Sunday, May 10, 2026

ರಾಜ್ಯ

ದುಡ್ಡು ಕೇಳಿದ್ರೆ ಜೈಲು ಫಿಕ್ಸ್ ವೈದ್ಯರ ಮೇಲೆ ಕಠಿಣ ಕ್ರಮ….

ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದೊಡ್ಡ ನಿರ್ಧಾರ ಹೊರಡಿಸಿದೆ. ಈಗ ಯಾರಿಗಾದರೂ ರಸ್ತೆ ಅಪಘಾತವಾಗಲಿ, ಕೈಕಾಲು ಮುರಿದು ತೀವ್ರ ಗಾಯಗಳಾಗಲಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯರು ಅಥವಾ ಆಸ್ಪತ್ರೆ ಮೊದಲು ಹಣ ಕಟ್ಟಬೇಕು ಎಂದು ಒತ್ತಾಯ ಮಾಡಿದರೆ ನೇರವಾಗಿ ಜೈಲು ಶಿಕ್ಷೆ ವಿಧಿಸಲಾಗುವುದು. ಈ ಕುರಿತು ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತವಾಗಿ...

ದೆಹಲಿಗಿಂತ ಬೆಂಗಳೂರಿನ ಮೆಟ್ರೋ ದರ ಹೆಚ್ಚು!

ಪ್ರತಿದಿನ ಸುಮಾರು 10 ಲಕ್ಷ ಜನರು ಪ್ರಯಾಣಿಸುವ ಬೆಂಗಳೂರಿನ ನಮ್ಮ ಮೆಟ್ರೋ, ದೇಶದಲ್ಲೇ ಅತ್ಯಂತ ದುಬಾರಿ ಎನಿಸಿದೆ. ಇತ್ತೀಚೆಗೆ ನಮ್ಮ ಮೆಟ್ರೋ ದರ ಸುಮಾರು 25 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಇದನ್ನ ಯಾರು ಸಹಿಸುತ್ತಾರೆ ಅಂತಾ, ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ತೇಜಸ್ವಿ ಸೂರ್ಯ ಪೋಸ್ಟ್‌ ಮಾಡಿದ್ದಾರೆ. ಮೆಟ್ರೋದಲ್ಲಿ ಐಟಿ ಬಿಟಿ ವಲಯದವರು, ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು...

ಬೆಂಗಳೂರಲ್ಲಿ ಬೃಹತ್ ಮುಸ್ಲಿಂ ಸಮಾವೇಶ – ಈದ್ & ಓಣಂ ಸಂಭ್ರಮ!

ಮುಸ್ಲಿಂರ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದೆ. ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ನಗರದಾದ್ಯಂತ ಭಕ್ತಿಭಾವದಿಂದ ಹಬ್ಬದ ಆಚರಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 5 ಮತ್ತು 6ರಂದು ಬೃಹತ್ ಧಾರ್ಮಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಬಾರಿ, ಇತ್ತೀಚಿನ ವರ್ಷಗಳಲ್ಲಿನಂತೆ ವಿಭಿನ್ನ ಪ್ರದೇಶಗಳಲ್ಲಿ ಅಲ್ಲದೆ,...

ನಮ್ಮ ಬಾಸ್‌ ತಿಮರೋಡಿ, ಮಟ್ಟಣ್ಣವರ್..

ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್‌ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್‌ ಅಭಿಷೇಕ್‌ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್‌, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್‌ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ. ಮಾಧ್ಯಮವೊಂದರ ಜೊತೆ...

