Sunday, May 10, 2026

ರಾಜ್ಯ

ಹುಬ್ಬಳ್ಳಿಯಲ್ಲಿ ಡಿಜೆ ಸೌಂಡ್‌ಗೆ ಸಕತ್ ಡ್ಯಾನ್ಸ್ – ಲಕ್ಷಾಂತರ ಜನ ಭಾಗಿ

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ. 11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...

ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈಶ್ವರ್ ಖಂಡ್ರೆ ಕರೆ

ಜಾತಿಗಣತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಸಕ್ರಿಯವಾಗಿ ಪಾಲ್ಗೊಳ್ಳಿ. ಹೀಂಗತ ಸಚಿವ ಈಶ್ವರ್ ಖಂಡ್ರೆ ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸುದ್ದಿಗೋಷ್ಠಿ ನಡೆಸಲಾಯ್ತು. ಈ ವೇಳೆ ಮಹಾಪ್ರಧಾನ ಕಾರ್ಯದರ್ಶಿ ಆಗಿರುವ ಈಶ್ವರ್ ಖಂಡ್ರೆ ಭಾಗಿಯಾಗಿದ್ರು. ಮೀಸಲಾತಿಗಾಗಿ ನೀಡುವ ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಬರೆಸುವ ಮಾಹಿತಿಗೂ ಸಂಬಂಧ ಇರುವುದಿಲ್ಲ. ನೈಜ...

MLC ನಾಮನಿರ್ದೇಶನ ಪಟ್ಟಿಗೆ ಗವರ್ನರ್‌ ಮುದ್ರೆ

ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್‌ ಚಂದ್‌...

ನಿಮ್ಮಂತೆ ಕಂಡ ಕಂಡವರ ಜಮೀನಿಗೆ ಹೋಗಿಲ್ಲ..

ರಾಜ್ಯದಲ್ಲಿ ಬಿಡದಿ ಟೌನ್‌ಶಿಪ್‌ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್‌-ಜೆಡಿಎಸ್‌ ನಾಯಕರ ನಡುವಿನ ಟಾಕ್‌ ವಾರ್‌ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್‌ ಆರೋಪಗಳಿಗೆಲ್ಲಾ, ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್‌ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ. ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....

ಶಿವಲಿಂಗ ಸ್ಪರ್ಶಿಸದ ಸೂರ್ಯರಶ್ಮಿ ಬೆಂಗಳೂರಿಗೆ ಗಂಡಾಂತರ!

ಈ ಬಾರಿ ಜನವರಿ 14ರ ಮಕರ ಸಂಕ್ರಾಂತಿಯಂದು ಗವಿಗಂಗಾಧರೇಶ್ವರ ದೇವಾಲಯದಲ್ಲಿ ನಡೆಯುವ ವಿಶಿಷ್ಟ ದೃಶ್ಯ, ಶಿವಲಿಂಗದ ಮೇಲೆ ನೇರವಾಗಿ ಬೀಳುವ ಸೂರ್ಯಕಿರಣ ಕಾಣಿಸಲಿಲ್ಲ. ಸಾಮಾನ್ಯವಾಗಿ ಈ ದಿನದಂದು ಸೂರ್ಯನ ಕಿರಣಗಳು ಶಿವಲಿಂಗವನ್ನು ಬೆಳಗುತ್ತವೆ ಎಂಬುದು ಪರಂಪರೆ. ಆದರೆ ಈ ಬಾರಿ ಅದು ಸಾಧ್ಯವಾಗದ ಕಾರಣ, ಗ್ರಹಣದ ಪ್ರಭಾವ ಹೆಚ್ಚು ಎಂದು ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ...

ದಸರಾ ಗೋಲ್ಡ್ ಕಾರ್ಡ್ ದರ ಎಷ್ಟು? ಖರೀದಿ ಹೇಗೆ? ಸಂಪೂರ್ಣ ಮಾಹಿತಿ

ನಾಡಹಬ್ಬ ಮೈಸೂರು ದಸರಾ–2025ರ ಟಿಕೆಟ್‌ಗಳು ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಜಿಲ್ಲಾಡಳಿತ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರಿಗೆ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ನಡೆಯಲಿರುವ ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ಆಕರ್ಷಣೆಗಳನ್ನು ಕಣ್ತುಂಬಿಕೊಳ್ಳಲು ರೂ. 6500 ಮೌಲ್ಯದ ಗೋಲ್ಡ್ ಕಾರ್ಡ್ ಅನ್ನು ಪರಿಚಯಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ದಸರಾ...

