Saturday, May 9, 2026

ರಾಜ್ಯ

Haveri: ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ವೃದ್ಧ ಸಾ*ವು.!

Haveri News: ಹಾವೇರಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ 68 ವರ್ಷದ ವೃದ್ದ ಮೃತ ಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮುಂಜಾನೆ 11ಗಂಟೆ ಸುಮಾರಿಗೆ ಅಕ್ಕಿವಳ್ಳಿ ಗ್ರಾಮದ ಹಿರೇ-ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ (ಗುತ್ತೆಪ್ಪ ಯಳ್ಳುರ) ಎಂಬ 68 ವರ್ಷದ ವೃದ್ಧ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸೋಮವಾರ ವೃದ್ಧನ ಮೃತದೇಹ...

ದಸರಾ ಯುವ ಸಂಭ್ರಕ್ಕೆ ಭರ್ಜರಿ ವೇದಿಕೆ ರೆಡಿ!

ನಾಡಹಬ್ಬ ಮೈಸೂರು ದಸರಾ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಯುವ ಮನಸ್ಸುಗಳ ಸೃಜನಶೀಲತೆಯ ಚಿತ್ತಾರ ಹಾಗೂ ಸಂಭ್ರಮದ ಕ್ಷಣಗಳಿಗೆ ಮಾನಸಗಂಗೋತ್ರಿ ಬಯಲು ರಂಗಮಂದಿರ ಸಜ್ಜುಗೊಂಡಿದೆ. ಸೆಪ್ಟೆಂಬರ್ 10ರಿಂದ 17ರವರೆಗೆ ಪ್ರತಿದಿನ ಸಂಜೆ 5ರಿಂದ ರಾತ್ರಿ 10ರವರೆಗೆ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಮನರಂಜಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ...

Hubli News: ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರಿಗಳೇ ಇಲ್ಲಾ ! ಎಲ್ಲಾ ಕುರ್ಚಿ ಖಾಲಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ರಸ್ತೆಗಳ ಜವಾಬ್ದಾರಿ ಹೊತ್ತ ಲೋಕೋಪಯೋಗಿ ಇಲಾಖೆ ಕುರ್ಚಿಗಳು ಸರ್ಕಾರಿ ಕರ್ತವ್ಯದ ಅವಧಿಯಲ್ಲೇ ಖಾಲಿ ಖಾಲಿಯಾಗಿವೆ. ಹೌದು ! ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಧ್ಯಾಹ್ನ 3 ಗಂಟೆ 20 ನಿಮಿಷಕ್ಕೆ ಹೋದರೆ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ...

ಮದ್ದೂರು ಮಸೀದಿಯೇ ಅಕ್ರಮ ನಿರ್ಮಾಣ? ಮೋದಿವರೆಗೂ ಹೋಗಿತ್ತು ದೂರು!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಪ್ರಕರಣ ಇದೀಗ ರಾಜ್ಯವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಮೆರವಣಿಗೆಯ ಮಾರ್ಗದ ಸಮೀಪದಲ್ಲಿದ್ದ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಹೊರಬಿದ್ದ ಹಿನ್ನೆಲೆಯಲ್ಲಿ, ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಇದೀಗ, ಮದ್ದೂರಿನ ಚನ್ನೆಗೌಡ ಬಡಾವಣೆ ಬಳಿ ಇರುವ ಆ ಮಸೀದಿಯೇ ಅಕ್ರಮ ನಿರ್ಮಾಣ ಎಂಬ...

Dharwad: ಕೆರೆ ನೀರು ಕುಡಿದು ವಾಂತಿ, ಬೇಧಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ. ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...

