ಮದುವೆ ನಿಶ್ಚಯವಾದ ಹುಡುಗ ಓದಿಲ್ಲವೆಂದು ತಿಳಿದ ನಂತರ ಮದುವೆ ರದ್ದಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ.
ಸುಮಾರು 15 ದಿನಗಳ ಹಿಂದೆ ಹಾಸನ ಜಿಲ್ಲೆಯ ಯುವಕನ ಜೊತೆ, ಮದುವೆ ನಿಶ್ಚಯಗೊಂಡಿತ್ತು. ಮದುವೆಗೂ ಮುನ್ನ ತಾನು ಡಿಗ್ರಿ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹುಡುಗಿ...
ನಾಡಹಬ್ಬ ದಸರಾ ದರ್ಬಾರ್ ಕಣ್ತುಂಬಿಕೊಳ್ಳಲು ನಾಡೇ ಕಾಯ್ತಾ ಇದೆ. ಇನ್ನು ದಸರಾ ಮಹೋತ್ಸವ ಹೆಚ್ಚು ಆಕರ್ಷಣೆಯಾಗುವುದು ಮೈಸೂರು ನಗರದಲ್ಲಿ ಸಿಂಗಾರ ಮಾಡುವ ದೀಪಾಲಂಕಾರದಿಂದ. ಪ್ರತಿ ಬಾರಿಯು ಅನೇಕ ವಿಶೇಷತೆಗಳಿಂದ ಕೂಡಿರುವ ದಸರಾ ದೀಪಾಲಂಕಾರ ಈ ವರ್ಷವೂ ಅನೇಕ ವಿಶೇಷತೆಗಳಿಂದ ಕೂಡಿದೆ. ಈ ಬಾರಿಯ ದಸರಾದಲ್ಲಿ ಮೈಸೂರು ನಗರದಲ್ಲಿ ಎಷ್ಟು ಕಿ.ಮೀ ಹಾಗೂ ಎಷ್ಟು ವೃತ್ತಗಳಲ್ಲಿ...
ಸೆ.7 ರಂದು ರಾತ್ರಿ ರಾಹುಗ್ರಸ್ತ ರಕ್ತ ಚಂದ್ರಗ್ರಹಣ ನಡೆಯಲಿದೆ. ಇದು ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಿದೆ. ಸುಮಾರು ಮೂರೂವರೆ ಗಂಟೆಗಳ ಕಾಲ ಈ ಗ್ರಹಣ ಗೋಚರವಾಗಲಿದೆ. ಭೂಮಿ, ಸೂರ್ಯ ಮತ್ತು ಚಂದ್ರನ ನಡುವೆ ನೆರಳಿನ ಆಟಕ್ಕೆ ಭಾರತವೂ ಸಾಕ್ಷಿಯಾಗಲಿದೆ.
ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು...
Tipaturu: ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕೆರೆ ಕಾಮಗಾರಿಯನ್ನು ನಡೆಸುತ್ತಿದ್ದು,ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಕುಮಾರ್ ರವರು ಆಗಮಿಸಿ,ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ...
Hubli News: ಬಸವಣ್ಣ ಅವರ ಹೆಸರು ಇಟ್ಟು ಸಮಾಜ ಒಡೆಯುವ ಕೆಲಸ ಆಗ್ತಾ ಇದೆ. ಪ್ರತ್ಯೇಕ ಲಿಂಗಾಯತ ಅನ್ನೋದು ಯಾವತ್ತೂ ಆಗಬಾರದು. ಆದ್ದರಿಂದ ಇದೆ ತಿಂಗಳ 19 ರಂದು ಬೃಹತ್ ಜಾಗೃತಿ ಸಮಾವೇಶ ಮಾಡಲಿದ್ದೇವೆ ಎಂದು ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು.ಸರ್ಕಾರ ಜನಗಣತಿ ಮಾಡುವ ನಿರ್ಣಯಕ್ಕೆ...
ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಮಹಿಳಾ ವಕೀಲೆಯನ್ನ ಲಾಡ್ಜ್ಗೆ ಕರೆಸಿಕೊಂಡು ರೇಪ್ ಮಾಡಿದ್ದಾನೆ. ವಕೀಲೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಈ ಆರೋಪದ ಮೇಲೆ ಮಂಗಳೂರಿನ ಪೊಲೀಸ್ ಕಾನ್ಸ್ಟೆಬಲ್ ಬಂಧನಕ್ಕೊಳಗಾಗಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನನ್ನು ಪೊಲೀಸ್ ಕಾನ್ಸ್ಟೇಬಲ್ ಸಿದ್ದೇಗೌಡ ಅಲಿಯಾಸ್ ಸಿದ್ದಿ ಎಂದು ಗುರುತಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿ ಸಿದ್ದೇಗೌಡ ಜಮಖಂಡಿ ಮೂಲದವನು....
ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು,...
ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಸಲು ಕೈಗೊಂಡ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
ಇವಿಎಂ ಕಾರ್ಯಕ್ಷಮತೆಯ ಮೇಲೆ ಹಲವು ಪ್ರಶ್ನೆಗಳು ಉದ್ಭವಿಸಿರುವುದರಿಂದ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸರ್ಕಾರ ಮತ್ತೆ ಬ್ಯಾಲಟ್ ಪೇಪರ್ ಬಳಕೆಗೆ ಮುಂದಾಗಿರುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಗೊಳಿಸುವುದಾಗಿದೆ ಎಂದು ಅವರು...
ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಲಾಗಿದೆ. ಇದು ಹಿಂದೂ ಸಂಘಟನೆಗಳು ಮತ್ತು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನವನ್ನು ಹಿಂಪಡೆಯಲು, ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹೈಕೋರ್ಟ್ಗೆ ಸಾರ್ವಜನಿಕ...
ತಾಯಿಯ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ಮಧ್ಯೆ ಶುರುವಾದ ಜಗಳ, ಅಣ್ಣನ ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣ ನರಸಿಂಹ ಮೂರ್ತಿಯನ್ನು, 39 ವರ್ಷದ ರಾಮಾಂಜಿ , ಗಂಗಾಧರಪ್ಪ ಕೊಲೆ ಮಾಡಿದ್ದಾರೆ.
ತಂದೆ ಹನುಮಂತ ರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ...