Sunday, May 10, 2026

ರಾಜ್ಯ

ಕೇಂದ್ರದಿಂದ ಗ್ರೀನ್ ಸಿಗ್ನಲ್ – ಬಿಎಂಟಿಸಿಗೆ ‘ಗುಡ್ ನ್ಯೂಸ್’!

ಬಿಎಂಟಿಸಿಗೆ ‘ಗುಡ್ ನ್ಯೂಸ್' ಸಿಕ್ಕಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಿಂದ ಅಪಘಾತಗಳು ಆಗ್ತಾಯಿವೆ. ಹಳೆಯ ಬಸ್‌ಗಳ ತಾಂತ್ರಿಕ ದೋಷಗಳು ಹಾಗೂ ಭವಿಷ್ಯದಲ್ಲಿ ಇನ್ನಷ್ಟು ಶಕ್ತಿಯುತ, ಪರಿಸರ ಮಿತ್ರ ಸಾರಿಗೆ ವ್ಯವಸ್ಥೆಗಾಗಿ ಮಹತ್ವದ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಬಿಎಂಟಿಸಿಗೆ 4500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಮಂಜೂರಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರ ಮೂಲಕ ಬೆಂಗಳೂರಿನ...

ಅಕ್ರಮ ಸಾರಾಯಿ ಮಾರಾಟ ಅಬಕಾರಿ ಪೊಲೀಸರ ದಾಳಿ: ಪೆಟ್ರೋಲ್ ಪಂಪ್ ಒಳಗೆ ಸಿಕ್ಕ ಗೋವಾ ಮಾಲ್ ವಶ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹದ್ದಿಗೆ ಬರುವ ಪುಣೆ ಮತ್ತು ಬೆಂಗಳೂರು ಹೆದ್ದಾರಿಗೆ ಹತ್ತಿರುವ ಇಂಡಿಯನ್ ಆಯಿಲ್ ಪೆಟ್ರೋಲಿಯಂ ಪಂಪ್ ಒಳಗೆ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಅಕ್ರಮ ಎಣ್ಣೆಯನ್ನು ಮಾರಾಟ ದಂಧೆ ಬಯಲು ಮಾಡಿದ್ದಾರೆ. ಪಕ್ಕದ ರಾಜ್ಯ ಗೋವಾದಿಂದ್ ಆಕ್ರಮವಾಗಿ ಸಾರಾಯಿನ್ನು ತರಸಿಕೊಂಡು ಪೆಟ್ರೋಲ್ ಪಂಪ್ ಒಳಗೆ...

ದಸರಾ 2025 ಏರ್‌ಶೋ ಸಾರಂಗ ಮರುಪ್ರವೇಶ – ಡೇಟ್‌ ಫಿಕ್ಸ್

ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್‌ ಶೋ ನಡೆಯಲಿದೆ. ಸೆ.27ರಂದು ಸಂಜೆ 5ಕ್ಕೆ ಪಂಜಿನ ಕವಾಯತು ಮೈದಾನದಲ್ಲಿ 'ಸಾರಂಗ' ಪ್ರದರ್ಶನ ಆಯೋಜಿಸಲಾಗಿದೆ. ಕಳೆದ ವರ್ಷ ಕಾರಣಾಂತರಗಳಿಂದ ಏರ್‌ ಶೋ ನಡೆದಿರಲಿಲ್ಲ. ಅ.2 ರಂದು ನಡೆಯುವ ವಿಜಯದಶಮಿ ದಿನದಂದೇ ಏರ್‌ಶೋ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ತಿಳಿಸಿದ್ದರು. ಆದರೆ, ಜಿಲ್ಲಾಡಳಿತದಿಂದ ಗುರುವಾರ...

ರೆಡಿಯಾಗ್ತಿದೆ ಮೈಸೂರು ಅರಮನೆ: 97 ಸಾವಿರ ದೀಪಗಳ ವೈಭವ

ವಿಶ್ವ ವಿಖ್ಯಾತ ದಸರಾ ಅಂದ್ರೆ ನಾಡಿಗೆ ಹಬ್ಬ. ಎಲ್ಲರೂ ಸಂಭ್ರಮದಿಂದ ದಸರಾ ಆಚರಣೆ ಮಾಡ್ತಾರೆ. ಅದಕ್ಕೂ ಮುಂಚೆ ಹಲವು ಸಿದ್ಧತೆಗಳು ಬೇಕಾಗುತ್ತೆ. ಅದೇ ರೀತಿ ದಸರಾ ಹಬ್ಬದ ಪ್ರಯುಕ್ತ ಅರಮನೆ ಒಳ ಆವರಣದಲ್ಲಿರುವ ದೇವಾಲಯಗಳಿಗೆ ಹೊಸ ಚೈತನ್ಯ ನೀಡುವ ಕಾರ್ಯ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಗೋಡೆಗಳಿಗೆ ಸುಣ್ಣಬಣ್ಣ ಹಚ್ಚಲಾಗುತ್ತಿದ್ದು, ಪ್ರತಿಮೆ, ಸ್ತಂಭ, ಶಿಲ್ಪಗಳಿಗೆ ಸ್ವಚ್ಛತೆ ಹಾಗೂ ಅಲಂಕಾರ...

ಭೋವಿ ನಿಗಮ ಅಧ್ಯಕ್ಷ ಎಸ್ ರವಿಕುಮಾರ್ ರಾಜೀನಾಮೆ!

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರು ಕೊನೆಗೂ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಕಮಿಷನ್ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಉಂಟಾದ ವಿವಾದ ಹಾಗೂ ರಾಜಕೀಯ ಒತ್ತಡದ ನಡುವೆಯೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಭೋವಿ ಸಮುದಾಯದ...

