Tuesday, July 14, 2026

ರಾಜ್ಯ

ಆಟೋ ಹಾಗೂ ಕ್ಯಾಬ್ ಚಾಲಕರು 5000 ಪಡೆಯಲು ಏನ್ ಮಾಡಬೇಕು..?

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಜೀವನಕ್ಕೆ ಕಷ್ಟವಾಗಿದೆ ಅಂತ ರಾಜ್ಯ ಸರ್ಕಾರ ರೈತರು, ಕಾರ್ಮಿಕರು ಹಾಗೂ ಚಾಲಕರಿಗೆ ಸಹಾಯಧನ ನೀಡ್ತಿದೆ.. ಆಟೋ ಹಾಗೂ ಕ್ಯಾಬ್ ಚಾಲಕರು ಸರ್ಕಾರದಿಂದ ಸಿಗುವ 5000 ಪರಿಹಾರ ಹೇಗೆ ಪಡೆದುಕೊಳ್ಳುವುದು ಎಂಬ ಪ್ರಶ್ನೆಗೆ ಸಾರಿಗೆ ಆಯುಕ್ತರು ಇದೀಗ ಮಾಹಿತಿ ನೀಡಿದ್ದಾರೆ.. ಆನ್ ಲೈನ್ ನಲ್ಲಿ ಸೇವಾ ಸಿಂಧು...

ಎಂಆರ್ಪಿ ಗಿಂತ ಹೆಚ್ಚಿನ ಬೆಲೆಗೆ ಮಾರಿದ್ರೆ ಏನಾಗುತ್ತೆ ಗೊತ್ತಾ..?

ಕರ್ನಾಟಕ ಟಿವಿ : ನಾಳೆಯಿಂದ ಬಾರ್ ಹಾಗೂ ಕ್ಲಬ್ ಗಳಲ್ಲೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಸೋಮವಾರದಿಂದ ಎಂಎಸ್ ಐಎಲ್ ಸೇರಿದಂತೆ ಎಂಆರ್ ಪಿ ಔಟ್ ಲೆಟ್ ಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಲಾಗ್ತಿತ್ತು.. ಇದೀಗ ಎಲ್ಲಾ ರೀತಿಯ ಮದ್ಯ ಮಾರಾಟಕ್ಕೆ ಪರ್ಮೀಷನ್ ಸಿಕ್ಕಿದಂತಾಗಿದೆ.   ಆದ್ರೆ, ಎಂಆರ್ ಪಿ ಬೆಲೆಗೆ ಮಾರಾಟ ಮಾಡದೆ...

ಕರ್ನಾಟಕದಲ್ಲಿಂದು ಕೊರೊನಾ ಸುನಾಮಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗ್ತಿರೋದನ್ನ ಕಂಡು ಜನ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಇಂದು ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿರೋದು ಭಾರೀ ಪ್ರಮಾಣದಲ್ಲಿ ಪತ್ತೆಯಾಗಗಿರೋದು ಆತಂಕಕ್ಕೆ ಕಾರಣವಾಗಿದೆ.. ದಾವಣಗೆರೆಯಲ್ಲಿ 14 ಸೋಂಕಿತರು ಪತ್ತೆಯಾಗಿದ್ರೆ, ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಜನರಲ್ಲಿ ಸೋಂಕು ಕಂಡು...

ಮೈಷುಗರ್ ವಿಚಾರ : ಸರ್ಕಾರಕ್ಕೆ ಸಂಸದೆ ಸುಮಲತಾ 6 ಸಲಹೆಗಳು

ಕರ್ನಾಟಕ ಟಿವಿ : ಇಂದು ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಜನಪ್ರತಿನಿಧಿಗಳು ಹಾಗೂ ರೈತರೊಂದಿಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರ ಸಭೆ ನಡೆಸಿತು. ಸಭೆಯಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್, ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಸಲಹೆಗಳನ್ನ ನೀಡಿದ್ರು. ಸರ್ಕಾರವೋ, ಸರ್ಕಾರೇತರರೋ, ಯಾರಾದರೂ...

ರೈತನ ಕಷ್ಟಕ್ಕೆ ಸ್ಪಂದನೆ, ಸ್ಥಳದಲ್ಲೇ ಚೆಕ್ ನೀಡಿದ ಡಿಸಿ ಡಾ ವೆಂಕಟೇಶ್

ಕರ್ನಾಟಕ ಟಿವಿ : ಮಂಡ್ಯ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಓದಿದ್ದು ಎಂಬಿಬಿಎಸ್  ಹೀಗಾಗಿ ಮಂಡ್ಯದಲ್ಲಿ ಕೊರೊನಾ ನಿಗ್ರಹಿಸುವ ದೃಷ್ಟಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ರೈತನ ಮಗ ಕೂಡ ಹೌದು, ಹೀಗಾಗಿ  ರೈತರ ಕಷ್ಟಗಳನ್ನೂ ಸಹ ಅರ್ಥ ಮಾಡಿಕೊಂಡಿರುವ ಕಾರಣ ಅನ್ನದಾತರಿಗೂ ನೆರವಾಗ್ತಿದ್ದಾರೆ. ಇಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮದ್ದೂರಿನ  ಹೊರವಲಯದಲ್ಲಿ ತೆಗೆದಿರುವ...

ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ

ಕರ್ನಾಟಕ ಟಿವಿ : ಬೆಂಗಳೂರಿನಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಕ್ಕರೆ ಕಾರ್ಖಾನೆಗಳ ಉಳಿವಿಗೆ ಸಭೆ ನಡೀತು.. ವಿಧಾನಸೌಧದಲ್ಲಿ ನಡೆದ ಸಭೆಗೆ ತೆರಳುವ ಮುನ್ನ ಮಂಡ್ಯದಲ್ಲಿ  ಡಾ. ರವೀಂದ್ರ ಹಾಗೂ ರೈತಮುಖಂಡರು ಒಂದೆಡೆ ಸೇರಿ ಚರ್ಚೆ ಮಾಡಿದ್ರು.. ಈ ವೇಳೆ ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ ಘೋಷಣೆ ಕೂಗಿ ಬೆಂಗಳೂರಿನ ಕಡೆ ಹೆಜ್ಜೆ...

ವಲಸಿಗರ ವಿಚಾರದಲ್ಲಿ ಯಡಿಯೂರಪ್ಪ ಎಡವಟ್ಟು ಮಾಡಿದ್ರಾ..?

ಕರ್ನಾಟಕ ಟಿವಿ : ರಾಜ್ಯದಿಂದ ವಲಸಿಗರನ್ನ ಕರೆದುಕೊಂಡು ಬಿಹಾರಕ್ಕೆ ತೆರಳಲು ಬುಕ್ ಆಗಿದ್ದ 10 ರೈಲುಗಳನ್ನ ರಾಜ್ಯ ಸರ್ಕಾರ ಕ್ಯಾನ್ಸಲ್ ಮಾಡಿದೆ. ಯಾಕಂದ್ರೆ ಕಾರ್ಮಿಕರೆಲ್ಲ ಅವರ ಊರಿಗೆ ತೆರಳಿದ್ರೆ ಕಟ್ಟಡ ಕಾಮಗಾರಿಗೆ ದೊಡ್ಡ ಮಟ್ಟದ ಹೊಡೆದ ಬೀಳಲಿದೆ ಎಂದು ರಿಯಲ್  ಎಸ್ಟೇಟ್ ಉದ್ಯಮಿಗಳು ಒತ್ತಾಯ ಮಾಡಿದ್ರು ಈ ಹಿನ್ನೆಲೆ ಸಿಎಂ ಸಹ ವಲಸಿಗರನ್ನ ಊರಿಗೆ ತೆರಳದಂತೆ ಮನವಿ ಮಾಡಿದ್ರು.  ಈ...

ರಾಜ್ಯದಲ್ಲೂ ಮದ್ಯಪ್ರಿಯರಿಗೆ ಯಡಿಯೂರಪ್ಪ ಶಾಕ್

ಕರ್ನಾಟಕ ಟಿವಿ :  ರಾಜ್ಯ ಸರ್ಕಾರ ಮದ್ಯದ ಮೇಲಿನ ತೆರಿಗೆಯಲ್ಲಿ 11% ಏರಿಕೆ ಮಾಡಿದೆ.. ಬಜೆಟ್ ಸಂದರ್ಭದಲ್ಲಿ6% ಏರಿಕೆ ಮಾಡಿದ್ದ ಸರ್ಕಾರ ಇದೀಗ 11% ಏರಿಕೆ ಮಾಡುವ ಮೂಲಕ ಒಟ್ಟಾರೆ ಕಳೆದ ಎರಡು ತಿಂಗಳಲ್ಲಿ17 % ಏರಿಕೆ ಮಾಡಿದಂತೆ ಆಗಿದೆ.  ದೆಹಲಿಯಲ್ಲಿ 70% ಹೆಚ್ಚುವರಿ ತೆರಿಗೆ ವಿಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯದ ಮೇಲೆ ಹೆಚ್ಚು...

ಕಾರ್ಮಿಕರು, ರೈತರು, ಚಾಲಕರಿಗೆ ಬಂಪರ್ ಗಿಫ್ಟ್

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಸಮಸ್ಯೆಗೆ ಸಿಲುಕಿರುವ ಕಾರ್ಮಿಕರು, ರೈತರು ಹಾಗೂ ಸಣ್ಣ ಉದ್ದಿಮೆದಾರರಿಗೆ ರಾಜ್ಯ ಸರ್ಕಾರ ಒಂದಷ್ಟು ಆರ್ಥಿಕ ಬಲವನ್ನ ತುಂಬಿದೆ.. ಹೂವು ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ ಅನ್ವಯವಾಗುವಂತೆ 25 ಸಾವಿರ ಪರಿಹಾರ.. ಕ್ಷೌರಿಕ ಹಾಗೂ ಅಗಸ ವೃತ್ತಿ ಮಾಡುವ 2,90,000 ಜನರಿಗೆ ತಲಾ 5000 ಸಹಾಯ ಧನ...

ಬಾಗಲಕೋಟೆಯಲ್ಲಿ ಇಂದು 13 ಮಂದಿಗೆ ಕೊರೊನಾ ಕನ್ಫರ್ಮ್.!

ಕರ್ನಾಟಕ ಟಿವಿ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ಇಂದು 20 ಮಂದಿಗೆ ಸೋಂಕು ದೃಢಪಟ್ಟಿದ್ದು ಸೊಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯ ಬಾದಾಮಿಯ 13 ಮಂದಿಗೆ ಸೋಂಕು ಪತ್ತೆಯಾಗಿದ್ದು ಜಿಲ್ಲೆ ರೆಡ್ ಝೋನ್ ವ್ಯಾ್ತಿಯಲ್ಲಿದೆ..  ಇದುವರೆಗೂ 29 ಮಂದಿ ಸಾವನ್ನಪ್ಪಿದ್ದು 354 ಮಂದಿ ಗುಣಮುಖವಾಗಿದ್ದು ಮನೆಗೆ ವಾಪಸ್ ಆಗಿದ್ದಾರೆ.. ಇನ್ನು...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img