Friday, May 8, 2026

ರಾಜ್ಯ

ಮುಕಳೆಪ್ಪ ವಿರುದ್ಧ ಕೋರ್ಟ್ ಗೆ ಶ್ರೀರಾಮಸೇನಾ ಮುಖಂಡರ ನಿರ್ಧಾರ:ಸುಳ್ಳು ದಾಖಲೆಗಳ ಆರೋಪ..!

Hubli News: ಹುಬ್ಬಳ್ಳಿ: ನನ್ನ ಮಗಳನ್ನು ಕಡಿದು ಫ್ರೀಜ್ ನಲ್ಲಿ ಇಡ್ತಾರೆ.. ಅವಳು ನೆಮ್ಮದಿಯಿಂದ ಜೀವನ ಮಾಡಿಲ್ಲ. ಪ್ಲೀಸ್ ನನ್ನ ಮಗಳನ್ನು ನನಗೆ ಕೊಡಿಸಿ ಎಂದು ಹೆತ್ತ ತಾಯಿ ಅಂಗಲಾಚುತ್ತಿದ್ದಾಳೆ. ಇದೆಲ್ಲದರ ನಡುವೆಯೇ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ವಿರುದ್ಧ ಈಗ ಆರೋಪಗಳ ಸರಮಾಲೆಯೇ ಸುತ್ತಿಕೊಂಡಿದೆ. ಮುಕಳೆಪ್ಪ ಯೂಟ್ಯೂಬ್ ಚಾನಲ್ ಮೂಲಕ ಜನರನ್ನು ರಂಜಿಸುತ್ತಿದ್ದ ಖ್ವಾಜಾ ಬಂದೇನವಾಜ್...

12 ವರ್ಷದ ಹಿಂದೆ ನಾಪತ್ತೆ : ಈಗ ಧರ್ಮಸ್ಥಳದಲ್ಲಿ ಐಡಿ ಪತ್ತೆ!

ತುಮಕೂರು: ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ತಿ ಪಂಜರ ಪಕ್ಕದಲ್ಲಿ ತುಮಕೂರು ಜಿಲ್ಲೆಯ ಯುವಕನ ಐಡಿ ಸಿಕ್ಕಿದೆ. 12 ವರ್ಷಗಳಿಂದ ನಾಪತ್ತೆಯಾಗಿದ್ದ ಆ ಯುವಕನ ಗುರುತು ಸಿಕ್ಕಿರುವ ಸುದ್ದಿ ಕೇಳಿ ಗ್ರಾಮದವರು ಬೆಚ್ಚಿಬಿದ್ದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ.ಕಲ್ಲಳ್ಳಿ ಗ್ರಾಮದ ಆದಿಶೇಷ ಎಂಬ ಯುವಕನ ಅಸ್ತಿ ಪಂಜರವೆಂದು ಶಂಕಿಸಲಾಗಿದೆ. ಗ್ರಾಮದಲ್ಲಿ ಬೋಜಯ್ಯ–ಚೆನ್ನಮ್ಮ ದಂಪತಿಗೆ ಪದ್ಮ, ಲಕ್ಷ್ಮಿ ಎಂಬ...

ಜಾತಿಗಣತಿ ಎಷ್ಟು ಸಮೀಕ್ಷೆಯಾಗಿದೆ? ಎಷ್ಟು ಆಗ್ಬೇಕು? ಸಂಪೂರ್ಣ ವಿವರ

ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ನಿಯೋಜಿತ ಶಿಕ್ಷಕರು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕೆಲವು ಕಡೆ ಇಂಟರ್‌ನೆಟ್ ಮತ್ತು ಸರ್ವರ್ ಸಮಸ್ಯೆಗಳಿಂದಾಗಿ ಕಾರ್ಯ ಕುಂಠಿತವಾಗಿದ್ದರೂ, ಶಿಕ್ಷಕರು ಬಗೆಬಗೆಯ ಪ್ರಯತ್ನ ಮಾಡಿ ಸಮೀಕ್ಷೆ ಮುಂದುವರೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು...

ಜಾತಿಗಣತಿ ಮಂದಗತಿ ಸಿದ್ದು ಖಡಕ್‌ ಸೂಚನೆ : ಸಭೆಯಲ್ಲಿ ಏನೆಲ್ಲಾ ಆಯ್ತು?

