಗಳನ್ನ ರವೀಂದ್ರ ಶ್ರೀಕಂಠಯ್ಯ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ,  ರವೀಂದ್ರ ಶ್ರೀಕಂಠಯ್ಯ ಬಾಯಿ ಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ನಾನು ಗಣಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಈ ರೀತಿ ಹೇಳುತ್ತಿದ್ದಾರೆ. ಮಂಡ್ಯದಲ್ಲಿ ಭ್ರಷ್ಟಾಚಾರದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದಾರೆ....

ಸುಮಲತಾ ಒಬ್ಬ ಡಿಗ್ನಿಫೈಡ್ ಸಂಸದೆ – ಜಿ.ಎಸ್. ಬಸವರಾಜು

www.karnatakatv.net: ತುಮಕೂರು: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇಬ್ಬರ ಮುಸುಕಿನ ಗುದ್ದಾಟ ವೈಯಕ್ತಿಕವಾಗಿಯೇ ಇದ್ದರೂ ಅದು ಅಣೆಕಟ್ಟಿನ ವಿಚಾರವಾಗಿ ಬಂದಿರುವುದು ಗೊತ್ತಿರುವ ವಿಷಯ. ಅವರಿಗೆ ಅವರದ್ದೇ ಆದ ಸ್ಥಾನ ಗೌರವ ಇದೆ. ಸುಮಲತಾ ಈ ರೀತಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವುದು ಸರಿ...

ಮಂಕಾಯಿತಾ ಡಿವಿಎಸ್ ರಾಜಕೀಯ ಹಾದಿ?!

www.karnatakatv.net: ಬೆಂಗಳೂರು: ಡಿವಿ ಸದಾನಂದ ಗೌಡರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದಿರುವ ಸಂಗತಿ. ಇದರ ಸುತ್ತ ಹಲವು ಊಹಾ-ಪೋಹಗಳು ಎದ್ದಿವೆ. ಸದಾನಂದ ಗೌಡರ ರಾಜಕೀಯ ಹಾದಿ ಮುಸುಕಾಗಿದೆಯೇ? ಅವರ ಮುಂದಿನ ರಾಜಕೀಯ ನಡೆ ಏನು? ಅವರು ರಾಜಕೀಯಕ್ಕೆ ಮರಳುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ. ಕೇಂದ್ರದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಯಂತಹ ಮಹತ್ವದ...

ಕೆ ಆರ್ ಎಸ್ ಕದನ

www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಎನ್ ಒ2 ಪ್ರಮಾಣ ಹೆಚ್ಚಳ

www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img