Monday, July 13, 2026

ರಾಜ್ಯ

ತುಳು ನಾಡಿನಲ್ಲಿ ಆಚರಿಸುವ ಆಟಿ ಅಮವಾಸ್ಯೆಯ ವಿಶೇಷತೆಗಳೇನು ಗೊತ್ತಾ..?

ಕರ್ನಾಟಕದಲ್ಲಿ ತನ್ನ ವಿಭಿನ್ನ, ವಿಶಿಷ್ಟ ಆಚರಣೆಯಿಂದ ಹೆಸರಾದ ತುಳುನಾಡಿಗರಿಗೆ ಇಂದು ಆಟಿ ಅಮವಾಸ್ಯೆಯ ಸಂಭ್ರಮ. ಆಟಿ ಅಮವಾಸ್ಯೆಯ ವಿಶೇಷವೇನು..? ಈ ದಿನ ಏನೇನು ಮಾಡಲಾಗುತ್ತದೆ..? ಇದೆಲ್ಲದರ ಬಗ್ಗೆ ಇಂದು ಚಿಕ್ಕ ಮಾಹಿತಿ ನೀಡಲಿದ್ದೇವೆ. ಆಟಿ ಅಮವಾಸ್ಯೆ. ತುಳು ನಾಡಿಗರಿಗೆ ಇದು ವಿಶೇಷ ದಿನ. ಶ್ರಾವಣ ಮಾಸವನ್ನ ತುಳುವರು ಆಟಿ ತಿಂಗಳು ಎಂದು ಹೇಳುತ್ತಾರೆ. ಈ...

ಹೆಚ್ಚಾದ ಕೊರೊನಾರ್ಭಟ: ರಾಜ್ಯದಲ್ಲಿ 4169 ಕೇಸ್, ಬೆಂಗಳೂರಿನಲ್ಲಿ 2344 ಕೇಸ್, 104 ಬಲಿ..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾರ್ಭಟ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ 4169 ಮಂದಿಗೆ ಕೊರೊನಾ ಪಾಸಿಟಿವ್ ಇದ್ದು, ಬೆಂಗಳೂರಿನಲ್ಲಿ 2344 ಪಾಸಿಟಿವ್ ಕೇಸ್ ಇದೆ. ಅಲ್ಲದೇ ರಾಜ್ಯದಲ್ಲಿ ಒಂದೇ ದಿನ 104 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 1032 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. https://youtu.be/38hyIVSFRdU ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಇನ್ನು ಕಳೆದ...

ಲಾಕ್‌ಡೌನ್ ಬಗ್ಗೆ ಸಭೆ ಕರೆದ ಸಿಎಂ ಹೇಳಿದ್ದೇನು..? ಮತ್ತೆ ಕಂಟಿನ್ಯೂ ಆಗತ್ತೆ ಕೊರೊನಾ ಕರ್ಫ್ಯೂ..?

ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. https://youtu.be/38hyIVSFRdU ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ...

ಮಂಡ್ಯ ಎಸ್ಪಿ ಕಚೇರಿಗೆ ಸ್ಯಾನಿಟೈಸ್: ಪೋಲಿಸ್ ಕ್ವಾಟರ್ಸ್ ಸೀಲ್ ಡೌನ್

ಮಂಡ್ಯ: ಮಂಡ್ಯ ಎಸ್ಪಿ ಕಚೇರಿ ಡಿ ಗ್ರೂಪ್ ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ, ಮಂಡ್ಯದಲ್ಲಿ ಎಸ್ಪಿ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ. ಇನ್ನು ಕೊರೊನಾ ತಗುಲಿದ ಸಿಬ್ಬಂದಿ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಎಸ್ಪಿ ಕಚೇರಿ ಇದ್ದು, ನಗರಸಭೆ ಪೌರ ಕಾರ್ಮಿಕರಿಂದ ಎಸ್ಪಿ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ. https://youtu.be/_rUR91Lx8QY ಕಚೇರಿ ಒಳಾಂಗಣ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...

