Sunday, March 22, 2026

ರಾಜ್ಯ

‘ಸರ್ಕಾರ ರದ್ದುಪಡಿಸಿದ್ರೂ, ಟಿಪ್ಪು ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತೀವಿ’- ಬಿಜೆಪಿಗೆ ಜಮೀರ್ ಅಹಮದ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...

ಟಿಪ್ಪು ಜಯಂತಿ ರದ್ದುಗೊಳಿಸಿದ ಸರ್ಕಾರ- ಸೇಡಿನ ರಾಜಕಾರಣಕ್ಕೆ ನಾಂದಿ ಹಾಡಿದ್ರಾ ಸಿಎಂ ಬಿಎಸ್ವೈ..?

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿರಾಜಪೇಟೆ ಶಾಸಕ ಬರೆದ ಪತ್ರಕ್ಕೆ ಸ್ಪಂದಿಸಿರೋ ಬಿಎಸ್ವೈ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಘೋಷಣೆ ಮಾಡಿದ್ದನ್ನು ತೀವ್ರವಾಗಿ ವಿರೋಧಿಸಿದ್ದ ಬಿಜೆಪಿ ಇದೀಗ ಸೇಡು...

ಮಾಜಿ ಸಚಿವ ಡಿಕೆಶಿಗೆ ಉದ್ಯಮಿ ಸಿದ್ದಾರ್ಥ್ ಹೇಳಿದ್ದೇನು..?

ಬೆಂಗಳೂರು: ನಾಪತ್ತೆಯಾಗುವುದಕ್ಕೂ ಮುನ್ನ ಉದ್ಯಮಿ ಸಿದ್ದಾರ್ಥ್ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕರೆ ಮಾಡಿ ಭೇಟಿ ಮಾಡಬೇಕೆಂದು ತಿಳಿಸಿದ್ದು, ಏನೋ ಮುಖ್ಯವಾದ ವಿಷಯ ಚರ್ಚಿಸಬೇಕು ಅಂತ ಹೇಳಿದ್ದರು ಅಂತ ಖುದ್ದು ಡಿಕೆಶಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಡಿಕೆಶಿ, ಸಿದ್ದಾರ್ಥ್ ಓರ್ವ ಧೈರ್ಯವಂತ ವ್ಯಕ್ತಿ, ಆತ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವರಲ್ಲ ಅಂತ...

ಉದ್ಯಮಿ ಸಿದ್ದಾರ್ಥ್ ನಾಪತ್ತೆಗೂ ಮುನ್ನಾ ವಿನಯ್ ಗುರೂಜಿ ನುಡಿದ ಭವಿಷ್ಯವೇನು..?

ಚಿಕ್ಕಮಗಳೂರು: ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ದಾರ್ಥ್ ಪತ್ತೆಗಾಗಿ ತನಿಖಾ ತಂಡ ಕಾರ್ಯಾಚರಣೆ ನಡೆಸುತ್ತಿರೋ ಮಧ್ಯೆ ಇದೀಗ ಗೌರಿಗದ್ದೆಯ ವಿನಯ್ ಗುರೂಜಿ ಸಿದ್ದಾರ್ಥ್ ಕುರಿತಾಗಿ ಈ ಮೊದಲೇ ಭವಿಷ್ಯ ನುಡಿದಿದ್ದು ಬಹಿರಂಗವಾಗಿದೆ. ಯಶಸ್ವಿ ಉದ್ಯಮಿ ಅಂತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದೇ ಪದೇ ಸುದ್ದಿಯಾಗುತ್ತಿದ್ದ ಉದ್ಯಮಿ ಸಿದ್ದಾರ್ಥ್ ಇಂದು ವ್ಯವಹಾರಿಕ ನಷ್ಟದಿಂದಾಗಿ...

ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ್ರಾ ಸಿದ್ದಾರ್ಥ್..?- ಸ್ಫೋಟಕ ಮಾಹಿತಿ ನೀಡಿದ ಮೀನುಗಾರ..!

ಮಂಗಳೂರು: ಪತ್ರ ಬರೆದಿಟ್ಟು ನಿಗೂಢವಾಗಿ ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಕುರಿತಂತೆ ಕ್ಷಣಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಐಟಿ ಡಿಜಿ ಕಿರುಕುಳ ನೀಡಿದ್ದ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನೀರಿಗೆ ಜಿಗಿದಿದ್ದನ್ನು ಕಣ್ಣಾರೆ ಕಂಡದ್ದಾಗಿ ಮೀನುಗಾರನೊಬ್ಬ ಮಾಹಿತಿ ನೀಡಿದ್ದಾನೆ. ವ್ಯಾವಹಾರಿಕ ನಷ್ಟದಿಂದ ಬೇಸತ್ತು ಸುದೀರ್ಘ ಪತ್ರವೊಂದನ್ನು ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ...

ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿದ್ದೇಕೆ..?

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಐಟಿ ಇಲಾಖೆಯ ಹಿಂದಿನ ಡಿಜಿ ತಮಗೆ ಕಿರುಕುಳ ನೀಡಿದ್ದಾರೆಂದು ನಾಪತ್ತೆಯಾಗುವ ಮುನ್ನ ಬರೆದಿರುವ ಪತ್ರದಲ್ಲಿ ಸಿದ್ಧಾರ್ಥ್ ಉಲ್ಲೇಖಿಸಿದ್ದಾರೆ. ಅಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ವಿಚಾರವನ್ನೂ ಸಿದ್ಧಾರ್ಥ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ. ನಿನ್ನೆ...

‘ಹೂಗುಚ್ಚ, ಹಾರ, ಶಾಲುಗಳಿಗೆ ದುಂದುವೆಚ್ಚ ಬೇಡ- ಅಭಿಮಾನಿಗಳಿಗೆ ಸಿಎಂ ಯಡ್ಯೂರಪ್ಪ ಮನವಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಆಗಿ...

‘ನೂರಕ್ಕೆ ನೂರರಷ್ಟು ಬಹುಮತ ಸಾಬೀತುಪಡಿಸುತ್ತೇವೆ’- ಪ್ರಹ್ಲಾದ್ ಜೋಶಿ

ಬೆಂಗಳೂರು: ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬಿತುಪಡಿಸಲು ತುದಿಗಾಲಲ್ಲಿ ನಿಂತಿದೆ. ಏನೇ ಆಗಲಿ ಬಹುಮತ ನಮಗೇ ಅಂತ ವಿಶ್ವಾಸದಿಂದ ಬೀಗುತ್ತಿರುವ ಬಿಜೆಪಿ ನಂಬರ್ ಗೇಮ್ ನಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಸೋಮವಾರ ಬಹುಮತ ಸಾಬೀತುಪಡಿಸಲು ಸದನವನ್ನು ಕರೆಯಲಾಗಿದ್ದು ಬಿಜೆಪಿ ತನ್ನ ಬಲಾಬಲ ಪ್ರದರ್ಶಿಸಲು ಸಿದ್ಧವಾಗಿದೆ. ಇನ್ನು ಬಹುಮತ ಸಾಬೀತಿಗೆ ಒಂದು ವಾರ ಗಡುವಿದ್ದರೂ ಸಹ...

ಸಿಎಂ ಆದ ಕೂಡಲೇ ಯಡಿಯೂರಪ್ಪ ಬಂಪರ್ ಆಫರ್..!

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಯಡಿಯೂರಪ್ಪ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಬಳಿಕ ಸಂಪುಟ ಸಭೆ ನಡೆಸಿದ ಬಿಎಸ್ವೈ ನೂತನ ಯೋಜನೆಗಳನ್ನು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು...

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img