www.karnatakatv.net: ರಾಜ್ಯ- ಮೈಸೂರು : ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಉದಯ್ ಕೊಲೆಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯದ್ ಜಲೀಲ್, ಫಯಾಜ್ ಅಹ್ಮದ್, ಪುಟ್ಟರಂಗ ಬಂಧಿತ ಆರೋಪಿಗಳು. ಇದೇ ಜೂನ್ 25ರಂದು ಉದಯ್ ಎಂಬಾತನ ಶವ ಪಿರಿಯಾಪಟ್ಟಣ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿತ್ತು. ಶವ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ...
ಮೈಸೂರು : ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಇಂದು ಕೊರೊನಾ ಲಸಿಕಾ ಉತ್ಸವವನ್ನ ಹಮ್ಮಿಕೊಳ್ಳಲಾಗಿತ್ತು. ಖಾಸಗಿ ಕಾಲೇಜೊಂದರ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಹಾಕುವ ಸಲುವಾಗಿ ಹಮ್ಮಿಕೊಂಡಿದ್ದ ಲಸಿಕಾ ಉತ್ಸವಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದ್ರು. ಇದೇ ವೇಳೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಭೀತಿಯಿಂದಾಗಿ ಕಳೆದ ಒಂದೂವರೆ ವರ್ಷಗಳಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳತ್ತ...
ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....
www.karnatakatv.net:ರಾಜ್ಯ: ಬೆಂಗಳೂರು- ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜುಲೈ 30ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಕಟ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ, ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು....
www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
www.karnatakatv.net: ರಾಜ್ಯ ಸರ್ಕಾರಾ, ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಸಲು ನಿರ್ಧರಿಸಿದೆ. SSLC ಪರೀಕ್ಷೆ ನಡೆಯುವ 200 ಮೀ. ಸುತ್ತಳತೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗುವುದು. ಈ ವರ್ಷ ಸರಳವಾದ ಮಾದರಿಯಲ್ಲಿ ಪರೀಕ್ಷೆ ನಡೆಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಪರೀಕ್ಷೆ ಅತ್ಯಂತ...
www.karnatakatv.net: ರಾಜ್ಯ: ಬೆಂಗಳೂರು- SSLC ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಈ ಬಾರಿ ಕೇವಲ 2 ದಿನ ಮಾತ್ರ ಪರೀಕ್ಷೆ ನಡೆಯಲಿದೆ. ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಯಲಿದೆ. ಒಂದು ದಿನಕ್ಕೆ 3 ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ...
www.karnatakatv.net ಮೈಸೂರು : ಒಂದು ತಿಂಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಸಿಎಂ, ಜೈಲಿಗೆ ಹೋಗಿ ಬಂದ ಮೊದಲ ಸಿಎಂ, ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ...
www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
www.karnatakatv.net: ರಾಜ್ಯ: ಬೆಂಗಳೂರು- ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರಿಂದ ಜುಲೈ 1ರವರೆಗೆ "YELLOW ALERT" ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28ರ ನಂತರ ಮುಂಗಾರು ಮತ್ತೆ ಶುರುವಾಗಲಿದೆ. ಕರಾವಳಿಯ ಉಡುಪಿ, ಉ.ಕನ್ನಡ, ದ.ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...