ಮಂಡ್ಯದಲ್ಲಿ ಜಾಗೃತಿ ಜಾಥಾಗೆ ಚಾಲನೆ: ಕೊರೊನಾರ್ಭಟ ತಡೆಯಲು ಗ್ರಾಮ ದೇವತೆಗೆ ಪೂಜೆ..!

ಮಂಡ್ಯ: ಮಂಡ್ಯದಲ್ಲಿ ಮಹಾರಾಮಾರಿ ಕೊರೊನಾ ಅಟ್ಟಹಾಸ ಹಿನ್ನೆಲೆ ಕೊರೋನಾ ನಿವಾರಣೆಗೆ ಗ್ರಾಮಸ್ಥರು ಗ್ರಾಮ ದೇವರ ಮೋರೆಹೋಗಿದ್ದಾರೆ. ಗ್ರಾಮ ದೇವರಿಗೆ ಕುರಿ, ಮೇಕೆ, ಕೋಳಿ ಬಲಿಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಮದ್ದೂರು ತಾಲೂಕು ಬಸವೇನಗೌಡನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವೇಗೌಡನದೊಡ್ಡಿ ಗ್ರಾಮಸ್ಥರಿಂದ ಬಲಿ ಕೊಟ್ಟು ಕೊರೊನಾ ನಿವಾರಣೆ ಮಾಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ. ಮಂಡ್ಯ: ವಿಶ್ವ ಜನಸಂಖ್ಯಾ ದಿನಾಚರಣೆ...

ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವಿತರಿಸಿದ ಸಚಿವ ಡಾ ಕೆ ಸುಧಾಕರ್

www.karnatakatv.net ಚಿಕ್ಕಬಳ್ಳಾಪುರ : ಡಿಸಿಸಿ ಬ್ಯಾಂಕ್ ಚಿಕ್ಕಬಳ್ಳಾಪುರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಬ್ಯಾಂಕ್ ನಿ. ವತಿಯಿಂದ ಇಂದು ಆವಲಗುರ್ಕಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶೂನ್ಯ ಬಡ್ಡಿ ದರದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ವಿತರಣೆ ಹಾಗೂ ರೈತರಿಗೆ ಬೆಳೆ ಸಾಲ ವಿತರಣೆ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ...

ಕಾನೂನು ಬಾಹಿರ ಬಂಡೆ ಸಿಡಿತ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

www.karnatakatv.net ಮಂಡ್ಯ : ಕಾನೂನು ಬಾಹಿರವಾಗಿ ಬಂಡೆ ಸಿಡಿಸುತ್ತಿರುವ ದೀಲಿಪ್ ಬಿಲ್ಡ್ ಕೌನ್ ಕಂ ರವರ ವಿರುದ್ದ ಗ್ರಾಮಸ್ಥರು ಇಂದು ಸಿಡಿದೆದ್ದಿದ್ರು. ಮದ್ದೂರು ತಾಲ್ಲೂಕಿನ ಚಂದಹಳ್ಳಿ ಗ್ರಾಮಸ್ಥರು ತಕ್ಷಣ ಬಂಡೆ ಸಿಡಿತ ವಿರುದ್ಧ ಪ್ರತಿಭಟನೆ ನಡೆಸಿದ್ರು. ಬಂಡೆ ಸಿಡಿತದಿಂದ ಗ್ರಾಮಕ್ಕೆ ತೊಂದರೆಯಾಗುತ್ತಿದೆ, ಮನೆಗಳು ಬಿರುಕು ಬಿಟ್ಟಿವೆ, ದೇವಾಲಯದ ಗೋಡೆಗಳು ಬಿರುಕು ಬಿಟ್ಟು ಹಾಳಾಗುತ್ತಿವೆ. ತಕ್ಷಣ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img