Friday, May 1, 2026

ರಾಜ್ಯ

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ ಜಿಲ್ಲೆಯ ದಕ್ಷ ಅಧಿಕಾರಿಯಾಗಿದ್ದಾರೆ. ಬಿ.ಜಿ.ಕುಮಾರ್ ಹಲವು ಪ್ರಕರಣಗಳನ್ನು ಬೇಧಿಸಿದ್ದು, ಇವರ ಸೇವೆ ಮತ್ತು ಕರ್ತವ್ಯ ದಕ್ಷತೆಗೆ ಸರ್ಕಾರ ಇವರಿಗೆ ಸಿಎಂ ಪದಕ ನೀಡಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ...

Mandya: ಸಾ*ವಿನಲ್ಲಿ ಅಂತ್ಯವಾದ ತಾಯಿ-ಮಗನ ನಡುವಿನ ಜಗಳ..

Mandya News: ತಾಯಿ-ಮಗನ ನಡುವೆ ಜಗಳ ನಡೆದು, ಸಾವಿನಲ್ಲಿ ಅಂತ್ಯವಾದ ಘೋರ ದುರಂತ ಮಂಡ್ಯದಲ್ಲಿ ಸಂಭವಿಸಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮಹದೇವಮ್ಮ(75), ಸುಭಾಷ್ (42) ಸಾವಿನಪ್ಪಿದ ತಾಯಿ ಮಗ. ನಡೆದಿದ್ದೇನು ಎಂದು ನೋಡೋದಾದ್ರೆ, ಪುತ್ರ ಸುಭಾಷ್ ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ತಾಯಿ...

Karwar: ಸ್ನೇಹಿತನ ತಾಯಿಗೆ ಅನಾರೋಗ್ಯವೆಂದು ಔಷಧಿ ತರಲು ಹೋಗಿ, ಅಪಘಾತದಲ್ಲಿ ಸಾ*

Karwar News: ಕಾರವಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಬಳಿ ನಡೆದಿದೆ. ಕಿರಣ ಬಾಲಚಂದ್ರ‌ ನಾಯ್ಕ (25)ಮೃತ ಯುವಕನಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಇಡಗುಂಜಿಯಿಂದ ಹೊನ್ನಾವರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಈತ ಸ್ನೇಹಿತನ ತಾಯಿಗೆ ಅನಾರೋಗ್ಯ ಹಿನ್ನಲೆ ಔಷಧಿ ತಲುಪಿಸಲು ತೆರಳುತ್ತಿದ್ದನಂತೆ. ಹೊನ್ನಾವರ ಪೊಲೀಸ್...

Mandya News: ವಿಜೃಂಭಣೆಯಿಂದ ಜರುಗಿದ ಮೇಲುಕೋಟೆ ಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ

Mandya: ಮಂಡ್ಯದ ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ತೆಪ್ಪೋತ್ಸವ ಜರುಗಿದೆ. ಮೇಲುಕೋಟೆಯಲ್ಲಿ ಸದ್ಯ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು, ಪಂಚ ಕಲ್ಯಾಣಿ ಕೊಳದಲ್ಲಿ ವೈಭವದಿಂದ ತೆಪ್ಪೋತ್ಸವ ನಡೆದಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ತೆಪ್ಪೋತ್ಸವಕ್ಕೆ ಚಾಲನೆ ನೀಡಿ, ಪೂಜೆ ಸಲ್ಲಿಸಿದ್ದು, ವೈರಮುಡಿ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ವೈಷ್ಣವ ಸಂಪ್ರದ್ರಾಯಂತೆ ಅಲಂಕೃತ ತೆಪ್ಪದಲ್ಲಿ ಚಲುವನಾರಾಯಣಸ್ವಾಮಿ ಮೂರ್ತಿ ಕೂರಿಸಿ ಅದ್ದೂರಿ ತೆಪ್ಪೋತ್ಸವ ನಡೆದಿದ್ದು, ದೇವಸ್ಥಾನಕ್ಕಾಗಮಿಸಿದ ಸಾವಿರಾರು...

Koppala News: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ..!

