Tuesday, July 14, 2026

ರಾಜ್ಯ

ಈ ಟೈಂನಲ್ಲಿ ಮುನಿರತ್ನ ನೋಡಿ ಉಳಿದ ರಾಜಕಾರಣಿಗಳು ಕಲಿಬೇಕು..!

ಬೆಂಗಳೂರು : ಎಲೆಕ್ಷನ್ ಟೈಂನಲ್ಲಿ ಮನೆ ಬಾಗಿಲಿಗೆ ಹಣ ಹಂಚೋದು, ಸೀರೆ ಹಂಚೋದಲ್ಲ..  ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿರುವ ಜನಗಳಿಗೆ ನೆರವಾಗಿ.. ಈಗ ಬಂದು ಹಣ ಹಂಚಿ ಅಂತ ರಾಜಕಾರಣಿಗಳಿಗೆ ಟ್ರೋಲ್ ಪೇಜ್ ಗಳು ಹಾಗೂ ಮಾಧ್ಯಮಗಳು ಆಹ್ವಾನ ಕೊಟ್ಟಿದ್ರು.. ಇದಾದ ಮೇಲೆ ಒಂದಷ್ಟು ಜನ ಪ್ರತಿನಿಧಿಗಳು ಬೆಳಗ್ಗೆ ಬ್ರೇಕ್ ಫಾಸ್ಟ್ ಪ್ಯಾಕೇಗಳನ್ನ ವಿತರಣೆ ಮಾಡಿ ಫೇಸ್ ಬುಕ್...

ಅಲೆಮಾರಿಗಳಿಗೆ ಆಶ್ರಯ – ತಹಶೀಲ್ದಾರ್ ಕಾರ್ಯಕ್ಕೆ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ 13 ದಿನದ ಸಣ್ಣ ಮಗು ಹಾಗು ಸುಮಾರು 10ಕ್ಕೂ ಹೆಚ್ಚು ಮಕ್ಕಳೊಂದಿಗೆ ಮರದ ಕೆಳಗೆ ವಾಸವಾಗಿದ್ದ ,  ಕೂದಲು ವ್ಯಾಪಾರಿಗಳ 9 ಕುಟುಂಬಗಳಲ್ಲಿ 25ಕ್ಕೂ ಹೆಚ್ಚು ಜನರಿದ್ದರು. ಜೀವನಕ್ಕೆ ಕೂದಲು ವ್ಯಾಪಾರವನ್ನೇ ನೆಚ್ಚಿಕೊಂಡಿದ್ದ ಇವರು ಲಾಕ್ ಡೌನ್ ನಿಂದ ವಸತಿ ಹಾಗೂ ಆಹಾರ ಕೊರತೆಯಿಂದ ಕಂಗಾಲಾಗಿದ್ದರು. ಈ...

ನ್ಯಾಯಬೆಲೆ ಅಂಗಡಿಗಳಿಗೆ ಶಾಸಕ ಮಂಜುನಾಥ್ ಎಚ್ಚರಿಕೆ..!

ಬೆಂಗಳೂರು : ಕೊರೊನಾ ಹಿನ್ನೆಲೆ ಲಾಕ್ ಡೌನ್ ದೇಶಾದ್ಯಂತ ಜಾರಿಯಲ್ಲಿದೆ..  ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ಉಚಿತ ಪಡಿತರ ನೀಡ್ತಿದೆ. ಆದ್ರೆ, ಕೆಲ ನ್ಯಾಯಬೆಲೆ ಅಂಗಡಿಗಳು ಗೋಲ್ಮಾನ್ ಮಾಡ್ತಿರುವ ಆರೋಪ ಕೇಳಿ ಬರ್ತಿದೆ. ಈ ಹಿನ್ನೆಲೆ ದಾಸರಹಳ್ಳಿ ಕ್ಷೇತ್ರದ ಶಾಸಕ ಮಂಜುನಾಥ್ ಇಂದು ತನ್ನ ಕ್ಷೇತ್ರ ವ್ಯಾಪ್ತಿಯ ಮಲ್ಲಸಂದ್ರ ಹಾಗೂ ದಾಸರಹಳ್ಳಿ ವಾರ್ಡ್ ನ ನ್ಯಾಯಬೆಲೆ...

ಹಸಿವು ನೀಗಿಸಲು ಬೆಂಗಳೂರಿನಲ್ಲಿ ಹೆಚ್.ಡಿ.ಕೆ ಕ್ಯಾಂಟಿನ್

ಬೆಂಗಳೂರು :  ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಮಾಡಲಾಗಿದೆ.. ಲಾಕ್ ಡೌನ್ ಹಿನ್ನೆಲೆ ಕೂಲಿಕಾರ್ಮಿಕ, ಜನಸಾಮಾನ್ಯ ಸಮಸ್ಯೆ ಸಿಲುಕಿದ್ದಾನೆ.. ಬೆಂಗಳೂರಿನಲ್ಲಿ ಲಕ್ಷಾಂತರ ಜನ ಆಹಾರವಿಲ್ಲದೆ ಪರಿತಪ್ಪಿಸುವಂತಾಗಿದೆ. ಈ ಹಿನ್ನೆಲೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ಮಂಜುನಾಥ್ ಹಸಿದವರಿಗೆ ಅನ್ನದಾಸೋಹ ಪ್ರಾರಂಭಿಸಿದ್ದಾರೆ. ಮಲ್ಲಸಂದ್ರ, ಚಿಕ್ಕಬಾಣಾವಾರ ಮತ್ತು ಸೋಮಶೆಟ್ಟಿಹಳ್ಳಿ ವ್ಯಾಫ್ತಿಯ ಕಾನ್ಷಿರಾಂ ನಗರದ ಲ್ಲಿಹೆಚ್ಡಿಕೆ ಕ್ಯಾಂಟಿನ್ ಗೆ ಚಾಲನೆ ನೀಡಿದ್ದಾರೆ.. ...

