Friday, May 1, 2026

ರಾಜ್ಯ

Mandya: ರಾಜೀನಾಮೆಗೆ ಆಗ್ರಹಿಸಿ, ಕುರುಬ ಸಂಘದ ಅಧ್ಯಕ್ಷರಿಗೆ ಮಸಿ ಬಳಿದು, ಪ್ರತಿಭಟನೆ..

Mandya News: ಮಂಡ್ಯ ಜಿಲ್ಲಾ ಕುರುಬರ ಸಂಘದ ಬಳಿ ಹೈಡ್ರಾಮಾ ನಡೆದಿದ್ದು, ಜಿಲ್ಲಾಧ್ಯಕ್ಷರಿಗೆ ಕಪ್ಪು ಮಸಿ ಬಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿರುವ ಸುರೇಶ್, ತಮ್ಮ ಅವಧಿ ಮುಗಿದರೂ, ಇನ್ನೂ ರಾಜೀನಾಮೆ ನೀಡಲಿಲ್ಲವೆಂದು ಆರೋಪಿಸಿ, ಕೂಡಲೇ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟಿಸಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರದಲ್ಲಿ ಮುಂದುವರೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ,...

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 27 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ 320 ಗ್ರಾಂ ಚಿನ್ನಾಭರಣಗಳು ಹಾಗೂ 690 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಆರೋಪಿಗಳನ್ನು ಬಂಧಿಸಿ, ಒಟ್ಟು...

ಹಾವೇರಿ ಜಿಲ್ಲೆಯಲ್ಲಿ ಮದ್ಯ ಮಾರಾಟದ ಮೇಲೆ ‘ದುಶ್ಚಟ ಬಿಡಿ’ ಅಭಿಯಾನದ ಎಫೆಕ್ಟ್..!

Haveri News: ಹಾವೇರಿ: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಮತ್ತು ದುಶ್ಚಟ ಬಿಡಿ ಅಭಿಯಾನ ನಡೆದಿದ್ದರ ಪರಿಣಾಮ, ಮದ್ಯಪಾನ ಮಾರಾಟದ ಮೇಲೂ ಬಿದ್ದಿದೆ. ಹೋರಾಟದ ಪರಿಣಾಮವಾಗಿ, ಹಾವೇರಿ ಜಿಲ್ಲೆಯಲ್ಲಿ ಇತಿಹಾಸದಲ್ಲೇ ಎಂದೂ ಆಗದಷ್ಟು ಮದ್ಯ ಮಾರಾಟದಲ್ಲಿ ಲಾಸ್ ಆಗಿದೆ. ಇಟ್ಟಲ್ಲೇ ಮದ್ಯ ಎಕ್ಸ್‌ಪೈರ್ ಆಗುವಷ್ಟು, ಎಫೆಕ್ಟ್ ಆಗಿದ್ದು, ಹಾವೇರಿ ಡಿಪೋದಲ್ಲಿ 76 ಲಕ್ಷ ಮೌಲ್ಯದ ಮದ್ಯವನ್ನು...

Koppala News: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಬೀದಿಗಿಳಿದ ಮಹಿಳೆಯರು

Koppala News: ಕೊಪ್ಪಳ: ಕೊಪ್ಪಳದಲ್ಲಿ ನೀರು ಮತ್ತು ಚರಂಡಿ ಸ್ವಚ್ಛತೆಗಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಕೊಪ್ಪಳದ 15ನೇ ವಾರ್ಡ್ ಸರದಾರ ಗಲ್ಲಿಯಲ್‌ಲಿ ಚರಂಡಿ ಗಬ್ಬು ನಾರುತ್ತಿದ್ದು, ವಾರ್ಡ್ ಮೆಂಬರ್‌ಗಳು ಸ್ವಚ್ಛತೆ ಬಗ್ಗೆ ಗಮನ ಹರಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳದ ಮುಖ್ಯ ರಸ್ತೆ ತಡೆದು ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಚರಂಡಿ ಬ್ಲಾಕ್ ಆಗಿ, ಮನೆಯ ಮುಂದೆ...

