Friday, May 1, 2026

ರಾಜ್ಯ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರು; ಪಾರ್ಕಿಂಗ್ ಮಾಡಿದ್ರೆ ಸಿಕ್ಕಾಪಟ್ಟೆ ಫೈನ್!

ಬೆಂಗಳೂರು ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದಕ್ಕೆ ಬ್ರೇಕ್ ಬೀಳಲಿದೆ. 2022ರಲ್ಲಿ ಸ್ಥಗಿತಗೊಳಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು ಬೆಂಗಳೂರು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ. ಮಾರ್ಚ್ 25ರಿಂದಲೇ ನಗರದಲ್ಲಿ ಟೋಯಿಂಗ್ ಪ್ರಕ್ರಿಯೆ ಪುನರಾರಂಭವಾಗುವ ಸಾಧ್ಯತೆ ಇದೆ. ಅಸಮರ್ಪಕ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು...

ಕಸದ ರಾಶಿಯಲ್ಲಿ ಶವ ಪತ್ತೆ; ತನಿಖೆಯಲ್ಲಿ ಚಾಲಕನ ಕ್ರೂರ ಕೃತ್ಯ ಬಹಿರಂಗ!

ಬೆಂಗಳೂರಿನ ಕೆಂಗೇರಿಯ ಕಸದ ರಾಶಿಯಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಯಾರೋ ಅಪರಿಚಿತರು ಕೊಲೆಗೈದಿದ್ದಾರೆ ಎನ್ನುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ರು. ಆದ್ರೆ ಇದು ಕೊಲೆಯಲ್ಲ, ಮಹಿಳೆಯನ್ನ ಆಟೋ ಚಾಲಕ ಆಸ್ಪತ್ರೆ ಕರೆದೊಯ್ಯುವ ಬದಲು ಕಸದ ರಾಶಿಗೆ ಬಿಸಾಡಿ ಹೋಗಿದ್ದ ಎನ್ನುವ ವಿಚಾರ ತನಿಖೆಯಿಂದ ಬಯಲಾಗಿದೆ. ಮೊದಲಿಗೆ ಈ ಘಟನೆ ಕೊಲೆ...

Mandya: ವಿಶ್ವವಿಖ್ಯಾತ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಪ್ರಥಮ ತೆಪ್ಪೋತ್ಸವ ಸಂಭ್ರಮ

Mandya News: ಮಂಡ್ಯದ ವಿಶ್ವವಿಖ್ಯಾತ ಮೇಲುಕೋಟೆ ಶ್ರೀಚೆಲುವನಾರಾಯಣ ಸ್ವಾಮಿ ಪ್ರಥಮ ತೆಪ್ಪೋತ್ಸವ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನಲ್ಲಿ ಮೇಲುಕೋಟೆ ಕ್ಷೇತ್ರವಿದ್ದು, ಭವ್ಯವಾಗಿ ಅಲಂಕೃತಗೊಂಡ ಮಂಟಪದಲ್ಲಿ ಚೆಲುವ ನಾರಾಯಣನಿಗೆ ಪ್ರಥಮ ತೆಪ್ಪೋತ್ಸವ ನಡೆದಿದೆ. ಅಮೂಲ್ಯವಾದ ಮುತ್ತುಮುಡಿ ಮತ್ತು ಮುತ್ತುಗಳ ಹಾರಗಳೊಂದಿಗೆ ಚೆಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗಿದ್ದು, ಶ್ರೀದೇವಿ-ಭೂದೇವಿ ಸಮೇತನಾಗಿ ಚೆಲುವನಾರಾಯಣಸ್ವಾಮಿ ಕುಳಿತಿದ್ದು, ಜೊತೆಗೆ ರಾಮಾನುಜಾಚಾರ್ಯರನ್ನು ಪ್ರತಿಷ್ಠಾಪಿಸಿ, ತೆಪ್ಪೋತ್ಸವ ನಡೆಸಲಾಗಿದೆ. ಕಲ್ಯಾಣಿಯಲ್ಲಿ...