Yalaburga News: ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಕ್ರಮ ಮದ್ಯ ಸೇವನೆ ನಡೆಯುತ್ತಿದ್ದು. ಶಾಲೆಗೆ ಬರುವ ಮಕ್ಕಳು ಹಾಗೂ ಶಿಕ್ಷಕರರು ಮದ್ಯದ ಬಾಟಲ್ಗಳನ್ನು ತೆಗೆಯಬೇಕಿದೆ. ಯಲಬುರ್ಗಾ ; ಸಮಿಪದ ಲಿಂಗನಬಂಡಿ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯು ತ್ತಿದ್ದು, ಶಾಲೆಗೆ ಬರುವ ಮಕ್ಕಳು, ಮದ್ಯದ ಬಾಟಲ್‌ಗಳನ್ನು ತೆಗೆಯಬೇಕಿದೆ....

Haveri: ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ಬಗ್ಗೆ ಭಾರೀ ನಿರ್ಲಕ್ಷ್ಯ: ತರಕಾರಿಯಲ್ಲಿ ಹುಳು ಪತ್ತೆ..

Haveri News: ಹಾವೇರಿ: ಶಾಲೆಗೆ ಬರುವ ಮಕ್ಕಳು ಆಹಾರ ಸೇವಿಸಲಿ ಎಂದು ಬಿಸಿಯೂಟ ಯೋಜನೆ ಜಾರಿಗೆ ತರಲಾಯಿತು. ಆದರೆ ಕೆಲ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯಕರ ಆಹಾರ ನೀಡುವ ಬದಲು, ಹಾಳಾದ ತರಕಾರಿ ಬಳಸಿ, ಆಹಾರ ಮಾಡಿ ಉಣಬಡಿಸಲಾಗುತ್ತಿದೆ. ಶಿಗ್ಗಾವಿ ತಾಲೂಕಿನ ಶಡಗರವಳ್ಳಿ ಗ್ರಾಮದಲ್ಲಿರುವ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರು ಈ ರೀತಿಯ ತಪ್ಪು ಮಾಡಿದ್ದು, ಗ್ರಾಮಸ್ಥರು...

Haveri: ಬೆಳಗಾಲಪೇಟೆಯಲ್ಲಿ ಸರ್ಕಾರಿ ಆಸ್ತಿ ಅತಿಕ್ರಮಣ- ತೆರವಿಗೆ ಹಿಂದೂ ಜಾಗರಣಾ ವೇದಿಕೆ ಪಟ್ಟು..!

Haveri News: ಹಾನಗಲ್ ತಾಲೂಕಿನ ಬೆಳಗಾಲಪೇಟೆ ಗುಡ್ಡದ ಸರ್ಕಾರಿ ಆಸ್ತಿ ಅತಿಕ್ರಮಣ ಮಾಡಿರುವುದನ್ನು ಖಂಡಿಸಿ ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾನಗಲ್ಲಿನಲ್ಲಿ ಪ್ರತಿಭಟನೆ ನಡೆಸಿದರು. ಹೌದು ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ರಿ.ಸರ್ವೇ ನಂ 33 ರ 8 ಎಕರೆ 32 ಗುಂಟೆ ಹುಲ್ಲುಗಾವಲು ಗುಡ್ಡವನ್ನು ಧರ್ಮದ ಹೆಸರಿನಲ್ಲಿ ಅತಿಕ್ರಮಣ ಮಾಡಲಾಗುತ್ತಿದೆ. ಈ ಬಗ್ಗೆ ಹಲವು...

Bidar News: ಮಳೆ ಬಂತೆಂದು ಮರದ ಕೆಳಗೆ ನಿಂತ ಯುವಕ ಸಿಡಿಲು ಬಡಿದು ಸಾ*!

Bidar News: ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ. ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ ಹೋಗಿದ್ದರು. ಮಳೆ ಬರುತ್ತಿರುವುದು ಕಂಡು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ...

ಬಸ್ ನಿಲ್ದಾಣಕ್ಕೆ ನುಗ್ಗಿದ ಬಸ್, 2 ವರ್ಷದ ಮಗು ಮತ್ತು ಮಹಿಳೆಗೆ ಡಿಕ್ಕಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Haveri News: ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ. ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ,...

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ ಸಿಲೆಂಡರ್ ಸಮಸ್ಯೆ ಉಂಟಾಗಿದ್ದು, ಅಗತ್ಯ ಕ್ರಮ ಕೈಗ``ಳ್ಳುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ ವೃತ್ತದಲ್ಲಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ್ದು, ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img