Mandya: ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ

Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು ಭಕ್ತರನ್ನು ಆಹ್ವಾನಿಸುತ್ತಾನೆಂಬ ಸಂಪ್ರದಾಯವಿದ್ದು, ಬ್ರಹ್ಮೋತ್ಸವದ ಮೊದಲ ದಿನ ಗರುಡ ದ್ವಜಾರೋಹಣ ನೆರವೇರಿಸಲಾಯಿತು. ಚೆಲುವನಾರಾಯಣಸ್ವಾಮಿಯವರೊಂದಿಗೆ ಗರುಡಪಟದ ಉತ್ಸವ ನಡೆದ ನಂತರ ಗರುಡನಾಮ ಪಾರಾಯಣ ಮಾಡಿ ಚಿನ್ನದ ದ್ವಜ ಸ್ತಂಭದ ಮೇಲೆ...

ಆನ್‌ಲೈನ್ ಗೇಮ್‌ಗೆ ₹80,000 ಕಳೆದುಕೊಂಡು ವಿದ್ಯಾರ್ಥಿ ಸುಸೈಡ್!

ಬೀದರ್‌ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ MBBS ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚವ್ಹಾಣ್ (21) ಎಂದು ಗುರುತಿಸಲಾಗಿದೆ. ಇವರು ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ವ್ಯಾಸಂಗ ಮಾಡುತ್ತಿದ್ದರು. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾ ನಿವಾಸಿಯಾಗಿದ್ದ ಅನಿಷ್ಕಾರ್, ವಸತಿ...

ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್; ನಂದಿನಿ ಹಾಲಿನ ಬೇಡಿಕೆ ಕುಸಿತ!

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ಇದೀಗ ಜಾಗತಿಕ ವ್ಯಾಪಾರ ಮಾರ್ಗಗಳಿಂದ ಹಿಡಿದು ಭಾರತೀಯ ಅಡುಗೆ ಮನೆಗಳವರೆಗೂ ಸ್ಪಷ್ಟವಾಗಿ ಕಾಣಿಸಿಕೊಳ್ಳುತ್ತಿದೆ. ಹೋಟೆಲ್ ಹಾಗೂ ಆಹಾರ ಉದ್ಯಮಗಳಿಗೆ ಇಂತಹ ಅನಿಶ್ಚಿತತೆಗಳು ಹೊಸದಲ್ಲವಾದರೂ, ಈ ಬಾರಿ ಅದರ ಪರಿಣಾಮ ಹೆಚ್ಚು ತೀಕ್ಷ್ಣವಾಗಿದೆ. ಗ್ಯಾಸ್‌ ಕೊರತೆ ಮನೆ, ಹೋಟೆಲ್‌ ಮಾತ್ರವಲ್ಲದೇ ರಾಜ್ಯದ ಅತಿದೊಡ್ಡ ಡೈರಿ ಜಾಲವಾದ ನಂದಿನಿ ಬ್ರ್ಯಾಂಡ್‌ಗೂ...

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧವಿದ್ದರೂ, ನಿಯಮಗಳನ್ನು ಲೆಕ್ಕಿಸದೆ ವಾಹನಗಳು ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಈ ಕುರಿತು ನಿಲ್ದಾಣದಲ್ಲಿರುವ ಅಧಿಕಾರಿಗಳು ಗಮನ ಹರಿಸದಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಖಾಸಗಿ ವಾಹನಗಳ ಅಕ್ರಮ ಓಡಾಟದಿಂದ KSRTC...

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರು; ಪಾರ್ಕಿಂಗ್ ಮಾಡಿದ್ರೆ ಸಿಕ್ಕಾಪಟ್ಟೆ ಫೈನ್!

ಬೆಂಗಳೂರು ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದಕ್ಕೆ ಬ್ರೇಕ್ ಬೀಳಲಿದೆ. 2022ರಲ್ಲಿ ಸ್ಥಗಿತಗೊಳಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು ಬೆಂಗಳೂರು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ. ಮಾರ್ಚ್ 25ರಿಂದಲೇ ನಗರದಲ್ಲಿ ಟೋಯಿಂಗ್ ಪ್ರಕ್ರಿಯೆ ಪುನರಾರಂಭವಾಗುವ ಸಾಧ್ಯತೆ ಇದೆ. ಅಸಮರ್ಪಕ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img