ಸೋನಿಯಾ ಗಾಂಧಿಗೆ ರಾಜ್ಯದ ಮಹಿಳಾ ಸಂಘಟನೆಗಳ ಪತ್ರ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ, ರಾಜ್ಯದ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಕೊಂದವರು ಯಾರು ಎಂಬ ಶೀರ್ಷಿಕೆಯಡಿ, ಪತ್ರ ಬರೆದಿದ್ದಾರೆ. ಈ ವೇಳೆ ಕೆಲವು ಕಾಂಗ್ರೆಸ್ ನಾಯಕರ ವಿರುದ್ಧವೂ ಆಕ್ರೋಶ ಹೊರಹಾಕಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜುಲೈ 2025ರಲ್ಲಿ ಮಹಿಳಾ ಆಯೋಗದ ಅಧ್ಯಕ್ಷರು...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

ಡಿ.ಕೆ. ಶಿವಕುಮಾರ್‌ ಬೆಂಬಲಿಗರ ವಿರುದ್ಧದ ಕ್ರಿಮಿನಲ್‌ ಕೇಸ್‌ ವಾಪಸ್!

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಬೆಂಬಲಿಗರ ವಿರುದ್ಧದ ಪ್ರಕರಣವೂ ಸೇರಿ, ಒಟ್ಟು 62 ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್‌ ಪಡೆಯುವ ನಿರ್ಣಯವನ್ನು, ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019ರಲ್ಲಿ, ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಿದಾಗ, ದಾಂಧಲೆ ನಡೆಸಿದ ಬೆಂಗಲಿಗರ ವಿರುದ್ಧ, ಸಾತನೂರು, ಕೋಡಿಹಳ್ಳಿ, ರಾಮನಗರ ಜಿಲ್ಲೆ ಸೇರಿ ಹಲವೆಡೆ ಕ್ರಿಮಿನಲ್‌ ಕೇಸ್‌...

ನೆಲಮಂಗಲಕ್ಕೆ ಸೋಲೂರು.. ಕೊನೆಗೂ ಶ್ರೀನಿವಾಸ್ ಗೆದ್ದರು

47 ವರ್ಷಗಳಿಂದ ಆಡಳಿತಾತ್ಮಕವಾಗಿ ಅತಂತ್ರವಾಗಿದ್ದ ಸೋಲೂರು ಹೋಬಳಿಯನ್ನು, ನೆಲಮಂಗಲ ತಾಲೂಕಿನ ಮಡಿಲಿಗೆ ಸೇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಸೋಲೂರು ಹೋಬಳಿಯ ಜನರು, ಮತದಾನ ಹಾಗೂ ಆಡಳಿತಾತ್ಮಕ ಎಲ್ಲಾ ಕೆಲಸಗಳು ಮಾಗಡಿ ತಾಲೂಕಿಗೆ ಹೋಗಬೇಕಾಗಿತ್ತು. ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ, ಸೋಲೂರು ಜನರು ಸೋತು...

ಸೆಪ್ಟೆಂಬರ್ 15ರಿಂದ UPI‌ ಮಿತಿ ಏರಿಕೆ

UPI ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್ 15ರಿಂದ ಕೆಲವು ನಿರ್ದಿಷ್ಟ ವರ್ಗಗಳಿಗೆ UPI ವಹಿವಾಟು ಮಿತಿಯನ್ನು, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಹೆಚ್ಚಿಸಿದೆ. ಈಗ ಕೆಲವು ಪಾವತಿಗಳಲ್ಲಿ ನೀವು ಮೊದಲಿಗಿಂತ ಒಂದೇ ಬಾರಿಗೆ, ಹೆಚ್ಚಿನ ಮೊತ್ತವನ್ನು ಕಳುಹಿಸಲು ಸಾಧ್ಯವಾಗುತ್ತದೆ. ಇದುವರೆಗೆ ಒಂದೇ ಬಾರಿ ಗರಿಷ್ಠ 1 ಲಕ್ಷ ರೂಪಾಯಿ ಪಾವತಿ ಮಿತಿ ಇತ್ತು. ಇದೀಗ...

DCM ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ

ಡಿಸಿಎಂ ಡಿ.ಕೆ ಶಿವಕುಮಾರ್‌, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img