Gadag: ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದ ಖದೀಮ ಸೆರೆ, 4 ವರ್ಷದ ಬಾಲಕನ ಮೇಲೆ ನಾಯಿ ದಾಳಿ: ಪ್ರತ್ಯೇಕ ಕೇಸ್

Gadag News: ಗದಗ: ಗದಗ ಪೋಲೀಸರು ಅಕ್ರಮ ಅಕ್ಕಿ ದಂಧೆ ಕಾರ್ಯಾಚರಣೆ ನಡೆಸಿದ್ದು, ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದ ಖದೀಮ ಸಿಕ್ಕಿಬಿದ್ದಿದ್ದಾನೆ. ಗದಗನ ಬೆಟಗೇರಿಯ ಬಣ್ಣದ ನಗರದಲ್ಲಿ ಆರೋಪಿಯಾಗಿರುವ ಶ್ರೀಕಂತ್ ಭಜಂತ್ರಿಯನ್ನು ವಶಕ್ಕೆ ಪಡೆದಿದ್ದಲ್ಲದೇ, ಆತನ ಬಳಿ ಇದ್ದ 18 ಕ್ವಿಂಟಲ್ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು...

ಧಾರವಾಡ: ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ

Dharwad: ಧಾರವಾಡ: ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಅವರು ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ...

ಕಾರ್ ಮೇಲೆ ಪಾಕ್ ಧ್ವಜವಿರಿಸಿ ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಕಿಡಿಗೇಡಿ

Gadag News: ಗದಗ: ಕಾರ್ ಮೇಲೆ ಪಾಕ್ ಧ್ವಜ ಹಾಕಿ, ಅದರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಘಟನೆ ಗದಗದಲ್ಲಿ ನಡೆದಿದೆ. ತಹಶೀನ್ ಎಂಬಾತ ಕಾರ್ ಬೋನಟ್ ಮೇಲೆ ಪಾಕ್ ಧ್ವಜದ ಬಾವುಟ ಹಾಕಿ, ನೊಂದಣಿ ಪೋಚ್ ಪಾಕಿಸ್ತಾನ ರಾಷ್ಟ್ರದ ಧ್ವಜದ ಚಿತ್ರ ಪ್ರದರ್ಶನ ಮಾಡಿ. ಆ ಫೋಟೋವನ್ನು ಸೋಶಿಯಲ್ ಮೀಡಿಯಾಗೆ ಹಾಕಿದ್ದಾನೆ. ಅಲ್ಲದೇ ಈ ಪೋಸ್ಟ್...

ಬೆಳಗಾವಿ ರಾಜಕಾರಣದಲ್ಲಿ ಆಣೆ-ಪ್ರಮಾಣ ಪಾಲಿಟಿಕ್ಸ್!

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ, ಜಾರಕಿಹೊಳಿ ಕುಟುಂಬದ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಉಮೇಶ್‌ ಕತ್ತಿ ಬದುಕಿರುವ ತನಕ ಹಿಡಿತ ಸಾಧ್ಯವಾಗಿರಲಿಲ್ಲ. ಆದ್ರೀಗ, ಬದಲಾದ ಪರಿಸ್ಥಿತಿಯ ಲಾಭ ಪಡೆಯೋಕೆ, ಜಾರಕಿಹೊಳಿ ಫ್ಯಾಮಿಲಿ ಹವಣಿಸುತ್ತಿದೆ. 3 ದಶಕಗಳ ಕಾಲ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು, ಡಿಸಿಸಿ ಬ್ಯಾಂಕಿನಿಂದಲೇ ದೂರು ಇಡಲು, ಸ್ಟ್ರ್ಯಾಟಜಿ ರೂಪಿಸುತ್ತಿದ್ದಾರೆ. ಆದ್ರೆ, ಜಾರಕಿಹೊಳಿ...

ಸಹೋದರನ ನಿರ್ಧಾರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಲಾರಿಟಿ

ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪರೋಕ್ಷವಾಗಿ ಹಿನ್ನಡೆಯಾದಂತೆ ಆಗಿದೆ. ರಾಜ್ಯ ರಾಜಕಾರಣದಲ್ಲಿ ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌ ಒಟ್ಟಾಗಿದ್ರೂ, ಜಿಲ್ಲಾ ರಾಜಕಾರಣದಲ್ಲಿ ಶೀತಲ ಸಮರ ಇದ್ದೇ ಇದೆ. ಸದ್ಯ, ಖಾನಾಪುರದಿಂದ ಸ್ಪರ್ಧೆಯಿಂದ ಹೆಬ್ಬಾಳ್ಕರ್‌ ಸಹೋದರ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಹಿಂದೆ ಸರಿದಿದ್ದಾರೆ. ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img