ಕಾರ್ಮಿಕ ಸಚಿವರ ಬದಲಾವಣೆ ಮಾಡುವಂತೆ ಒತ್ತಾಯ

ರಾಜ್ಯದ ಹಲವೆಡೆ ಅಸಂಘಟಿತ ಕಾರ್ಮಿಕರುಗಳು ಕಳೆದ ಮಾರ್ಚ್ ತಿಂಗಳ ಪೂರ್ಣ ಸಂಬಳವನ್ನು ಪಡೆದುಕೊಳ್ಳದೆ ಶೋಷಿತರಾಗುತ್ತಿದ್ದಾರೆ.ಸಣ್ಣ ಪುಟ್ಟ ಕಾರ್ಖಾನೆಗಳು , ಗಾರ್ಮೆಂಟ್ಸ್ ಫ್ಯಾಕ್ಟರಿಗಳು,5ಕ್ಕೂ ಕಡಿಮೆ ಕೆಲಸಗಾರರನ್ನು ಹೊಂದಿರುವ ಅನೇಕ ಅಂಗಡಿಗಳು, ಶೋರೂಂಗಳು,ಹೋಟೆಲ್‌ಗಳು ಹಾಗೂ ಇನ್ನಿತರ ವ್ಯಾಪಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಗಳಿಗೆ ಲಾಕ್ ಡೌನ್ ನೆಪದಲ್ಲಿ ಮಾರ್ಚ್ ತಿಂಗಳ ಸಂಬಳದಲ್ಲಿ ಅರ್ಧಂಬರ್ಧ ಕಡಿತ...

ಎಂಎಲ್ಸಿ ಸಂದೇಶ್ ನಾಗರಾಜ್ ರಿಂದ 1 ಕೋಟಿ ನಿಧಿ ಹಾಗೂ 1 ಲಕ್ಷ ದೇಣಿಗೆ

ಮೈಸೂರು : ವಿಧಾನಪರಿಷತ್ ಸದಸ್ಯ ಹಾಗೂ ಉದ್ಯಮಿ ಸಂದೇಶ್ ನಾಗರಾಜ್ ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ಹಣಚನ್ನ ನೀಡುವುದರ ಜೊತೆಗೆ ತನ್ನ ಪರಿಷತ್ ನಿಧಿಯಿಯಂದ ಒಂದು ಕೋಟಿಯನ್ನ ಸಿಎಂ ಪರಿಹಾರ ನಿಧಿಗೆ ವರ್ಗಾಯಿಸಿದ್ದಾರೆ.. ತನ್ನ ಖಾತೆಗೆ ಅನುದಾನ ಸಿಕ್ಕಿದ್ರೆ ಸಾಕು ಅಂತ ಕಾಯುವ ಶಾಸಕರ ನಡುವೆ ಸಂದೇಶ ನಾಗರಾಜ್ 1 ಕೋಟಿ ನಿಧಿಯನ್ನ...

ಲಾಕ್ ಡೌನ್ ಮುಗಿಯುವವರೆಗೆ ಮನೆಬಾಗಿಲಿಗೆ ಉಚಿತ ಔಷಧಿ

ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ಆಗಿದೆ.. ಜನ ಅಗತ್ಯ ವಸ್ತುಗಳನ್ನ ಬಿಟ್ಟರೆ ಬೇರೆ ವಸ್ತುಗಳ ಖರೀದಿ ಸಾಧ್ಯವಾಗ್ತಿಲ್ಲ.. ಇತ್ತ ಬೆಂಗಳೂರಿನಲ್ಲಾದ್ರೆ ಒಂದೇ ಏರಿಯಾದಲ್ಲಿ ಎಲ್ಲಾ ವಸ್ತುಗಳು ದೊರಕುತ್ವೆ. ಆದ್ರೆ ಗ್ರಾಮೀಣ ಪ್ರದೇಶದಲ್ಲಿ ಮೆಡಿಸನ್ ವಿಚಾರಕ್ಕೆ ಬಂದ್ರೆ ಜಿಲ್ಲಾ ಕೇಂದ್ರ ಅಥವಾ ತಾಲೂಕು ಕೇಂದ್ರಗಳಿಗೆ ಜನ ಹೋಗಬೇಕು. ಆದ್ರೆ ಬಸ್...

ಹೆಚ್ಚುವರಿ ಹಾಪ್‍ಕಾಮ್ಸ್ ಮಳಿಗೆ ತೆರೆಯಲು ಸೂಚನೆ

ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ‌ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ..!

ಮಂಡ್ಯ : ಮಂಡ್ಯದಲ್ಲಿ ಮತ್ತೋರ್ವ ವ್ಯಕ್ತಿ ಕೊತೊನಾ ಸೋಂಕು ತಗುಲಿದೆ.. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಯುವಕನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನಂಜನಗೂಡಿನ ಜುಬಿಲೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದ ಯುವಕನಲ್ಲಿ ಸೋಒಂಕು ಕಾಣಿಸಿಕೊಂಡಿದ್ದು ಇದೀಗ ಸೋಂಕಿತನ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಿದ್ದು ಹಲವರನ್ನ ಹೋಂ ಕ್ಯ್ಆರಂಟೈನ್ ನಲ್ಲಿ ಮಾಡಿ ಕೆಲವರನ್ನ ಐಸೋಲೇಷನ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.. ಇದಲ್ಲದೇ ಸ್ವರ್ಣಸಂದ್ರ ಬಡಾವಣೆಯನ್ನ ಬಫರ್...

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.. ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img