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ ಮಟ್ಟದ ಯಶಸ್ಸು ಸಾಧಿಸಿದೆ. ಈ ನಡುವೆ, ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಜೊತೆಗೆ ‘ಧುರಂಧರ್ 2’ ಕ್ಲ್ಯಾಶ್ ಆಗುತ್ತಿತ್ತು ಎಂಬ ಚರ್ಚೆಗಳು ಮೊದಲು ನಡೆದಿದ್ದವು. ಆದರೆ ‘ಟಾಕ್ಸಿಕ್’...

ಗಂಡನನ್ನ ಕಳೆದುಕೊಂಡ ಮಹಿಳೆಯರೇ ಈತನ ಟಾರ್ಗೆಟ್; ಮದುವೆ ನೆಪದಲ್ಲಿ ವಂಚನೆ!

ಮದುವೆಯ ಭರವಸೆ ನೀಡಿ ಮಹಿಳೆಯರನ್ನು ವಂಚಿಸಿದ ಆರೋಪದಲ್ಲಿ ಖಾಸಗಿ ಕಂಪನಿಯ ಎಂಡಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಸಂಸ್ಥೆಯ ಮಾಲೀಕ ರಾಮಾಂಜಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 38 ವರ್ಷದ ರಾಮಾಂಜಿ ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಇತರ...

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಬಲಿ; ಅಪ್ರಾಪ್ತನಿಗೆ ಕಾರು ಕೊಟ್ಟ ತಂದೆಗೆ ಜೈಲು ಶಿಕ್ಷೆ!

ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಮತ್ತೊಂದು ಪ್ರಾಣ ಬಲಿಯಾಗಿರುವ ದುರ್ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಅಪ್ರಾಪ್ತ ಬಾಲಕನ ಜೊತೆಗೆ ಆತನ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 19ರಂದು ಹುಬ್ಬಳ್ಳಿಯ ಶೇಜವಾಡ್ಕರ್ ಪ್ಲಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಲಕ್ಷ್ಮಿ ನಗರ ನಿವಾಸಿ ನಮೀಷ್ ಸಂಗಳದ್...

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ ದೇವಾಲಯದ 12ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕಿನ ಚಳಮಟ್ಟಿ ಗ್ರಾಮದ ಹೊರವಲಯದಲ್ಲಿರುವ ಸ್ವರ್ಣಾ ಗ್ರೂಪ್ ಫ್ಯಾಕ್ಟರಿ ಆವರಣದಲ್ಲಿ ಸ್ಥಾಪಿತವಾಗಿರುವ ವಿಘ್ನೇಶ್ವರ ದೇವಾಲಯವು ಕಳೆದ 12 ವರ್ಷಗಳಿಂದ...

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ₹9 ಕೋಟಿ ಡ್ರಗ್ಸ್ ಜಪ್ತಿ!

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ಗಳನ್ನು ನಾಯಿಗಳಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ ಸಾಗಿಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದಂತೆ ಈ ರೀತಿ ಸೂಕ್ಷ್ಮವಾಗಿ ಮರೆಮಾಚಲಾಗಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಸೂಕ್ಷ್ಮ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ...

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ದರ್ಶನಕ್ಕೆ ಒತ್ತಾಯಿಸಿದ ಕೆರೆಹಳ್ಳಿ, ಪೊಲೀಸರೊಂದಿಗೆ...

ತಿಪಟೂರಿನಲ್ಲಿ ಕೋಮುಗಲಭೆ; 5 ಮಂದಿಗೆ ಗಾಯ, ಬಂದ್ ಗೆ ಕರೆ

ರಂಜಾನ್ ಹಬ್ಬದಂದೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಹಾಸನ ರಸ್ತೆಯ ಸಮೀಪದ ಕೆರಗೋಡಿ ರಸ್ತೆ ಬಸವನಪುರ ಗ್ರಾಮದ ಬಳಿ ಅಕ್ರಮವಾಗಿ ಜಾನುವಾರು ಸಾಗಾಟದ ವಿಚಾರವಾಗಿ ಉದ್ಭವಿಸಿದ ಗಲಾಟೆಯಲ್ಲಿ ಬಜರಂಗದಳದ ಸಂಘಟನೆಯ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆಯ ಕೆಲ...
- Advertisement -spot_img

Latest News

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಇನ್ಸ್‌ಪೆಕ್ಟರ್ ಸಸ್ಪೆಂಡ್ !

ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ...
- Advertisement -spot_img