ಕರ್ನಾಟಕ ಟಿವಿ : ದೇಶದಲ್ಲಿ ಈಗ ಸಿಎಎ, ಎನ್ ಆರ್ ಸಿ, ಎನ್ ಪಿಆರ್
ಭಾರೀ ಗಲಾಟೆ ಗದ್ದಲಕ್ಕೆ ಕಾರಣವಾಗಿದೆ.. ಈ ನಡುವೆ ಕಳೆದೊಂಡು ವರ್ಷದಿಂದ ದೇಶಾದ್ಯಂತ ಕೋಟ್ಯಂತರ ಜನ
ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.. ಪ್ರತೀ ವರ್ಷ ಪದವಿ ಮುಗಿಸಿ ಕೆಲಸ ಸಿಗುತ್ತೆ ಅಂತ ಕಾಯ್ತಿರೋ
ಕೋಟ್ಯಂತರ ಯುವ ಜನತೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ.. ಇತ್ತ 2000 ನೇ ಇಸವಿಯಲ್ಲಿ...
ಕರ್ನಾಟಕ ಟಿವಿ : ಎಲ್ರೂ ಎಣ್ಣೆ ನಮ್ದು ಊಟ ನಿಮ್ದು ಸಾಂಗ್ ಕೇಳಿದ್ದೀರಿ. ಆದ್ರಿಲ್ಲಿ ಸ್ವಲ್ಪ ಚೇಂಜ್ ಎಣ್ಣೆ ನಮ್ದು ಊಟ ನಿಮ್ದು ಅಂತಿದ್ದಾರೆ ಇವರು.. ಸೋಷಿಯಲ್ ಮಿಡಿಯಾದಲ್ಲಿ ಈ ಪೋಸ್ಟ್ ಈಗಾಗಲೇ ಭಾರೀ ವೈರಲ್ ಆಗಿದೆ. ಇಯರ್ ಎಂಟ್ ಪಾರ್ಟಿ ಪ್ರಯುಕ್ತ ಈ ರೀತಿಯಾದ ಲಕ್ಕಿ ಡ್ರಾವನ್ನ ಕೋಟೇಶ್ವರ ಮೀನು ಮಾರ್ಕೆಟ್ ಹತ್ತಿರ...
ಉತ್ತರಕನ್ನಡ : ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಅದಕ್ಕೆ ವರನಟ ಡಾ ರಾಜ್ ಕುಮಾರ್ ಪುತ್ರ ಶಿವರಾಜ್ ಕುಮಾರ್ ನೇತೃತ್ವ ವಹಿಸಬೇಕು ಅನ್ನುವ ಒತ್ತಾಯ ಕೇಳಿಬಂದಿದೆ..
ಉತ್ತರಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಗೋಕಾಕ್ ಹೋರಾಟ ಮಾಡಬೇಕು. ಅಲ್ಲದೇ ಸರೋಜಿನಿ ಮಹಿಷಿ...
ಐಎಂಎ ಕಂಪನಿಯಿಂದ ಬಹುಕೋಟಿ
ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್
ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ
ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್
ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...
ಬೆಂಗಳೂರು : ಈ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ನಿರೀಕ್ಷೆ ಮೀರಿ ಸುರಿದ ಪರಿಣಾಮ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು.. ಈ ನಡುವೆ ರಾಜ್ಯ ಸರಕಾರ ಮುಂದಿನ ವರ್ಷವು ಮೋಡ ಬಿತ್ತನೆಗೆ 45 ಕೋಟಿ ಮೊತ್ತದ ಟಿಂಡರ್ ಅನ್ನು ನೀಡಲಾಗಿದೆ.
ಈ ಟೆಂಡರ್ ಅನ್ನು ಕೋಳಿವಾಡ ಹಾಗೂ ಡಿಸಿಎಂ
ಕಾರಜೋಳ ಅವರ ಮಕ್ಕಳ ಸಂಸ್ಥೆಗೆ ಗುತ್ತಿಗೆ...
ಮಡಿಕೇರಿ; ನೆರೆ ಪರಿಹಾರದ
ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು
ಬೆಳಕಿಗೆ ಬಂದಿದೆ .
ಮಡಿಕೇರಿ ಜಿಲ್ಲಾ ಪಂಚಾಯತ್ ಇಇ ಹಣ ವಂಚನೆ
ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ
ಎಂದು ತಿಳಿದು ಬಂದಿದೆ...
ಮದ್ದೂರು : ಮನುಷ್ಯನಿಗೆ ಅತಿ ಪ್ರೀತಿ ಪಾತ್ರ ಪ್ರಾಣಿಗಳಲ್ಲಿ ನಾಯಿಯೂ ಒಂದು. ಹೀಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುಂದನಕುಪ್ಪೆ ಗ್ರಾಮದಲ್ಲಿ ರಾಮಲಿಂಗಣ್ಣ ಎಂಬುವರು ಸಾಕಿದ್ದ ಕೆಂದ ಎಂಬ ನಾಯಿ ಮೃತಪಟ್ಟಿತ್ತು.. ನಾಯಿ ಸತ್ತಾಗ ಅದನ್ನ ಎಲ್ಲರಂತೆ ಬಿಸಾಡದ ರಾಮಲಿಂಗಣ್ಣ ಕೆಂದನಿಗೆ ಮನುಷ್ಯರು ಸತ್ತ್ಆಗ ಮಣ್ಣು ಮಾಡುವಂತೆಯೇ ಅಂತ್ಯ ಸಂಸ್ಕಾರ ಮಾಡಿದ್ರು. ಇಂದು ಕೆಂದನ...
ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...
ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...
ಕರ್ನಾಟಕ ಟಿವಿ : ಬೆಂಗಳೂರಿನ ಸುರಾನಾ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ “ಯುವನೋವಾ 2k19” ವಾರ್ಷಿಕ ಸಂಭ್ರಮ ಕಾರ್ಯಕ್ರಮ ನಡೀತು. ದೂರದರ್ಶನ ಸಹಾಯಕ ನಿರ್ದೇಶಕಿ ಡಾ.ನಿರ್ಮಲಾ ಎಲಿಗಾರ್, ಹಿರಿಯ ಪರ್ತಕರ್ತ ಶ್ರೀಧರ್ ಮೂರ್ತಿ, ಕಾಲೇಜಿನ ಟ್ರಷ್ಟಿ ಡಾ.ಅರ್ಚನಾ ಸುರಾನ, ಪ್ರಿನ್ಸಿಪಾಲ್ ಡಾ.ಶಕುಂತಲಾ ಮತ್ತು ಕನ್ನಡ ವಿಭಾಗದ ಮುಖ್ಯಸ್ಥೆ ವತ್ಸಲಾ ಮೋಹನ ಸೇೇರಿದಂತೆ ನ್ಯೂಸ್ 18...