Friday, May 8, 2026

ರಾಜ್ಯ

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ ಬಳಿಕ ಬಯಲಾಯ್ತು ವಿಡಿಯೋ ಹಿಂದೆ ಇರುವ ನಿಜವಾದ ಕಥೆ. ನಾಗಮಂಗಲ ತಾಲ್ಲೂಕಿನ ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿ, ಮಧ್ಯರಾತ್ರಿ ಬೈಕ್ ಸವಾರನಿಗೆ ದೆವ್ವ ಕಾಣಿಸಿಕೊಂಡಂತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ನವೆಂಬರ್‌ನಲ್ಲಿ ಯಾವ ‘ಕ್ರಾಂತಿ’ಯೂ ಇಲ್ಲ, ಅದು ಭ್ರಾಂತಿಯಷ್ಟೆ!

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...

ಅಂಬಾರಿಯಿಂದ ರಥದವರೆಗೆ ಚಾಮುಂಡೇಶ್ವರಿ ವಿಜಯಯಾತ್ರೆ!

ಮೊನ್ನೆ ಮೊನ್ನೆಯಷ್ಟೆ ಅದ್ದೂರಿಯಾಗಿ ನಡೆದ ನಾಡಹಬ್ಬ ದಸರಾದಲ್ಲಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡಿ ವಿಜೃಂಭಿಸಿದ ನಂತರ, ಇಂದು ಚಾಮುಂಡಿ ಬೆಟ್ಟದಲ್ಲಿ ರಥಾರೂಢಳಾಗಿ ಭಕ್ತರಿಗೆ ಕೃಪ ಕಟಾಕ್ಷ ನೀಡಿದ್ದಾಳೆ. ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಚಾಮುಂಡೇಶ್ವರಿಗೆ ಜಯವಾಗಲಿ… ಎಂಬ ಘೋಷಣೆ, ವಾದ್ಯಗೋಷ್ಟಿಗಳ ನಾದ,...

ಜೋಳದ ದಂಟಿನಲ್ಲಿ ‘ಬೆಲ್ಲದ’ ಆವಿಷ್ಕಾರ!

ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ‌ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ಪ್ರಗತಿಪರ ರೈತ ಮಹಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಹೊಸ ಅವಿಸ್ಕಾರ ಮಾಡುವ ಮೂಲಕ ವಿಶಿಷ್ಟ...

ಹಾಸನಾಂಬೆ ಉತ್ಸವಕ್ಕೆ ಅಂತಿಮ ಹಂತದ ಸಿದ್ಧತೆ

ಹಾಸನಾಂಬೆಯ ದರ್ಶನಕ್ಕೆ 3 ದಿನವಷ್ಟೇ ಬಾಕಿ ಇದೆ. ಅಕ್ಟೋಬರ್‌ 9ರಂದು ಆಶ್ವೀಜ ಮಾಸದ ಮೊದಲ ಗುರುವಾರ, ಮಧ್ಯಾಹ್ನ 12 ಗಂಟೆ ನಂತರ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಜಿಲ್ಲಾಡಳಿತ ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದೆ. 100ಕ್ಕೂ ಹೆಚ್ಚು ಸಂಚಾರಿ ಶೌಚಾಲಯ ಅಳವಡಿಕೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯದ...

ಅನನ್ಯಾ ಭಟ್‌ ಕೇಸ್‌ನಲ್ಲಿ ಕಾಲಿವುಡ್‌ ನಟನ ಲಿಂಕ್?

ಅನನ್ಯಾ ಭಟ್‌ ಪ್ರಕರಣದಲ್ಲಿ ಸುಜಾತ ಭಟ್‌ ದೂರಿನ ಹಿಂದೆ, ದಕ್ಷಿಣ ಭಾರತದ ಖ್ಯಾತ ನಟರೊಬ್ಬರ ಸಹೋದರನ ಲಿಂಕ್‌ ಇರುವ ಬಗ್ಗೆ ಅನುಮಾನ ಮೂಡಿದೆ. ವಾಸಂತಿ ಕೇಸ್‌ ತನಿಖೆಗೆ ಇಳಿದಾಗ ಆ ಹೆಸರು ಉಲ್ಲೇಖವಾಗಿದ್ದು, ಎಸ್‌ಐಟಿ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ. ಈತ ಕೂಡ ಕಾಲಿವುಡ್‌ ಖ್ಯಾತ ನಟರಾಗಿದ್ದು, ತಮಿಳುನಾಡಿನ ಚೆನ್ನೈನಲ್ಲಿ ವಾಸ ಮಾಡ್ತಿದ್ದಾರೆ ಎನ್ನಲಾಗಿದೆ. ನಟನ...