ದಸರಾದಲ್ಲಿ BJP ರಾಜಕೀಯಕ್ಕೆ HC ಮಹಾದೇವಪ್ಪ ಕಿಡಿ!

ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...

ಸೌಜನ್ಯ ಮಾವನ ಬುಡಕ್ಕೆ ಬುರುಡೆ ಕೇಸ್!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿದ್ದ ನಿಗೂಢ ಸಾವುಗಳ ಕೇಸ್‌ಗೆ, ಬೇರೆಯದ್ದೇ ತಿರುವು ಸಿಕ್ಕಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿರುವ ಅನುಮಾನ ಮೂಡಿದ್ದು, ಬುರುಡೆ ಗ್ಯಾಂಗ್‌ ಲಾಕ್‌ ಆಗಿದೆ. ಎಸ್‌ಐಟಿ ತನಿಖೆ ತೀವ್ರಗೊಂಡಿದ್ದು, ಪ್ರತಿಯೊಂದು ಆಯಾಮಗಳನ್ನು ಪರಿಶೀಲನೆ ಮಾಡಿದೆ. ಚಿನ್ನಯ್ಯ, ಮಟ್ಟಣ್ಣವರ್‌, ತಿಮರೋಡಿ, ಟಿ. ಜಯಂತ್‌, ಯೂಟ್ಯೂಬರ್ಸ್‌ ಬಳಿಕ ಮತ್ತೊಬ್ಬರ ಲಿಂಕ್‌ ಇರೋದು ಬಯಲಾಗಿದೆ. ಸೌಜನ್ಯ ಮಾವ ವಿಠಲಗೌಡ...

2022ರ ಬಳಿಕ ದೀರ್ಘಾವಧಿಯ ಪೂರ್ಣ ಚಂದ್ರಗ್ರಹಣ

ನಭೋ ಮಂಡಲದಲ್ಲಿ ಇಂದು ಕೌತುಕದ ಕ್ಷಣ ಸೃಷ್ಟಿಯಾಗಲಿದೆ. 2022ರ ಬಳಿಕ ದೀರ್ಘಾವಧಿಯ ಪೂರ್ಣ ಚಂದ್ರ ಗ್ರಹಣ, ರಾತ್ರಿ 9:57ರಿಂದ ಮಧ್ಯರಾತ್ರಿ 1:26ರವರೆಗೂ ಗೋಚರವಾಗಲಿದೆ. ಬರೋಬ್ಬರಿ 7 ವರ್ಷಗಳ ಬಳಿಕ ದೇಶದ ಎಲ್ಲಾ ಭಾಗಗಳಲ್ಲಿ, ಪೂರ್ಣ ಚಂದ್ರ ಗ್ರಹಣ ಗೋಚರವಾಗ್ತಿದ್ದು, ಬರೀ ಕಣ್ಣಿನಿಂದಲೇ ನೋಡಬಹುದಾಗಿದೆ. 3 ಗಂಟೆ 29 ನಿಮಿಷಗಳ ಕಾಲ ಸುದೀರ್ಘ ವಿಸ್ಮಯ ನಡೆಯಲಿದ್ದು, ಈ...

ಪ್ರಜ್ವಲ್‌ಗೆ ಕ್ಲರ್ಕ್‌ ಕೆಲಸ .. H.D. ರೇವಣ್ಣ ಬೇಸರ

ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್‌ಗೆ ಕೈದಿ ನಂಬರ್‌ 15,528ನೇ ನಂಬರ್‌ ನೀಡಲಾಗಿದೆ. ಜೊತೆಗೆ ಕಾರಾಗೃಹದಲ್ಲಿರುವ ಗ್ರಂಥಾಯದಲ್ಲಿ ಕ್ಲರ್ಕ್‌ ಕೆಲಸವನ್ನೂ ನೀಡಲಾಗಿದೆ. ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ, ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು. ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img