Friday, September 4, 2026

ರಾಜ್ಯ

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img