Sunday, July 12, 2026

ರಾಜ್ಯ

ಅಕ್ರಮ ಸ್ಫೋಟಕಗಳ ವಿರುದ್ಧ ಶೀಘ್ರದಲ್ಲಿ ಕಾರ್ಯಾಚರಣೆ ; ಗೃಹ ಸಚಿವ ಬೊಮ್ಮಯಿ

ದಾವಣಗೆರೆ : ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. https://www.youtube.com/watch?v=rXDwrfsKPWI ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು...

ನಾಳೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಟ್ರೇಡರ್ಸ್ ಯೂನಿಯನ್

ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ. ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. https://www.youtube.com/watch?v=pwNs8emiewE

ಹಳದಿ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ರೂಪಾಯಿ ಸಂಪಾದಿಸುತ್ತಿರುವ ರೈತ

ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ. https://www.youtube.com/watch?v=hKc7khe1RQ4 ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...

ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಅಂತ್ಯ….ಬಿಜೆಪಿಯಿಂದ ನವರಸ ನಾಯಕನಿಗೆ ಬಿಗ್ ಗಿಫ್ಟ್

ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...

ಆರೋಪಿಗಳನ್ನು ಬಂಧಿಸದೇ ನಿರ್ಲಕ್ಷ್ಯ, ಗುಡಿಬಂಡೆ ಪಿಎಸ್ಐ ಗೋಪಾಲ ರೆಡ್ಡಿ ಅಮಾನತು ಮಾಡಿದ ಗೃಹ ಇಲಾಖೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಮಂಗಳವಾರ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್ ಗೋಪಾಲ ರೆಡ್ಡಿ ಅವರನ್ನು ಗೃಹ ಇಲಾಖೆ ಅಮಾನತು ಮಾಡಿದೆ. https://www.youtube.com/watch?v=LuGg9cO49MI ಫೆಬ್ರವರಿ ೭ ರಂದು ಕ್ವಾರಿಯ ಮೇಲೆ ಪಿಎಸ್‌ಐ ಆರ್. ಗೋಪಾಲ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಅರೋಪಿಗಳನ್ನು...

ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ : ಗೃಹ ಸಚಿವ ಬೊಮ್ಮಯಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. https://www.youtube.com/watch?v=f308CGsW9iY ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ : ಗೃಹ ಸಚಿವ ಬೊಮ್ಮಾಯಿ ಖಡಕ್ ಆದೇಶ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ. ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...

ಚಿಕ್ಕ ಬಳ್ಳಾಪುರದಲ್ಲಿ ಜಿಲೇಟಿನ್ ಸ್ಫೋಟ ; ಆರು ಜನ ಬಲಿ

ಚಿಕ್ಕಬಳ್ಳಾಪುರ : ಶಿವಮೊಗ್ಗ ತಾಲ್ಲೂಕಿನ ಹುಣಸೇಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೇಟಿನ್ ಸ್ಫೋಟ ಸಂಭವಿಸಿದ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬಳಿ ಇರುವ ಹಿರೇನಾಗೇನಹಳ್ಳಿ ಗ್ರಾಮದ ಬಳಿ ಮತ್ತೊಂದು ಜಿಲೇಟಿನ್ ಸ್ಫೋಟಗೊಂಡು ಆರು ಮಂದಿ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ...

ಪಟ್ಟು ಬಿಡದ ಪಂಚಮಸಾಲಿ ಸಮುದಾಯ : ಸರ್ಕಾರಕ್ಕೆ ತೀವ್ರ ಸವಾಲು

ಬೆಂಗಳೂರು : ಬೆಂಗಳೂರಿನಲ್ಲಿ ಮಾರ್ಚ್ ೪ರ ವರೆಗೆ ಧರಣಿ ಸತ್ಯಾಗ್ರಹ, ಸರ್ಕಾರ ಆಗಲೂ ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಿಸದಿದ್ದರೆ ಉಪವಾಸ ಕೈಗೊಳ್ಳಲು ನರ‍್ಧರಿಸಿರುವುದಾಗಿ ಪಂಚಮ ಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮಿಜಿಯವರು ಘೋಷಣೆ ಮಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಣೆ ಮಾಡುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು...

ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಇತಿಹಾಸ ಸೃಷ್ಟಿ ಮಾಡಲಿದೆ – ಹಿರಿಯ ಪತ್ರಕರ್ತ ಬೆಳಗೂರ್ ಸಮೀವುಲ್ಲಾ

ಬೆಂಗಳೂರು : ಶಿವಕುಮಾರ್ ನೇತೃತ್ವದ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಯುವ ಪತ್ರಕರ್ತರಿಗೆ ಹೊಸ ಭರವಸೆ ಮೂಡಿಸಿದೆ. ಜೊತೆಗೆ ಡಿಜಿಟಲ್ ಮಾಧ್ಯಮ ವಿಭಾಗದಲ್ಲಿ ಇತಿಹಾಸ ಸೃಷ್ಟಿಸಲಿದೆ ಅಂತ ತಿಳಿಸಿದ್ರು. ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಹಿರಿಯ ಪತ್ರಕರ್ತ ಬೆಳಗೂರು ಸಮೀವುಲ್ಲಾ ಶಿವಕುಮಾರ್ ನೇತೃತ್ವದ ಪತ್ರಕರ್ತರ ತಂಡದ ಕಾರ್ಯವನ್ನ ಶ್ಕಾಘಿಸಿದ್ರು.
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img