ಗಿಳಿಯಾರ್ ವಿರುದ್ಧ ಸಿಡಿದ ಸ್ಟ್ಯಾನ್ಲಿ – FIR ದಾಖಲು!

ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದಾನೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾನೆ. ಜೀವ ಭದ್ರತೆಗೆ ಧಕ್ಕೆ ಉಂಟು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಸಂತ ಗಿಳಿಯಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ದೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ಅವರು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಸಂತ ಗಿಳಿಯಾರ್ ಧರ್ಮಸ್ಥಳವನ್ನು...

ಕೃಷಿ ಇಲಾಖೆಯಿಂದಲೇ ರಾಜ್ಯ ರೈತರಿಗೆ ವಂಚನೆ – ಅವಧಿ ಮೀರಿದ ಗೊಬ್ಬರ, ನಕಲಿ ಬಿಲ್!

ಕಲಬುರಗಿಯ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಕೆಲವು ರೈತ ಸಂಪರ್ಕ ಕೇಂದ್ರಗಳಲ್ಲಿ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಎರಡು ವರ್ಷಗಳ ಹಿಂದೆ ಅವಧಿ ಮೀರಿದ ಕೀಟನಾಶಕ ಹಾಗೂ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಶಾಕಿಂಗ್‌ ಮಾಹಿತಿ ಹೊರ ಬಂದಿದೆ. ಈ ಕುರಿತಾಗಿ ಹಸಿರು ಸೇನೆ ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ...

50-60 ಜನರಿಂದ ಅಟ್ಯಾಕ್ – SP ಕಚೇರಿಯಲ್ಲಿ ನವಜೋಡಿಗೆ ರಕ್ಷಣೆ

ಯುವತಿಯ ಮನೆಯವರ ವಿರುದ್ಧ ಕೊಲೆ ಯತ್ನ ಆರೋಪಿಸಿ, ಎಸ್‌ಪಿ ಕಚೇರಿಯಲ್ಲೇ ನವ ಜೋಡಿ ಬೀಡುಬಿಟ್ಟಿದೆ. ಅಂತರ್ಜಾತಿ ವಿವಾಹವಾದ ಮಗಳ ಮೇಲೆ ಕುಟುಂಬಸ್ಥರು ಕೆಂಡಕಾರ್ತಿದ್ದು, ಯುವಕನ ಮನೆಗೆ ನುಗ್ಗಿ ದಾಂದಲೆ ಎಬ್ಬಿಸಿದ್ದಾರೆ. ಕೊಲೆ ಮಾಡಲು ಯತ್ನಿಸಿದ್ದರಂತೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಇಡಿಗ ಸಮುದಾಯದ 19 ವರ್ಷದ ಸುಶ್ಮಿತಾ ಮತ್ತು 24 ವರ್ಷದ ದಲಿತ ಸಮುದಾಯದ...

ಅಂಬೇಡ್ಕರ್‌ ಪಕ್ಕ ಸಹಿ – ಹುಳಿಯಾರಿನಲ್ಲಿ ಹೈಡ್ರಾಮಾ!

ತುಮಕೂರಿನ ಹುಳಿಯಾರು ಪಟ್ಟಣ ಪಂಚಾಯಿತಿ ನೂತನ ಮುಖ್ಯಾಧಿಕಾರಿಯಾಗಿ ಮಂಜುನಾಥ್‌ ನೇಮಕಗೊಂಡಿದ್ದು, ಪೊಲೀಸರ ಬಿಗಿ ಭದ್ರತೆಯಲ್ಲಿ ಅಧಿಕಾರ ಸ್ವೀಕರಿಸಿದ್ರು. ಈ ಹಿಂದೆ ಇದೇ ಪಟ್ಟಣ ಪಂಚಾಯಿತಿಯಲ್ಲಿ ಮಂಜುನಾಥ್‌ ಕೆಲಸ ಮಾಡ್ತಿದ್ರು. ಇವರ ಕಾರ್ಯವೈಖರಿ ಬಗ್ಗೆ, ಸದಸ್ಯರು - ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ರು. ಇವರ ನಡವಳಿಯಿಂದ ಪಟ್ಟಣದಲ್ಲಿ, ಅನಾವಶ್ಯಕವಾಗಿ ಗಲಭೆಗಳು ಸೃಷ್ಟಿಯಾಗಿದ್ದವು. ಕೆಲ ದಾಖಲೆಗಳು ಕೂಡ ಕಾಣೆಯಾಗಿದ್ದವು...

ಬುರುಡೆ ರಹಸ್ಯ ಬಟಾ ಬಯಲು – ಯುಟ್ಯೂಬರ್‌ ಮನಾಫ್ ಯಾರು?

ಧರ್ಮಸ್ಥಳ ಪ್ರಕರಣ ಈಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 8 ಸ್ವಾಮೀಜಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ಪ್ರಕರಣವನ್ನು NIAಗೆ ಹಸ್ತಾಂತರಿಸುವಂತೆ ಮನವಿ ಮಾಡಿದೆ. ಇದಾದ ಬಳಿಕ ಎಸ್​​ಐಟಿ, ಕೇರಳ ಮೂಲದ ಯೂಟ್ಯೂಬರ್ ಮನಾಫ್‌​​ಗೆ ನೋಟಿಸ್​ ನಿಡಿದೆ. ಕೇರಳ ಮೂಲದ ಮನಾಫ್ ಒಬ್ಬ ಯೂಟ್ಯೂಬರ್‌. ಬುರುಡೆ ಪ್ರಕರಣ ಆರಂಭವಾದಾಗಿನಿಂದಲೇ ತಮ್ಮ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img