ಜಾತಿಜನಗಣತಿ ಸಮೀಕ್ಷೆ ರಾಜ್ಯಾದ್ಯಾಂತ ಶುರುವಾಗಿದೆ. ಸಮೀಕ್ಷೆ ಮಾಡಲು ತೆರಳಿದ ಶಿಕ್ಷಕರಿಗೆ ಒಂದಲ್ಲ, ಎರಡಲ್ಲ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದವು. ಸರ್ವರ್‌ ಸಮಸ್ಯೆ, ನೆಟ್‌ವರ್ಕ್‌ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅಷ್ಟೆ ಅಲ್ಲದೆ ಶಿಕ್ಷಕರು ರಜಾ ಸಿಗುತ್ತಿಲ್ಲ ಎಂದು ಗೋಳಾಡುತ್ತಿದ್ದರು. ಜಾತಿಗಣತಿ ಸಮೀಕ್ಷೆ ಮಂದಗತಿಯಲಿ ಸಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ...

ಪಂಚಭೂತಗಳಲ್ಲಿ ಲೀನರಾದ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ

ಮೈಸೂರು:ಕನ್ನಡದ ಮೇರು ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್‌.ಎಲ್.‌ ಭೈಪಪ್‌ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ...

ರಾಜ್ಯದಲ್ಲೂ GEN-Z ಶಕ್ತಿ ಪ್ರದರ್ಶನ? ವಿಡಿಯೋ ವೈರಲ್‌!

ಕಣ್ಣು ಹಾಯಿಸಿದಷ್ಟು ದೂರ ಯುವಕರು.. ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಕಿಚ್ಚು.. ನಿಜಕ್ಕೂ ಇದೊಂದು ವಿಡಿಯೋ ಅತಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಧಾರವಾಡದಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳ ಈ ವಿಡಿಯೋ ತುಂಬಾ ವೈರಲ್ ಆಗಿದೆ. ನಿನ್ನೆ ಧಾರವಾಡದಲ್ಲಿ ಸರ್ಕಾರದ ವಿರುದ್ಧ ಯುವಶಕ್ತಿ ಸಿಡಿದೆದ್ದ ದೃಶ್ಯ ಇದು. ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇವರ...

ಅಡ್ಡಮತದಾನ BJP-JDS ಸದಸ್ಯರಿಗೆ ಅನರ್ಹತೆ!

ತಿಪಟೂರು:ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಆರೋಪದ ಮೇರೆಗೆ, ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನಾಲ್ವರು ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿ ನ್ಯಾಯಾಲಯ ಅನರ್ಹಗೊಳಿಸಿದೆ. 31ನೇ ವಾರ್ಡ್‌ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್‌ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್‌...

ಗಂಗಾರತಿ ಮಾದರಿ ಕಾವೇರಿ ಆರತಿ : 5ದಿನಗಳ ಕಾರ್ಯಕ್ರಮ ಹೇಗಿರಲಿದೆ?

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ. ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...

ಮುಕಳೆಪ್ಪ ಪ್ರೇಮ ವಿವಾಹ ಕಹಾನಿಯ ರಹಸ್ಯ ಬಯಲು !

ಉತ್ತರ ಕರ್ನಾಟಕದ ಖ್ಯಾತ ಕಾಮಿಡಿ ಸ್ಟಾರ್, ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ವಿವಾದಕ್ಕೆ ಸಿಲುಕಿದ್ದಾರೆ. ಮುಕಳೆಪ್ಪ ಮತ್ತು ಗಾಯತ್ರಿ ಜಾಲಿಹಾಳ್ ಅವರ ಅಂತರಧರ್ಮೀಯ ಪ್ರೇಮ ವಿವಾಹ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಫಾರ್ಮ್ ನಿವಾಸಿ ಖ್ವಾಜಾ ವಿರುದ್ಧ, ಸೆಪ್ಟೆಂಬರ್ 20ರಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಯ...

ಹೊಸ ಮನೆ ಕಟ್ಟಿದವರಿಗೆ OC ವಿನಾಯಿತಿ

ಸ್ವಂತ ಮನೆ ಕಟ್ಟುವ ಕನಸು ಕಂಡವರಿಗೆ, ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿನ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಿಗೆ, ಒಸಿಯಿಂದ ವಿನಾಯಿತಿ ಕೊಡಲಾಗಿದೆ. ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ, ವಿನಾಯಿತಿ ನೀಡುವ ತೀರ್ಮಾನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಒಸಿಗೆ ವಿನಾಯಿತಿ...
- Advertisement -spot_img

Latest News

ʼಸಂಬಂಧದಲ್ಲಿ ಬಿರುಕು ಇಲ್ಲ, ರಾಜಕೀಯ ತೀರ್ಮಾನ ಮಾತ್ರ ಬೇರೆʼ ಎಂದ ಕಾಂಗ್ರೆಸ್ ಶಾಸಕ ರಮೇಶ್ ಬಾಬು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ...
- Advertisement -spot_img