Sunday, May 10, 2026

ರಾಜ್ಯ

ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

Mysuru News: ಪ್ರತೀ ವರ್ಷ ಮೈಸೂರು ದಸರಾವನ್ನು ಖ್ಯಾತನಾಮರು ಉದ್ಘಾಟಿಸುತ್ತಾರೆ. ಅದೇ ರೀತಿ ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಶುರುವಾಗಲಿದ್ದು, ಅಕ್ಟೋಬರ್ 2ರವೆಗೆ ವಿಜಯದಶಮಿ ದಸರಾ ನಡೆಯಲಿದೆ. ಈ ವೇಳೆ ಮೈಸೂರಿನಲ್ಲಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದೆ. ವಿಶ್ವವಿಖ್ಯಾತ ದಸರಾದ...

ಶೇ.50 ರಿಯಾಯಿತಿ ಬಂಪರ್ ಆಫರ್‌ – ಟ್ರಾಫಿಕ್ ಫೈನ್ ಪಾವತಿ ಹೇಗೆ?

ಸಂಚಾರ ನಿಯಮ ಉಲ್ಲಂಘನೆ ಮಾಡಿದವರು ಇನ್ನೂ ದಂಡ ಪಾವತಿಸದಿದ್ದರೆ, ಈ ಹೊತ್ತಿನಲ್ಲೇ ಅವಕಾಶವಿದೆ. ಬೆಂಗಳೂರಿನ ಸಂಚಾರ ಪೊಲೀಸರು ಟ್ರಾಫಿಕ್ ದಂಡದ ಮೇಲೆ ಶೇ.50ರ ರಿಯಾಯಿತಿಯನ್ನು ಘೋಷಿಸಿದ್ದು, ಈ ಸೌಲಭ್ಯ ಆಗಸ್ಟ್ 23ರಿಂದ ಸೆಪ್ಟೆಂಬರ್ 12 ರವರೆಗೆ ಲಭ್ಯವಿರಲಿದೆ. ಈ ಆಫರ್ ಕೇವಲ 2023ರ ಫೆಬ್ರವರಿ 11ರವರೆಗೆ ದಾಖಲಾಗಿರುವ ಪ್ರಕರಣಗಳಿಗಷ್ಟೇ ಅನ್ವಯವಾಗುತ್ತದೆ. ಕಳೆದ ವರ್ಷ ನೀಡಿದ್ದಂತೆ, ಈ...

Hubli News: ಕ್ಷುಲ್ಲಕ ಕಾರಣಕ್ಕೆ ತಂದೆಗೆ ಚಾಕು ಇರಿದ ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಗನೇ ತಂದೆಗೆ ಚಾಕು ಇರಿದ ಘಟನೆ ನಡೆದಿದ್ದು, ಇಲ್ಲಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಯಲ್ಲಪ್ಪ ಸುಂಕದ (52) ಎಂಬುವವರಿಗೆ, ಮಗ ಮಹಾಂತೇಶ ಸುಂಕದ (22) ಎಂಬಾತ ಚಾಕು ಹಾಕಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ಅತೀರೇಕಕ್ಕೆ ಹೋಗಿದೆ. ಈ ವೇಳೆ ಪುತ್ರ ತಂದೆಯ...

Hubli News: ಸಿನಿಮೀಯ ಶೈಲಿಯಲ್ಲಿ ED Rai: ಉದ್ಯಮಿಯ ಮನೆ ಬಾಗಿಲು ಮುರಿದು ನುಗ್ಗಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ಸಿನಿಮೀಯ ಶೈಲಿಯಲ್ಲಿ ಹುಬ್ಬಳ್ಳಿ ಉದ್ಯಮಿ ಮನೆ ಮೇಲೆ ಇಡಿ ದಾಳಿ ಮಾಡಿದೆ. ಅಧಿಕಾರಿಗಳು ಬೆಲ್ ಮಾಡಿದರೂ ಉದ್ಯಮಿ ಡೋರ್ ಓಪನ್ ಮಾಡದಿದ್ದಾಗ, ಅಧಿಕಾರಿಗಳು ಬಾಗಿಲು ಮುರಿದು ಮನೆಯ``ಳಗೆ ಹೋಗಿದ್ದಾರೆ. ಹವಾಲಾ ಕಿಂಗ್ ಪಿನ್ ಸಮುಂದರ್ ಸಿಂಗ್ ಮನೆ ಮೇಲೆಯೇ ದಾಳಿ ನಡೆದಿದೆ. ದೇಶಪಾಂಡೆ ನಗರದ ಕಾಮಾಕ್ಷಿ ಅಪಾರ್ಟ್ಮೆಂಟ್ ನಲ್ಲಿ ಸಿಂಗ್ ವಾಸವಾಗಿದ್ದು,...

Hubli News: ಗಣೇಶ ಹಬ್ಬ ಹಿನ್ನೆಲೆಯಲ್ಲಿ ರೌಡಿಶೀಟರ್ ಗಡಿಪಾರು !

Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...

Chitradurga News: ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮನೆ ಮೇಲೆ ದಾಳಿ, 17 ಕಡೆ ಶೋಧ

Chitradurga News: ಚಿತ್ರದುರ್ಗ: ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್‌ರ ಪಪ್ಪಿ ಮನೆ ಮೇಲೆ ಇಡಿ ದಾಳಿ ಮಾಡಿದ್ದು, ಪಪ್ಪಿ ಮತ್ತು ಅವರ ಅಣ್ಣ ಕೆ.ಸಿ.ನಾಗರಾಜ್ ಮನೆಯಲ್ಲಿ ಇಡಿ ಶೋಧಕಾರ್ಯ ನಡೆಸಿದೆ. ದೆಹಲಿಯಿಂದ ಬಂದಿರುವ ತಂಡ ಈ ದಾಳಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆ  ನಗರದ ಹಳೆ ಟೌನ್‌ನಲ್ಲಿ ಮನೆ ಇರುವುದಲ್ಲದೇ, ಗೋವಾ, ಬೆಂಗಳೂರಿನಲ್ಲಿ ಕೂಡ ಮನೆ ಇದ್ದು, ಈ...

ಹೆಸರು ಬೆಳೆ ಸಮೀಕ್ಷೆಗೆ ಬಂದ ಅಧಿಕಾರಗಳ ತಂಡ: ಶೀಘ್ರವೇ ಬೆಳೆ ಪರಿಹಾರಕ್ಕೆ ಆಗ್ರಹ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿರುವ ಹಿನ್ನೆಲೆಯಲ್ಲಿ ಬೆಳೆಗಳಿಗೆ ರೋಗದ ಭೀತಿ ಎದುರಾಗಿದ್ದು, ಒಂದೆಡೆಯಾದರೇ ಹೆಸರು ಬೆಳೆಗಳು ಮೊಳಕೆ ಒಡೆಯುತ್ತಿವೆ. ಈ ನಿಟ್ಟಿನಲ್ಲಿ ನಿಮ್ಮ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿಗಳು ಹುಬ್ಬಳ್ಳಿಯ ಗೋಪನಕೊಪ್ಪದ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಪನಕೊಪ್ಪ ಗ್ರಾಮಕ್ಕೆ ಬೆಳೆ...

Dharwad News: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳ ಅರೆಸ್ಟ್

Dharwad News: ಧಾರವಾಡ: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗಷ್ಟ್‌ 17 ರಂದು ಧಾರವಾಡ ಹಿರೇಮಠ ಓಣಿಯ ಸಾಂಬ್ಳೆ ಬಿಲ್ಡಿಂಗ್‌ನಲ್ಲಿ ವಾಸವಿದ್ದ ವಿಜಯ ಕೋಟಕರ್ ಎಂಬುವವರ ಮನೆಯಲ್ಲಿದ್ದ ಮಂಗಳಸೂತ್ರ ಕಳ್ಳತನವಾಗಿತ್ತು. ಈ ಸಂಬಂಧ ಅವರು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ...

ಮುಂಗಾರು ಅಧಿವೇಶನ ಅಂತ್ಯ – 12 ಮಸೂದೆಗಳ ಅಂಗೀಕಾರ!

ಪ್ರತಿಭಟನೆಗಳು, ಗದ್ದಲ, ಸಭಾತ್ಯಾಗಗಳ ನಡುವೆ 2025ರ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 21ರಂದು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆ ನಡೆಯಬೇಕಾಗಿತ್ತು. ಆದರೆ ವಿರೋಧ ಪಕ್ಷಗಳ ನಿರಂತರ ಗದ್ದಲದ ಕಾರಣ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರ ಕಲಾಪವನ್ನು...

ಅನಾಮಿಕ ಭೀಮನ ಮುಖವಾಡ ಕಳಚಿದ ಮಾಜಿ ಪತ್ನಿ!

ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್‌ ಮ್ಯಾನ್‌ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್‌ ದೇಹ ಕವರ್‌ ಮಾಡಿಕೊಂಡು ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img