www.karnatakatv.net: ರಾಜ್ಯ- ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿಕೊಂಡಿದ್ದ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ. ಜಿಲ್ಲಾಧಿಕಾರಿ ನಿವಾಸ 'ಜಲಸನ್ನಿಧಿ'ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ,...
www.karnataka.net-ರಾಜ್ಯ- ಮೈಸೂರು- ರಾಜ್ಯದಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಮೈಸೂರಿನ ಓರ್ವ ಯುವಕನಲ್ಲಿ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಖಚಿತ ಮಾಹಿತಿ ವ್ಯಕ್ತಪಡಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೈಸೂರಿನ ಯುವಕನಿಗೆ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಸುಮಾರು 40...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 5ರ ಬೆಳಗ್ಗೆ 5 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು AC...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ 2ನೇ ಅಲೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಇದೀಗ 3ನೇ ಅಲೆ ರಾಜ್ಯದ ಜನತೆಯಲ್ಲಿ ಆತಂಕ ಸೃಷ್ಠಿಸುತ್ತಿರುವ ಬೆನ್ನಲ್ಲೇ, ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಎಂಬ ಹೊಸ ವೈರಸ್ ಕಾಣಿಸಿಕೊಂಡಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರಿಗೆ ಡೆಲ್ಟಾ ಪ್ಲಸ್ ರೋಗ ಕಾಣಿಸಿಕೊಂಡಿದ್ದು, ಈ ಮೂಲಕ ಜನರಲ್ಲಿ ಹೆಚ್ಚಿನ ಭಯ...
www.karnatakatv.net- ರಾಜ್ಯ- ರಾಜ್ಯದಲ್ಲಿ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ, ಪ್ರತೀ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾದಿಂದ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ, ಇದು ಬಹಳ ಗಂಭೀರವಾದ ವಿಚಾರ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಡಿಎಸ್ ಇಆರ್ ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಕೈಗೊಂಡ ಸಮೀಕ್ಷೆಯಲ್ಲಿ ಇದು ವರದಿಯಾಗಿದೆ. ಹೀಗಾಗಿ,...
www.karnatakatv.net: ರಾಜ್ಯ- ಬೆಂಗಳೂರು- ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಕಂಪನಿಯ ವಿರುದ್ಧ ಆರೋಪವನ್ನ ಸಾಬೀತುಪಡಿಸುವಲ್ಲಿ ವಿಫಲರಾಗಿರುವ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೈಸ್ ಕಂಪನಿಗೆ 2 ಕೋಟಿ ಪರಿಹಾರ ಕೊಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. 15ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಮಲ್ಲನಗೌಡರವರು ಈ ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಖಾಸಗಿ ವಾಹಿನಿಗೆ ನೀಡಿದ್ದ...
www.karnatakatv.net: ರಾಜ್ಯ- ವಿಜಯನಗರ- ಹೂವಿನಹಡಗಲಿ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಸತತ 31 ವರ್ಷಗಳ ಕಾಲ ಕಾರ್ಣಿಕ ನುಡಿಯುತ್ತಿದ್ದ ಮಾಲತೇಶಪ್ಪ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ತಮ್ಮ ಕಂಚಿನ ಕಂಠದಿಂದ 3 ದಶಕಗಳಿಂದ ಪುರಾಣ ಪ್ರಸಿದ್ದ ಮೈಲಾರ ಕಾರ್ಣಿಕವನ್ನ ಗೊರವಯ್ಯ ಮಾಲತೇಶಪ್ಪ ನುಡಿಯುತ್ತಿದ್ರು. ಇನ್ನು,...
www.karnatakatv.net:ರಾಜ್ಯ- ಇಂದಿನಿಂದ ರಾಜ್ಯದ್ಯಂತ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜೂನ್ 21ರಿಂದ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ರು. ಅದರಂತೆ ಇಂದಿನಿಂದ ನೂತನ ಲಸಿಕೆ ನೀತಿ ಜಾರಿಯಾಗಿದೆ. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಚಿತವಾಗಿ...
www.karnatakatv.net- ರಾಜ್ಯ: ಕೊನೆಗೂ ಎರಡು ತಿಂಗಳ ಮನೆ ವಾಸಕ್ಕೆ ಮುಕ್ತಿ ಸಿಕ್ಕಿದ್ದು, ರಾಜ್ಯದ 16 ಜಿಲ್ಲೆಗಳು ಅನ್ ಲಾಕ್ ಆಗಿದೆ. 16 ಜಿಲ್ಲೆಗಳಿಗೆ ಹೊಸ ಲೈಫ್ ಸಿಕ್ಕಿದ್ದು, ಜನರಿಗೆ ಬಿಗ್ ರಿಲೀಫ್ ದೊರತಂತಾಗಿದೆ. ಹೀಗಾಗಿ, ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇನ್ನು, ಸಡಿಲಿಕೆಯಿಂದ ಬೆಂಗಳೂರು ತೊರೆದಿದ್ದ ಜನ ರಸ್ತೆಗಿಳಿದಿದ್ದು, ಬೆಂಗಳೂರು ರಸ್ತೆಗಳೆಲ್ಲಾ ಗಿಜುಗುಡುತ್ತಿವೆ....
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...