Monday, July 13, 2026

ರಾಜ್ಯ

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...

‘ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ’

ಮಾಜಿ ಸಿಎಂ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು...

ತುರುವೇಕೆರೆಗೆ ಮಿಲಿಟರಿ ಪಡೆ ಹಾಲಿ-ಮಾಜಿಗಳ ಜಿದ್ದ ಜಿದ್ದಿನ ರಂಪಾಟದಲ್ಲಿ ಬೀದಿಗೆ ಬಿದ್ದ ರೈತ..

ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು. ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ‌ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...

‘ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆಯ ಹಣದಿಂದಲೇ ನನ್ನ ಸರ್ಕಾರ ಬುಡಮೇಲು ಮಾಡಿದ್ದು’

ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ...

ಇದೊಂದು ಮಹಾ ಪುಕ್ಕಲು ಸರ್ಕಾರ: ಮಾಜಿ ಸಿಎಂ ಸಿದ್ದರಾಮಯ್ಯ

ಜೆಎಸ್‌ಟಿ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಬಿಜೆಪಿಯಂಥ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ...

‘ರಾಯಣ್ಣನ ಪ್ರತಿಮೆಗಾಗಿ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ..?’

ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...

ಸರಕಾರಿ ಕಚೇರಿಯಲ್ಲಿ ಲವ್ವಿ ಡವ್ವಿ ನಡೆಸಿದ್ದ ತಹಶೀಲ್ದಾರ್ ಮೇಲೆ ಎಫ್ಐಆರ್!

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ. https://youtu.be/VgI2D1DUJgs ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. https://youtu.be/PkXsIRnEymI ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ...

‘ಕನ್ನಡಿಗರೆಂದರೆ – ಸಾಧುಂಗೆ ಸಾಧು, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/nHYVwXiuUwA ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...

‘ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ’

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img