ರಾಜ್ಯದಲ್ಲಿ ಭಾರೀ ಮಳೆ ‘ಆರ್ಭಟ’ ಅಕ್ಟೋಬರ್ 11ರವರೆಗೆ ಎಚ್ಚರಿಕೆ – ಹವಾಮಾನದಲ್ಲಿ ಯಾಕೆ ಬದಲಾವಣೆ?

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಅಕ್ಟೋಬರ್ 11ರ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಂತ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೈನಂದಿನ ತೀವ್ರತೆಯಲ್ಲಿ ಕೆಲವೊಂದು ಬದಲಾವಣೆಗಳು ಇರಬಹುದು. ಆದ್ರೂ ಕೂಡ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ಜಿಲ್ಲೆಗಳು ಮಳೆಯ ಪರಿಣಾಮ...

ನಾಳೆಗೆ ಜಾತಿಗಣತಿ ಗಡುವು ಅಂತ್ಯ ಸಿದ್ದು ಸರ್ಕಾರದ ನಿರ್ಧಾರ ಏನು?

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಶುರುವಾಗಿತ್ತು. ಇದೇ ಅಕ್ಟೋಬರ್‌ 7ರೊಳಗೆ ಜಾತಿಗಣತಿ ಮುಗಿಸಲು, ರಾಜ್ಯ ಸರ್ಕಾರ ಡೆಡ್‌ಲೈನ್‌ ಕೊಟ್ಟಿದೆ. ಆದ್ರಿನ್ನೂ ಸಮೀಕ್ಷೆ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲೇ ತಾಂತ್ರಿಕ ಸಮಸ್ಯೆ, ಸರ್ವರ್‌ ಪ್ರಾಬ್ಲಂ, ಸ್ಥಳ ಗೊಂದಲ ಸೇರಿದಂತೆ ಹಲವು ಕಾರಣಗಳಿಂದಾಗಿ, ಸಮೀಕ್ಷೆ ವಿಳಂಬವಾಗಿತ್ತು. ಜೊತೆಗೆ ಒಂದು ಕುಟುಂಬದ ಸಮೀಕ್ಷೆ ಮಾಡೋಕೆ ಕನಿಷ್ಠ ಅಂದ್ರೂ ಒಂದೂವರೆ...

BMTC ಬ್ರೇಕ್‌ ಫೇಲ್‌.. ಜನರು ಜಸ್ಟ್‌ ಮಿಸ್‌!

ಬಿಎಂಟಿಸಿ ಬಸ್ಸೊಂದು ಇದ್ದಕ್ಕಿದ್ದಂತೆ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕಮಲಾ ನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ, 96G ಸಂಖ್ಯೆಯ ಬಸ್‌ ಬೆಳಗ್ಗೆ 7:30ಕ್ಕೆ ಹೊರಟಿತ್ತು. ಈ ವೇಳೆ ಬಸ್‌ನ ಬ್ರೇಕ್ ಫೇಲ್ಯೂರ್ ಆಗಿದ್ದು, ನಿಲ್ದಾಣದಿಂದ 200 ಮೀಟರ್‌ ದೂರದಲ್ಲಿದ್ದ ನಂದಿನಿ ಪಾರ್ಲರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಅಂಗಡಿಯ ಗೋಡೆ ಮತ್ತು...

RSS ಪಥಸಂಚಲನ ಸಂಭ್ರಮ

RSS ಶತಮಾನೋತ್ಸವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ನಗರದ ನೆಹರು ಮೈದಾನದಿಂದ, ಸಾವಿರಾರು ಸ್ವಯಂ ಸೇವಕರು ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದ್ರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ರು. ನೆಹರು ಮೈದಾನದಿಂದ ಆರಂಭವಾದ ಪಥಸಂಚಲನ ಡೊಳ್ಳು ಬಾರಿಸುತ್ತ, ಕೈಯಲ್ಲಿ ಲಾಠಿ ಹಿಡಿದು ಸಾವಿರಾರು ಸ್ವಯಂ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img