Sunday, May 10, 2026

ರಾಜ್ಯ

Tumakuru News: ಜಾತಿ ಜನಗಣತಿಯಲ್ಲಿ ಕಾಡುಗೊಲ್ಲ ಎಂದೇ ಬರಸಿ ದೊಡ್ಡೇಗೌಡರ ಕರೆ

Tumakuru News: ತಿಪಟೂರು ತಾಲ್ಲೂಕಿನ ಬಂಡಿಹಳ್ಳಿ ಹತ್ತಿರ ಖಾಸಗಿ ಅಫೀಸಿನಲ್ಲಿ ಮಾತನಾಡಿದ ತುಮಕೂರು ಜಿಲ್ಲೆ ಕಾಡುಗೊಲ್ಲರ ಸಂಘದ ಜಾತಿ ಸಮೀಕ್ಷೆಯ ಉಸ್ತುವಾರಿ ದೊಡ್ಡೇಗೌಡರು, ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಸರ್ವೆ ಕಾರ್ಯದ ಜಾತಿ ಕಾಲಂ ಪಟ್ಟಿಯಲ್ಲಿ ಕಾಡುಗೊಲ್ಲ ಎಂದು ಬರಸಿ ದೊಡ್ಡೇಗೌಡರು ಕರೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮನೆಗೆ ಬರುವ ಜಾತಿ ಗಣತಿ ಅಧಿಕಾರಿಗಳಿಗೆ...

Hubli News: ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಕ್ಕೆ ಮಹಿಳೆಯ ಬೇಸರ

Hubli News: ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾಳೆ. ಹೌದು ! ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬ ಮಹಿಳೆ ಆಗಷ್ಟ್.19...

Hubli: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ತುಷ್ಟೀಕರಣವೇ ಹೆಚ್ಚಾಗಿದೆ: ಮುತಾಲಿಕ್

Hubli News: ಹುಬ್ಬಳ್ಳಿ: “ಮದ್ದೂರಿನಲ್ಲಿ ಗಣೇಶನ ಮೇಲೆ ಮುಸ್ಲಿಂ ಗುಂಪುಗಳು ಕಲ್ಲು ಎಸೆದಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ, ಮದ್ದೂರಿನ ಘಟನೆ ಇದು ಮೊದಲಲ್ಲ, ಕೊನೆಯೂ ಅಲ್ಲ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರ ತುಷ್ಟೀಕರಣವೇ ಹೆಚ್ಚಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದಲ್ಲಿಯೂ ಇದೇ ರೀತಿ ಘಟನೆ...

ಮದ್ದೂರು ಮಿನಿ ಪಾಕಿಸ್ತಾನ? ಮಸೀದಿ ಮುಂಭಾಗಕ್ಕೆ ಪ್ರವೇಶವಿಲ್ಲ

ನಮ್ಮ ಏರಿಯಾ ಮಿನಿ ಪಾಕಿಸ್ತಾನವಾದಂತಾಗಿದೆ. ಮಸೀದಿ ಮುಂಭಾಗ ನಮ್ಮನ್ನು ಓಡಾಡಲು ಬಿಡುವುದೇ ಇಲ್ಲ. ರಾತ್ರಿ ವೇಳೆ ಯುವಕರು ಮಚ್ಚು, ಲಾಂಗು ಹಿಡಿದು ಅಲೆದಾಡುತ್ತಾರೆ. ನಾವು ಭಯದ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನಮ್ಮ ಮನೆಯವರು ಸತ್ತರೂ ಶವದ ಮುಂದೆ ತಮಟೆ ಬಾರಿಸಲು ಬಿಡುವುದಿಲ್ಲ” ಎಂದು ಚನ್ನೇಗೌಡ ಬಡಾವಣೆಯ ಹಿಂದೂ ಮಹಿಳೆಯರು ಪೊಲೀಸರಿಗೆ ಅಳಲು ತೋಡಿಕೊಂಡರು. ಮದ್ದೂರಿನಲ್ಲಿ ಭಾನುವಾರ ರಾತ್ರಿ...

ಧರ್ಮಸ್ಥಳಕ್ಕೆ ಬರ್ತಿದ್ದಾರೆ ಪವನ್ ಕಲ್ಯಾಣ್! ಯಾಕೆ?

ಧರ್ಮಸ್ಥಳ ಇತ್ತೀಚೆಗೆ ಹಲವು ಕಾರಣಗಳಿಂದ ಸುದ್ದಿಯಲ್ಲಿದೆ. ಧರ್ಮಸ್ಥಳದ ಘನತೆಯನ್ನು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. NIA ತನಿಖೆಗೆ ಒತ್ತಾಯಿಸುತ್ತಿರುವುದರ ಮಧ್ಯೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಜನಪ್ರಿಯ ನಾಯಕ ಪವನ್ ಕಲ್ಯಾಣ್ ಅವರು...

ವಿಷ ಕೊಡಿ ಎಂದ ದರ್ಶನ್ ಗೆ ಬಿಗ್ ರಿಲೀಫ್ ನೀಡಿದ ಕೋರ್ಟ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಬಗ್ಗೆ ಕೋರ್ಟ್ ಬಿಗ್‌ ರಿಲೀಫ್‌ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್, ಮಾನಸಿಕ ಒತ್ತಡದಿಂದ ಕುಸಿದು ಹೋಗಿದ್ದಾರೆಂದು ವರದಿಯಾಗಿದೆ. ವಿಚಾರಣೆಯ ವೇಳೆ, ಜಡ್ಜ್ ಎದುರು ತಮ್ಮ ಸ್ಥಿತಿಯನ್ನು ವಿವರಿಸಿದ ದರ್ಶನ್, ವಿಷ ಕೊಡ ಎಂದು ಕೇಳಿಕೊಂಡಿದ್ದರು. ಅದರ ಬೆನ್ನಲ್ಲೇ, ದರ್ಶನ್ ಅವರನ್ನು...

ನಿಷೇಧಾಜ್ಞೆಗೆ ನಿಶ್ಯಬ್ದವಾದ ಮದ್ದೂರು

ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್‌ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್‌ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....

ಈ ಗೃಹಲಕ್ಷ್ಮಿಯರ ಖಾತೆಗೆ ₹2000 ಹಣ ಜಮೆ ಬಂದ್!

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿದ್ದ ಕೆಲವರು ಮರಣ ಹೊಂದಿರುವ ಮಾಹಿತಿ ಇದೆ. ಆದರೂ ಅವರ ಖಾತೆಗೆ ಹಣ ಪಾವತಿಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ, ಪರಿಷ್ಕರಿಸಬೇಕಿದೆ. ನಂತರ ಪರಿಷ್ಕರಿಸಿದ ಪಟ್ಟಿಯನ್ನು ಇಲಾಖೆ...

ಸಚಿವ ಸತೀಶ್ ಜಾರಕಿಹೊಳಿ ಎದುರೇ ಕೊರಳಪಟ್ಟಿ ಹಿಡಿದ ಪತ್ನಿ

ಸಚಿವ ಸತೀಶ್ ಜಾರಕಿಹೊಳಿಯನ್ನು ಬೆಂಬಲಿಸಿದ್ದಕ್ಕೆ, ಗಂಡನ ಕೊರಳಪಟ್ಟಿ ಹಿಡಿದು ಪತ್ನಿಯೇ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್‌ 8ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಭಾರೀ ಹೈಡ್ರಾಮವೇ ನಡೆದಿತ್ತು. ಸೋಮವಾರ ಮಧ್ಯಾಹ್ನ ಮದಿಹಳ್ಳಿ ಗ್ರಾಮದಲ್ಲಿ, ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದೊಡ್ಡವರೇ ತೊಡೆ ತಟ್ಟಿ ಅಖಾಡಕ್ಕೆ ನಿಂತಿದ್ದು, ಇಡೀ ಜಿಲ್ಲೆಯ ಜನರನ್ನೇ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img